ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಯುವವಾಹಿನಿಯ ಸಾಧನೆಯ ಮೈಲಿಗಲ್ಲುಗಳು

1987-88  ವಿಜಯದಶಮಿಯ ಶುಭದಿನದಂದು ಸಂಘಟನೆಯ  ಉದಯ (02-10-1987)
1988-89  ಸಂಘಟನೆಯ ಮುಖವಾಣಿಯಾಗಿ ‘ಯುವವಾಹಿನಿ’ ಪತ್ರಿಕೆ ಆರಂಭ
1989ರಲ್ಲಿ ಕರ್ನಾಟಕ ಸಂಘಗಳ ನೋಂದಾವಣೆ ಅಧಿನಿಯಮ 1960ರಂತೆ ‘ಯುವವಾಹಿನಿ’ ನೋಂದಾವಣೆ  (26-4-1989)
1990-91  ಯುವವಾಹಿನಿ ಮಾಸಿಕ ಪತ್ರಿಕೆಯಾಗಿ ನಿರಂತರ ಪ್ರಕಟನೆ ಆರಂಭ.
1991-92  ಬಿಲ್ಲವ ಸಮಾಜದ ಜನಾಂಗೀಯ ಅಧ್ಯಯನ ಆರಂಭ.
1992-93 ಯುವವಾಹಿನಿ ‘ವಿದ್ಯಾನಿಧಿ’ ಸ್ಥಾಪನೆ, ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಶಿಬಿರ ಆಯೋಜನೆ.
1993-94 ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ, ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟ
1994-95 ಮಂಗಳೂರಿನ ಕುದ್ರೋಳಿಯಿಂದ ಉಡುಪಿಯ ಬನ್ನಂಜೆಯವರೆಗೆ ‘ಗುರು ಸಂದೇಶ ಯಾತ್ರೆ’
1995-96 ಕಂಕನಾಡಿಯಿಂದ, ಉಡುಪಿಯ ಬನ್ನಂಜೆಯಿಂದ, ಕಾರ್ಕಳ ಮೂಡಬಿದ್ರೆಯಿಂದ ಏಕಕಾಲದಲ್ಲಿ ಗುರು ಸಂದೇಶ ಯಾತ್ರೆ ಹೊರಟು ಮೂಲ್ಕಿಯಲ್ಲಿ ಸಂಗಮ.
1996-97 ‘ಉದ್ಯೋಗಸ್ಥ ಸಮಾಜ ಬಾಂಧವರ ಸಮಾವೇಶ’ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ, ದಮಾನೋತ್ಸವ ವರ್ಷಾಚರಣೆ, ಮಂಗಳೂರಿನ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ‘ಯುವ ಸಮಾವೇಶ’
1997-98 ಮಂಗಳೂರಿನ ಕಂಕನಾಡಿ ಸರ್ವಮಂಗಳ ಸಭಾಂಗಣದಲ್ಲಿ ‘ಉದ್ಯಮಿಗಳ ಸಮಾವೇಶ’, ಸ್ವ-ಉದ್ಯೋಗ ಮಾಹಿತಿ ಶಿಬಿರ.
1998-89 ‘ಶಿಕ್ಷಕರ ಸಮಾವೇಶ’
1999-2000 ವಿದ್ಯಾಶಿಬಿರ, ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿಯಲ್ಲಿ (25-10-1999ರಿಂದ 27-10-1999)
1999-2000 ಜಿಲ್ಲೆಯ 8 ಕಡೆಗಳಿಂದ ಹೊರಟ ಐತಿಹಾಸಿಕ ಗುರು ಸಂದೇಶ ಯಾತ್ರೆ ಬಂಟ್ವಾಳದ ಬಿ.ಸಿ. ರೋಡಿನಲ್ಲಿ ಸಮಾವೇಶ (29-8-1999)
2000-01 ಮೂಲ್ಕಿ ರುಕ್ಕರಾಮ ಸಾಲಿಯಾನ್ ಸಭಾಂಗಣದಲ್ಲಿ ಐತಿಹಾಸಿಕ ‘ಶಾಂತಿಗಳ ಸಮಾವೇಶ’
2001-02 ವಕೀಲರು, ವೈದ್ಯರು ಮತ್ತು ಇಂಜಿನಿಯರುಗಳ ಸಮಾವೇಶ, ಕುದ್ರೋಳಿ ಕ್ಷೇತ್ರದ ಸಂತೋಷಿ ಕಲಾ ಮಂಟಪದಲ್ಲಿ.
2002-03 ‘ವಿಶುಕುಮಾರ್ ಸಂಸ್ಮರಣ’ ಕಾರ್ಯಕ್ರಮ, ವಿವಿಧೆಡೆಗಳಿಂದ ಗುರು ಸಂದೇಶ ಯಾತ್ರೆ ಹೊರಟು ಕಟಪಾಡಿಯಲ್ಲಿ ಸಮಾವೇಶ, ಪ್ರಥಮ ವಿಶುಕುಮಾರ್ ಪ್ರಶಸ್ತಿ ಪ್ರದಾನ ಡಾ| ನಾ. ಮೊಗಸಾಲೆಯವರಿಗೆ (ಪಂಥ ಕಾದಂಬರಿಗಾಗಿ)
2003-04 ವಿಶುಕುಮಾರ್ ದತ್ತಿನಿಧಿ ಸ್ಥಾಪನೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸದಸ್ಯತ್ವ ಸ್ವೀಕಾರ (13-7-2003)
2004-05 ಬ್ರಹ್ಮಶ್ರೀ ನಾರಾಯಣ ಗುರುಗಳ ಸಾಕ್ಷ್ಯಚಿತ್ರದ ಸಿ.ಡಿ. ಬಿಡುಗಡೆ, ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ (4-9-2005)
2005-06
2006-07 ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಜರಗಿದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವದ ಹನುಮಾನ್ ರಥೋತ್ಸವದಂದು ಯುವವಾಹಿನಿಯ ಸರ್ವ ಘಟಕಗಳ ಸೇವೆ (ಸ್ವಯಂ ಸೇವಕರಾಗಿ-05-3-2007)
2007-08 ಯುವವಾಹಿನಿ ಸದಸ್ಯರ ಪರಿಚಯ/ವಿಳಾಸದ ‘ಸಂಪರ್ಕ’ ಕೈಪಿಡಿ ಬಿಡುಗಡೆ (23-11-2008), ಬಹುಮುಖಿ ಸಾಹಿತಿ ವಿಶುಕುಮಾರ್ ಬಗ್ಗೆ ಪುಸ್ತಕ (ಕನ್ನಡ ಸಂಘ ಕಾಂತವರ ಇವರ ಪ್ರಕಟನೆ) ಕ್ಕೆ ಪ್ರಾಯೋಜಕತ್ವ ನೀಡಿ ಬಿಡುಗಡೆ, ‘ಶತಾಯುಷಿ’ ಗೇರ್ತಿಲ ದೇವು ಪೂಜಾರಿಯವರಿಗೆ ‘ಶತನಮನ’ ಅಭಿನಂದನಾ ಕಾರ್ಯಕ್ರಮ, ‘ಕಂಬಳ ರತ್ನ’ ಬಿರುದು ಪ್ರದಾನ
2008-09 ಉಡುಪಿಯಲ್ಲಿ ಜರಗಿದ ಬಿಲ್ಲವರ ಮಹಾ ಮಂಡಲದ ‘ಕೋಟಿ-ಚೆನ್ನಯ’ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸಹಯೋಗ.
2009-10 ‘ಬಿಲ್ಲವ ಸಮಾಜಕ್ಕೊಂದು ಕಾಯಕಲ್ಪ’ ಬಿಲ್ಲವ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಚಿಂತನ-ಮಂಥನ ಕಾರ್ಯಕ್ರಮ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ (9.5.2010)
2010-11 ಯುವವಾಹಿನಿಗೆ ಸ್ವಂತ ಕಛೇರಿಯ ವ್ಯವಸ್ಥೆ.
2011-12 ‘ವಿಶುಕುಮಾರ್ ಪ್ರಶಸ್ತಿ’ಯ ದಶಮಾನೋತ್ಸವ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ (3.11.2012), ಯುವ ವಾಹಿನಿಯ ರಜತ ಮಹೋತ್ಸವ ಸಮಾರಂಭ ಕ್ಷೇತ್ರ ಕುದ್ರೋಳಿಯಲ್ಲಿ (4.11.2012) ‘ಮಾನವತಾವಾದಿ ಜಗದ್ಗುರು ಶ್ರೀ ನಾರಾಯಣ’ ಮತ್ತು ‘ಕೀರ್ತಿಶೇಷ ಬಿಲ್ಲವ ಸಾಧಕರು’ ಪುಸ್ತಕಗಳ ಬಿಡುಗಡೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!