
06-08-2017, 5:25 PM
ವಿದ್ಯಾತುರರಿಗೆ ನೆಮ್ಮದಿಯಾಗಲೀ ನಿದ್ರೆಯಾಗಲೀ ಇರದು – ಇದು ನಮ್ಮ ಜ್ಞಾನಾರ್ಜನೆಗೆ ಸಂಬಂಧಪಟ್ಟ ಒಂದು ಮಾತು. ಜ್ಞಾನ ದೇಗುಲ ನಮ್ಮ ಭಾರತ. ಸಾವಿರಾರು ವರ್ಷಗಳಿಂದ ಜಗತ್ತಿಗೆ ಶುದ್ಧ ಜ್ಞಾನ, ವಿಜ್ಞಾನವನ್ನು ಪ್ರಸಾರ ಮಾಡುತ್ತಾ ವಿಶ್ವದ ಎಲ್ಲ ಮಾನವ ಜನಾಂಗವನ್ನು ಶ್ರೇಷ್ಠರನ್ನಾಗಿ ಸುಸಂಸ್ಕøತರನ್ನಾಗಿಸುವುದರಲ್ಲಿ ಭಾರತೀಯ ಸಂಸ್ಕøತಿ ಗುರುತಿಸಲ್ಪಟ್ಟಿದೆ. ನಮ್ಮಲ್ಲಿರುವ ಮೆದುಳು ಪ್ರಪಂಚದಲ್ಲಿರುವ ಯಾವುದೇ ಅತ್ಯಂತ ಪ್ರಬಲ ಆಧುನಿಕ ಗಣಕ ಯಂತ್ರಕ್ಕಿಂತ ಹೆಚ್ಚು ಸಂಕೀರ್ಣ, ಬಲಶಾಲಿ ಎಂದು ಗುರುತಿಸಲ್ಪಟ್ಟಿದೆ. ಇದರ ಇನ್ನೊಂದು ರೂಪ “ಕಾಮಾತುರಾಣಾಂ ನಭಯಂ ನಲಜ್ಜಾ” ಇದು ಬಯಕೆಗಳ (ಕಾಮಗಳ) […]
Read More

06-08-2017, 3:52 PM
ಬಂಧುಗಳೇ, ಯುವವಾಹಿನಿಯ ಮೂರು ಮುಖ್ಯ ಧ್ಯೇಯಗಳಲ್ಲಿ ಒಂದಾದ “ವಿದ್ಯೆ”ಗೆ ಪೂರಕವಾಗಿ ಸ್ಥಾಪಿಸಲ್ಪಟ್ಟು ಕಾರ್ಯಚರಿಸುತ್ತಿರುವ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.), ಯುವವಾಹಿನಿ ಕೇಂದ್ರ ಸಮಿತಿಯ ಮಹತ್ವಾಕಾಂಕ್ಷೆಯ ಒಂದು ಯೋಜನೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಆರ್ಥಿಕ ಕೊರತೆಯಿಂದಲೋ, ಮಾಹಿತಿಯ ಅಭಾವದಿಂದಲೋ ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಪೋಷಿಸುವ ಕೆಲಸವನ್ನು ಯುವವಾಹಿನಿ ಕಳೆದ ಹಲವು ವರ್ಷಗಳಿಂದ ನಿರ್ವಹಿಸುತ್ತಾ ಬಂದಿದೆ. ಪದವಿ, ಸ್ನಾತಕೋತ್ತರ ಪದವಿ, ವಿವಿಧ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ನಮ್ಮ ವಿದ್ಯಾನಿಧಿಯಿಂದ ಆರ್ಥಿಕ ಧನಸಹಾಯ ಪಡೆದು ತಮ್ಮ ವಿದ್ಯಾರ್ಜನೆಯನ್ನು […]
Read More

28-05-2017, 12:19 PM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More

17-02-2017, 7:42 AM
Welcome to WordPress. This is your first post. Edit or delete it, then start writing!
Read More

24-01-1993, 1:51 PM
ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು ದಿನಾಂಕ : 24.01.1993 ಉದ್ಘಾಟಕರು : ಶ್ರೀ ಗಿರಿಯಪ್ಪ, ನವಮಂಗಳೂರು ಬಂದರು ಮಂಡಳಿ, ಪಣಂಬೂರು. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಯಂ. ಸಂಜೀವ, ಅಧ್ಯಕ್ಷರು, ಬಾಡಿಗೆದಾರರ ಸಂಘ ಹಾಗೂ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಜನತಾದಳ. ಮುಖ್ಯ ಅತಿಥಿಗಳು : ಶ್ರೀ ಯಂ. ಅಮರನಾಥ ಸುಮತಿ, ಕೆ.ಎ.ಎಸ್., ಜಿಲ್ಲಾಧಿಕಾರಿಗಳ ಸ್ಥಾನೀಯ ಸಹಾಯಕರು ಮತ್ತು ಅಪರ ಜಿಲ್ಲಾ ದಂಡಾಧಿಕಾರಿ, ದ.ಕ. ಜಿಲ್ಲೆ. ಡಾ| ಮೋಹನ್ಚಂದ್ರ ಸುವರ್ಣ, […]
Read More