19-04-2026, 2:00 PM
ಬಂಟ್ವಾಳ : ಎಪ್ರಿಲ್ 19 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಸಮಾರಂಭದಲ್ಲಿ ಯುವವಾಹಿನಿಯ ಮುಖವಾಣಿ ‘ಯುವಸಿಂಚನ’ದ ಎಪ್ರಿಲ್ ಸಂಚಿಕೆಯನ್ನು ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು ಬಿಡುಗಡೆಗೊಳಿಸಿದರು, ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ […]
Read More
19-04-2026, 2:00 PM
ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ […]
Read More
19-04-2026, 1:30 PM
ಯುವವಾಹಿನಿಯ 38 ವರ್ಷಗಳ ಸಾರ್ಥಕ ಪಯಣದ ಬಳಿಕ, 39ನೇ ಅಧ್ಯಕ್ಷನಾಗಿ ಈ ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಅವಕಾಶ ನನಗೆ ದೊರೆತಿರುವುದು, ನನ್ನ ಜೀವನದ ಅತ್ಯಂತ ಅಮೂಲ್ಯ ಕ್ಷಣವಾಗಿದೆ. ಇದು ಕೇವಲ ಸ್ಥಾನಮಾನವಲ್ಲ, ಇದು ನಂಬಿಕೆಯ ಪ್ರತಿಬಿಂಬ, ಹೊಣೆಗಾರಿಕೆಯ ಆಳ, ಮತ್ತು ಸೇವಾ ಸಂಕಲ್ಪದ ಹೊಸ ಅಧ್ಯಾಯ. 80ರ ದಶಕದಲ್ಲಿ ದೂರದರ್ಶಿ ಯುವಕರ ಕೈಚಳಕದಿಂದ ರೂಪುಗೊಂಡ ಈ ಸಂಸ್ಥೆ, ಇಂದು ಲೋಕಮಾನ್ಯತೆಯ ದಿಕ್ಕಿನಲ್ಲಿ ಸಾಗುತ್ತಿರುವುದು ಹಿರಿಯ ಸದಸ್ಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ದೃಢಚಿತ್ತತೆಯ ದ್ಯೋತಕವಾಗಿದೆ. ಕಾಲ ಬದಲಾಗುತ್ತಿದ್ದಂತೆ […]
Read More
19-04-2026, 1:30 PM
ಯುವಸಿಂಚನ ಪತ್ರಿಕೆಯ 2025–26ನೇ ಸಾಲಿನ ಪ್ರಥಮ ಆವೃತ್ತಿಯನ್ನು ಬಿಡುಗಡೆಗೊಂಡಿದೆ. ಯುವವಾಹಿನಿಯ 35 ಘಟಕಗಳು ನಿರಂತರ ಕ್ರಿಯಾಶೀಲತೆಯಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸೇವೆ ಸಲ್ಲಿಸುತ್ತಿರುವುದು ಅಪಾರ ಸಂತೋಷದ ವಿಷಯ. ಈ ಕಾರ್ಯಚಟುವಟಿಕೆಗಳು ಸಂಸ್ಥೆಯ ಚೈತನ್ಯ ಮತ್ತು ಬದ್ಧತೆಯ ಪ್ರತಿಬಿಂಬವಾಗಿವೆ. ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ ವರದಿಗಳನ್ನು ನೀಡಿ ಸಹಕರಿಸಿದಕ್ಕಾಗಿ ಅಭಿನಂದನೆಗಳು. ಯುವಸಿಂಚನಕ್ಕೆ ಲೇಖನ, ಕವನ, ಕಥೆಗಳನ್ನು ರಚಿಸಿ ಕೊಡುಗೆ ನೀಡಿದ ಎಲ್ಲಾ ಲೇಖಕರಿಗೆ ಹೃತ್ಪೂರ್ವಕ ವಂದನೆಗಳು. ಸಂಪಾದಕ ಬಳಗದ ಸಹಕಾರಕ್ಕೂ ಧನ್ಯವಾದಗಳು. ಯುವವಾಹಿನಿಯ ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ […]
Read More
19-04-2026, 10:00 AM
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ […]
Read More
27-03-2026, 9:30 AM
ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. […]
Read More
23-03-2026, 9:16 AM
ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು
Read More
15-03-2026, 10:00 AM
ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು […]
Read More