ಯುವವಾಹಿನಿ (ರಿ) ಯಡ್ತಾಡಿ ಘಟಕ

ವನಮಹೋತ್ಸವ ಹಾಗೂ ಸ್ವಚ್ಚತಾ ಕಾರ್ಯಕ್ರಮ

ಯುವವಾಹಿನಿ (ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ 71 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದಿನಾಂಕ 15.08.2017 ರಂದು ವನಮಹೋತ್ಸವ ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತುಯಡ್ತಾಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ವೈ ವಿಠಲ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟಿಸಿದರು.ಯಡ್ತಾಡಿ ಪಟ್ಟಣದ ಪರಿಸರ ಹಾಗೂ ಸ್ಥಳೀಯ ರುದ್ರ ಭೂಮಿ ಯನ್ನು ಸ್ವಚ್ಚ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ, ಕಾರ್ಯದರ್ಶಿ ಮಂಜುನಾಥ ಪೂಜಾರಿ, ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಪೂಜಾರಿ, ಪ್ರಕಾಶ್ ಪೂಜಾರಿ ಹಾಗೂ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡರು

Leave a Reply

Your email address will not be published. Required fields are marked *

error: Content is protected !!