ಯುವವಾಹಿನಿ (ರಿ) ಮಂಗಳೂರು ಘಟಕ

ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು.
 ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ  ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು.
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಹಳೆಯಂಗಡಿ ಘಟಕ
ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು
ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ ನೀಡಿದರು.
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಕೂಳೂರು ಘಟಕ
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಕಂಕನಾಡಿ ಘಟಕ
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಕೊಲ್ಯ ಘಟಕ
ಬಹುಮಾನಗಳ ವಿವರ :
ಪ್ರಥಮ : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ
ದ್ವಿತೀಯ : ಯುವವಾಹಿನಿ (ರಿ) ಬಜಪೆ ಘಟಕ
ತೃತೀಯ : ಯುವವಾಹಿನಿ (ರಿ) ಸಸಿಹಿತ್ಲು ಘಟಕ
ಉತ್ತಮ ನಿರೂಪಕ : ರೋಹಿತ್‌ -ಯುವವಾಹಿನಿ(ರಿ) ಕಂಕನಾಡಿ ಘಟಕ
ಉತ್ತಮ ನಟ : ಕುಸುಮಾಕರ್ ಕೊಲ್ಯ – ಯುವವಾಹಿನಿ(ರಿ) ಕೊಲ್ಯ ಘಟಕ
ಉತ್ತಮ ನಟಿ : ಚಂದ್ರಿಕಾ – ಯುವವಾಹಿನಿ(ರಿ) ಹಳೆಯಂಗಡಿ ಘಟಕ
ಪ್ರೋತ್ಸಾಹಕ ಬಹುಮಾನಗಳು :
ಯುವವಾಹಿನಿ (ರಿ) ಕೊಲ್ಯ ಘಟಕ
ಯುವವಾಹಿನಿ (ರಿ) ಕಂಕನಾಡಿ ಘಟಕ
ಯುವವಾಹಿನಿ (ರಿ) ಹಳೆಯಂಗಡಿ ಘಟಕ
ಯುವವಾಹಿನಿ (ರಿ) ಕೂಳೂರು ಘಟಕ
ಯುವವಾಹಿನಿ (ರಿ) ಪಣಂಬೂರು ಘಟಕ
 ಕೇರಳ ಶಿವಗಿರಿ ಮಠದ  ಪರಮಪೂಜ್ಯ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿ,  ರಘು ಬಿಲ್ಡಿಂಗ್ ಕಟ್ಟಡದ ಮಾಲಕರಾದ ಶ್ರೀಮತಿ ಎಮ್ ಶಶಿಕಲಾ,ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರಾನಾಥ ಪೂಜಾರಿ, ಉದ್ಯಮಿ ದಿವಾಕರ್,ವಾಸ್ತು ತಜ್ಞರಾದ ರಾಜ್ ಕುಮಾರ್,ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಪದ್ಮನಾಭ ಮರೋಳಿ,ಉಪಾಧ್ಯಕ್ಷರಾದ ಯಶವಂತ ಪೂಜಾರಿ,ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ, ಯುವವಾಹಿನಿ (ರಿ) ಮಂಗಳೂರು ಘಟಕದ ಅದ್ಯಕ್ಷರಾದ ರವೀಶ್ ಕುಮಾರ್,ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ,ಸಂಚಾಲಕರಾದ ಹರೀಶ್ ಕೆ.ಪೂಜಾರಿ ಬಹುಮಾನ ವಿತರಿಸಿದರು. ಯುವ ಕಲೋತ್ಸವ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಸಂಚಾಲಕರಾದ ಮನೋಹರ್ ಕದ್ರಿ ಇವರನ್ನು ಅಭಿನಂದಿಸಲಾಯಿತು
ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು

One thought on “ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!