ಯುವವಾಹಿನಿ (ರಿ) ಮಾಣಿ ಘಟಕದ

ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆ

  ರಾಜೇಶ್ ಪೂಜಾರಿ ಬಾಬನಕಟ್ಟೆ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ಘಟಕವಾಗಿ ಅಸ್ತಿತ್ವಕ್ಕೆ ಬಂದ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆಯಾಗಿದ್ದಾರೆ

    ಪ್ರಶಾಂತ್ ಅನಂತಾಡಿ

ಉಪಾಧ್ಯಕ್ಷರಾಗಿ ವಿಜಯಕುಮಾರ್ ಎಸ್.ಕಡೇಶಿವಾಲಯ,ಕಾರ್ಯದರ್ಶಿಯಾಗಿ ಪ್ರಶಾಂತ್ ಅನಂತಾಡಿ ಜತೆಕಾರ್ಯದರ್ಶಿ‌ಯಾಗಿ ಪವನ್ ಅನಂತಾಡಿ,ಕೋಶಾಧಿಕಾರಿಯಾಗಿ ಅಮರನಾಥ್ ಮುಜಲ
ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಸ್ವರ್ಣ ಜೋತ್ಸ್ನಮಾಣಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾಗಿ ಶ್ರೀಮತಿ ತ್ರಿವೇಣಿ ರಮೇಶ್ ಮುಜಲ, ಸಮಾಜ ಸೇವೆ ನಿರ್ದೇಶಕರಾಗಿ ನೀಲಯ್ಯ ಪೂಜಾರಿ ಜೋಗಿಬೆಟ್ಟು ದರ್ಖಾಸು, ಕ್ರೀಡಾ ನಿರ್ದೇಶಕರಾಗಿ ಮನೋಜ್ ಮಾಣಿ, ಆರೋಗ್ಯ‌ ನಿರ್ದೇಶಕರಾಗಿ ಶಿವರಾಜ್,ವಿದ್ಯಾರ್ಥಿ ಸಂಘಟನೆ ನಿರ್ದೇಶಕರಾಗಿ ಪ್ರಜ್ವಲ್,ಶೋಬಿತ್, ಸುಜಿತ್ ಮಾಣಿ, ಮಹಿಳಾ ಸಂಘಟನಾ ನಿರ್ದೇಶಕರಾಗಿ ಶ್ರೀಮತಿ ಜಯಂತಿ ವಿ.ಪೂಜಾರಿ, ಪ್ರಚಾರ ನಿರ್ದೇಶಕರಾಗಿ ರವಿಚಂದ್ರ ಬಾಬನಕಟ್ಟೆ,ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ರಮೇಶ್ ಮುಜಲ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಸತೀಶ್ ಕೊಪ್ಪರಿಗೆ.
ಸಂಘಟನಾ ಕಾರ್ಯದರ್ಶಿಗಳಾಗಿ ದಯಾನಂದ ಕಾಪಿಕಾಡು ,ಜಗದೀಶ ಪೂಜಾರಿ ವಿಠಲಕೋಡಿ, ಬಾಲಕೃಷ್ಣ ರೂಪೇಶ್, ಸುರೇಶ್ ಪೂಜಾರಿ ಪೆರ್ನೆ, ಜನಾರ್ಧನ , ನಾಗೇಶ್ ಪೂಜಾರಿ ಕೊಂಕಣಪದವು, ರೋಹಿನಿ ಶ್ರೀನಿವಾಸ್ ‌ಪೆರಾಜೆ,ಚೇತನ್ ಪೂಜಾರಿ ಮಲ್ಲಡ್ಕ , ಪುನೀತ್ ಹಾಗೂ
ಸಲಹೆಗಾರರಾಗಿ ದಯಾನಂದ ಕೋಡಾಜೆ ಮಾಣಿ,ಪ್ರೇಮನಾಥ್ ಕೆ.ಬಂಟ್ವಾಳ ಆಯ್ಕೆಯಾಗಿದ್ದಾರೆ

4 thoughts on “ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ಬಾಬನಕಟ್ಟೆ ಆಯ್ಕೆ

  1. ಯುವವಾಹಿನಿ ಕುಟುಂಬಕ್ಕೆ ನೂತನವಾಗಿ ಸೇರ್ಪಡೆಯಾದ ರಾಜೇಶ್ ಪೂಜಾರಿ ಸಾರಥ್ಯದ ಮಾಣಿ ಘಟಕವು ಸಮಾಜಮುಖಿ ಚಿಂತನೆ ಹಾಗೂ ಕೆಲಸಕಾರ್ಯಗಳ ಮುಖೇನ ಒಂದು ಆದರ್ಶ ಘಟಕವಾಗಿ ಹೊರಹೊಮ್ಮಲಿ….
    ಶುಭವಾಗಲಿ…

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!