ಯುವವಾಹಿನಿ (ರಿ) ಸುರತ್ಕಲ್ ಘಟಕ

ಬಿಲ್ಲವ ಸಮಾಜದ ಕಟ್ಟುಪಾಡು:- ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 24.06.2017ರಂದು ಜರುಗಿದ ವಾರದ ಸಭೆಯಲ್ಲಿ ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಇವರು ಬಿಲ್ಲವ ಸಮಾಜದ ಕಟ್ಟುಪಾಡು ಎಂಬ ವಿಚಾರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.
ಯುವವಾಹಿನಿ (ರಿ) ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್, ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾದ ರವೀಂದ್ರ ಎಸ್.ಕೋಟ್ಯಾನ್, ಕಾರ್ಯದರ್ಶಿ ರಿತೇಶ್ ಕೆ.ನಿಕಟಪೂರ್ವ ಅಧ್ಯಕ್ಷರಾದ ಭಾಸ್ಕರ್ ಸಾಲ್ಯಾನ್ ಅಗರಮೇಲು ಹಾಗೂ ಸುರತ್ಕಲ್ ಯುವವಾಹಿನಿ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!