30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
Read More
07-07-2019, 2:19 PM
ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]
Read More
09-02-2019, 3:19 PM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]
Read More
27-01-2019, 3:15 PM
ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
16-09-2018, 3:22 AM
ಸುರತ್ಕಲ್ : ಬ್ರಹ್ಮ ಶ್ರೀ ನಾರಾಯಣಗುರುಗಳ ಜನನವಾದ ನಂತರ ನಮ್ಮ ಸಮಾಜ ತಲೆಯೆತ್ತಿ ನಡೆಯುವಂತಾಗಿದೆ ಹಾಗು ಭಜನೆ ಬೇಡ ಭೋಜನ ಬೇಕೆಂಬ ಈ ಸಮಾಜದಲ್ಲಿ ಭಜನಾ ಸ್ಪರ್ಧೆ ಯನ್ನು ಏರ್ಪಡಿಸಿ ಮಕ್ಕಳಿಗೆ ಧಾರ್ಮಿಕತೆ ತಿಳಿಯಪಡಿಸಿ ಸುರತ್ಕಲ್ ಘಟಕ ಉತ್ತಮ ಕಾರ್ಯವನ್ನು ಮಾಡಿರುತ್ತದೆ. ಹಿರಿದಾದುದನ್ನು ಪೂರ್ಣ ಪ್ರಮಾಣದಲ್ಲಿ ಪ್ರೀತಿಸುವುದೇ ಭಕ್ತಿ. ಎಲ್ಲವನ್ನೂ ನಡೆಸುತ್ತಿರುವ ಶಕ್ತಿಯೇ ಬೇರೆ ಇದೆ. ತಾನು ಆ ಶಕ್ತಿಗಿಂತ ಬೇರೆ ಹಾಗೂ ಕಿರಿಯ ಎಂದು ಮಾನವ ಅಂದುಕೊಂಡಾಗ ಆ ಅದ್ಭುತ, ಅಗಮ್ಯ ಚೈತನ್ಯಕ್ಕೆ ನಮ್ಮನ್ನು ತಾವು […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
29-07-2018, 4:31 PM
ಕುಳಾಯಿ : ತುಳುನಾಡಿನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಹೊಣೆಗಾರಿಕೆ ಪ್ರಾಮುಖ್ಯವಾಗಿದೆ. ಯುವವಾಹಿನಿ ಸಂಘಟನೆ ಯುವಕರಲ್ಲಿ ಶಿಕ್ಷಣ, ಸಂಘಟನೆ ಬಗ್ಗೆ ಜಾಗ್ರತಿ ಮೂಡಿಸಿ ಸುಸಂಸ್ಕ್ರತ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆಟಿದ ಪೊನ್ನುಪೊಂಜೊವುಲು ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಪೆರ್ಮನ್ನೂರು ಸರಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ತಿಳಿಸಿದರು. ಅವರು ದಿನಾಂಕ 29-07-2018ನೇ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ, ಯುವವಾಹಿನಿ(ರಿ) ಪಣಂಬೂರು ಘಟಕ ಮತ್ತು ಯುವವಾಹಿನಿ(ರಿ) ಸುರತ್ಕಲ್ […]
Read More
27-05-2018, 5:15 PM
ಮಂಗಳೂರು : ತಾಯಿ ಮನುಕುಲದ ಶಾಲೆಗೆ ಗುರುವಾಗಿದ್ದಾಳೆ, ಮನೆ ಎಂಬ ಪಾಠಶಾಲೆ ಹಾಗೂ ಪಾಕಶಾಲೆಗೆ ಶೋಧನೆ, ಸಂಶೋಧನೆಯ ಜ್ಞಾನಿ ವಿಜ್ಞಾನಿಯಾಗಿರುತ್ತಾಳೆ, ಪ್ರೀತಿಯ ಮುತ್ತಿಟ್ಟು, ಅನ್ನದ ತುತ್ತಿಟ್ಟು ಉಣಿಸಿ ತಣಿಸುವ ಅನ್ನಪೂರ್ಣೆ, ನಿದ್ದೆಗೆ ಲಾಲಿ ಜೋಗುಳ ಹಾಡಿ ಮಲಗಿಸುವ ಸಂಗೀತಗಾರ್ತಿ ಅಮ್ಮ, ಹೀಗೆ ಸಮಗ್ರ ಶಕ್ತಿಗೆ ಚೇತನದ ಅಮೃತದ ಸೆಲೆಯಾಗಿ ಸರ್ವರ ಹೃದಯದ ಆರಾಧನಾ ಮೂರ್ತಿಯಾಗಿರುತ್ತಾಳೆ ಎಂದು ಮುಲ್ಕಿ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಎಚ್ ತಿಳಿಸಿದರು. ಅವರು ದಿನಾಂಕ 27.05.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]
Read More