ಯುವವಾಹಿನಿಯ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ -2017

ಹಗ್ಗಜಗ್ಗಾಟ : ಕಟಪಾಡಿ ಹಾಗೂ ಮಂಗಳೂರು ಮಹಿಳಾ ತಂಡಗಳಿಗೆ ಪ್ರಶಸ್ತಿಯ ಗರಿ

ಮಹಿಳೆಯರ ಹಗ್ಗಜಗ್ಗಾಟದಲ್ಲಿ ಪ್ರಥಮ ಬಹುಮಾನ ಸ್ವೀಕರಿಸುತ್ತಿರುವ ಯುವವಾಹಿನಿ ಮಂಗಳೂರು ಮಹಿಳಾ ಘಟಕ

ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ  ಯುವವಾಹಿನಿ ಅಂತರ್ ಘಟಕ ಹಗ್ಗಜಗ್ಗಾಟ ಸ್ಪರ್ಧೆ ಜರುಗಿತು.

ಈ ಕ್ರೀಡಾಕೂಟದಲ್ಲಿ ಒಟ್ಟು  16 ಯುವವಾಹಿನಿ ತಂಡಗಳು ಭಾಗವಹಿಸಿದ್ದವು
ಪುರುಷರ ವಿಭಾಗದಲ್ಲಿ ಯುವವಾಹಿನಿ ಕಟಪಾಡಿ ಪ್ರಥಮ, ಬಂಟ್ವಾಳ ದ್ವಿತೀಯ, ಪುತ್ತೂರು ತೃತೀಯ   ಹಾಗೂ ಮಹಿಳಾ ವಿಭಾಗದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಪ್ರಥಮ, ಉಡುಪಿ ದ್ವಿತೀಯ, ಬಂಟ್ವಾಳ ತೃತೀಯ  ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಪುರುಷರ ಹಗ್ಗಜಗ್ಗಾಟದಲ್ಲಿ ಪ್ರಥಮ ಬಹುಮಾನ ಸ್ವೀಕರಿಸುತ್ತಿರುವ ಯುವವಾಹಿನಿ ಕಟಪಾಡಿ ಘಟಕ
ಪುರುಷರ ಹಗ್ಗಜಗ್ಗಾಟದಲ್ಲಿ ದ್ವಿತೀಯ ಬಹುಮಾನ ಸ್ವೀಕರಿಸುತ್ತಿರುವ ಯುವವಾಹಿನಿ ಬಂಟ್ವಾಳ ಘಟಕ
ಪುರುಷರ ಹಗ್ಗಜಗ್ಗಾಟದಲ್ಲಿ ತೃತೀಯ ಬಹುಮಾನ ಸ್ವೀಕರಿಸುತ್ತಿರುವ ಯುವವಾಹಿನಿ ಪುತ್ತೂರು ಘಟಕ
  • ಬಹುಮಾನ ವಿಜೇತ ತಂಡಗಳು
  • ಪುರುಷರ ವಿಭಾಗ
    ಪ್ರಥಮ : ಯುವವಾಹಿನಿ ಕಟಪಾಡಿ 15,000/- ನಗದು ಹಾಗೂ ಶಾಶ್ವತ ಫಲಕ
    ದ್ವಿತೀಯ : ಯುವವಾಹಿನಿ ಬಂಟ್ವಾಳ 10,000/- ನಗದು ಹಾಗೂ ಶಾಶ್ವತ ಫಲಕ
    ತೃತೀಯ : ಯುವವಾಹಿನಿ ಪುತ್ತೂರು 5,000/- ನಗದು ಹಾಗೂ ಶಾಶ್ವತ ಫಲಕ
  • ಮಹಿಳಾ ವಿಭಾಗ
  • ಪ್ರಥಮ : ಯುವವಾಹಿನಿ ಮಂಗಳೂರು ಮಹಿಳಾ 10,000/- ನಗದು ಹಾಗೂ ಶಾಶ್ವತ ಫಲಕ
    ದ್ವಿತೀಯ : ಯುವವಾಹಿನಿ ಉಡುಪಿ 5000/- ನಗದು ಹಾಗೂ ಶಾಶ್ವತ ಫಲಕ
    ತೃತೀಯ : ಯುವವಾಹಿನಿ ಬಂಟ್ವಾಳ 3000/- ನಗದು ಹಾಗೂ ಶಾಶ್ವತ ಫಲಕ
  • ಮಹಿಳೆಯರ ಹಗ್ಗಜಗ್ಗಾಟದಲ್ಲಿ ದ್ವಿತೀಯ ಬಹುಮಾನ ಸ್ವೀಕರಿಸುತ್ತಿರುವ ಯುವವಾಹಿನಿ ಉಡುಪಿ ಘಟಕ
  • ಮಹಿಳೆಯರ ಹಗ್ಗಜಗ್ಗಾಟದಲ್ಲಿ ತೃತೀಯ ಬಹುಮಾನ ಸ್ವೀಕರಿಸುತ್ತಿರುವ ಯುವವಾಹಿನಿ ಬಂಟ್ವಾಳ ಘಟಕ
  • ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ,
    ನಿವೃತ್ತ SP ಬಿಲ್ಲವ ಸಮಾಜದ ಮುಂದಾಳು ಶ್ರೀ ಪೀತಾಂಬರ ಹೇರಾಜೆ, ಮುಂಬೈ ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ಶ್ರೀ ನಿತ್ಯಾನಂದ ಡಿ ಕೋಟ್ಯಾನ್, ಉಪ್ಪೂರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶ್ರೀಸಂತೋಷ್ ಕೋಟ್ಯಾನ್, ಮುಂಬೈ ಯುವ ಉದ್ಯಮಿ ನಿಲೇಶ್ ಪೂಜಾರಿ ಫಲಿಮಾರು,ನಾರಾಯಣಗುರು ಅರ್ಬನ್ ಕೊ -ಅಪ್,ಬ್ಯಾಂಕ್ ಅಧ್ಯಕ್ಷ ಹರಿಶ್ಚಂದ್ರ ಅಮೀನ್,ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ ಕುಂದಾಪುರ ಪುರಸಭೆ ಮಾಜಿ ಉಪಾಧ್ಯಕ್ಷ ರಾಜೀವ್ ಕೋಟ್ಯಾನ್ ,ಬಿಲ್ಲವ ಏಕೀಕರಣದ ರವಿ ಪೂಜಾರಿ ಚಿಲಿಂಬಿ,ದೊಡ್ಡಣಗುಡ್ಡೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ರಂಜನ್ ಅಭ್ಯುದಯ ಬ್ಯಾಂಕ್ ಅದ್ಯಕ್ಷ ಸತೀಶ್ ಪೂಜಾರಿ, ಕತಾರ್ ಬಿಲ್ಲವ ಸಂಘದ ಅಧ್ಯಕ್ಷ ದಿವಾಕರ್ ಪೂಜಾರಿ ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು

    ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ, ಉಡುಪಿ ಯುವವಾಹಿನಿ ಅಧ್ಯಕ್ಷ ರಮೇಶ್ ಕುಮಾರ್, ಯುವಕ್ರೀಡಾ ಸಂಗಮದ ಸಂಚಾಲಕ ಅಶೋಕ್ ಕೋಟ್ಯಾನ್, ಉಡುಪಿ ಯುವವಾಹಿನಿ ಕಾರ್ಯದರ್ಶಿ ಭಾರತಿ ಭಾಸ್ಕರ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ಉದ್ಯಾವರ ಸ್ವಾಗತಿಸಿದರು,  ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕ ರಘುನಾಥ ಮಾಬಿಯಾನ್ ಧನ್ಯವಾದ ನೀಡಿದರು.
    ಉಡುಪಿ ಯುವವಾಹಿನಿ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಬೈಲೂರು ಕಾರ್ಯಕ್ರಮ ನಿರೂಪಿಸಿದರು.

    ಯುವಕ್ರೀಡಾ ಸಂಗಮದಲ್ಲಿ ಭಾಗವಹಿಸಿದ ತಂಡಗಳು

    ಯುವವಾಹಿನಿ ಉಡುಪಿ ಎ
    ಯುವವಾಹಿನಿ ಉಡುಪಿ ಬಿ
    ಯುವವಾಹಿನಿ ಉಡುಪಿ ಮಹಿಳಾ
    ಯುವವಾಹಿನಿ ಬಂಟ್ವಾಳ ಎ
    ಯುವವಾಹಿನಿ ಬಂಟ್ವಾಳ ಬಿ
    ಯುವವಾಹಿನಿ ಬಂಟ್ವಾಳ ಮಹಿಳಾ
    ಯುವವಾಹಿನಿ ಪುತ್ತೂರು ಎ
    ಯುವವಾಹಿನಿ ಪುತ್ತೂರು ಬಿ
    ಯುವವಾಹಿನಿ ಕಟಪಾಡಿ ಎ
    ಯುವವಾಹಿನಿ ಕಟಪಾಡಿ ಬಿ
    ಯುವವಾಹಿನಿ ಮಂಗಳೂರು ಮಹಿಳಾ
    ಯುವವಾಹಿನಿ ಮಂಗಳೂರು
    ಯುವವಾಹಿನಿ ಬಜಪೆ
    ಯುವವಾಹಿನಿ ಅಡ್ವೆ
    ಯುವವಾಹಿನಿ ಪಡುಬಿದ್ರೆ
    ಯುವವಾಹಿನಿ ಪಣಂಬೂರು

2 thoughts on “ಹಗ್ಗಜಗ್ಗಾಟ : ಕಟಪಾಡಿ ಹಾಗೂ ಮಂಗಳೂರು ಮಹಿಳಾ ತಂಡಗಳಿಗೆ ಪ್ರಶಸ್ತಿಯ ಗರಿ

Leave a Reply to Y.Raghavender goud Cancel reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!