13-08-2025, 1:24 PM
ಯುವವಾಹಿನಿ( ರಿ.) ಬಂಟ್ವಾಳ ಘಟಕ , ಶ್ರೀ ನಾರಾಯಣಗುರು ವೈದಿಕ ಸಮಿತಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ರಕ್ತದಾನ ಶಿಬಿರ ಸಜಿಪ ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತ್ಯಧಿಕ ಬಾರಿ ರಕ್ತದಾನ ಮಾಡಿದ ಮಹೇಶ್ಚಂದ್ರ ಬಿ.ಟಿ, ಲೋಕೇಶ್ ಸುವರ್ಣ […]
Read More
27-10-2024, 8:02 AM
ಬಂಟ್ವಾಳ : ಈ ನಾಡು ಕಂಡ ಶ್ರೇಷ್ಠ ಸಮಾಜಸೇವಕ ಕೀರ್ತಿಶೇಷ ಕೆ.ಸೇಸಪ್ಪ ಕೋಟ್ಯಾನ್ ಸ್ಮರಣಾರ್ಥ ನಡೆಯುವ ಕ್ರೀಡೆಯ ಮೂಲಕ ಅಶಕ್ತರಿಗೆ ಸಹಾಯಹಸ್ತ ನೀಡುವ ಯುವವಾಹಿನಿ ಕಾರ್ಯ ಇತರರಿಗೂ ಸ್ಪೂರ್ತಿ ಹಾಗೂ ಪ್ರೇರಣೆ ನೀಡಿದೆ ಎಂದು ಸಮಾಜಸೇವಕ ಸೇವ್ ಲೈಪ್ ಚಾರಿಟೇಬಲ್ ಟ್ರಸ್ಸ್ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ತಿಳಿಸಿದರು. ಅವರು ದಿನಾಂಕ 27.10.2024 ರಂದು ಬಂಟ್ವಾಳ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಬೈದಶ್ರೀ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ದೀಪ ಬೆಳಗಿಸಿ […]
Read More
25-10-2024, 7:54 AM
ಬಂಟ್ವಾಳ : ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಅವರು ದಿನಾಂಕ 25.10.2024 ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವ ವಾಹಿನಿ ಮಾಲಿಕೆ 17 ರಲ್ಲಿ ಗುರುಸಂದೇಶ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ […]
Read More
27-09-2024, 3:30 PM
ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ ಪರಿವರ್ತನೆಯ ಹರಿಕಾರರು ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ಗುರುಸಂದೇಶ ನೀಡಿದರು. ಅವರು ದಿ. 27-09-2024 ರಂದು ರಾಕೇಶ್ ಜತ್ತನ್ ರಾಯಿ ಇವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ […]
Read More
19-09-2024, 4:35 PM
ಬಂಟ್ವಾಳ : ನಾರಾಯಣ ಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜಾರ್ಥದಲ್ಲಿ ಅನುಷ್ಠಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ, ಶಿಕ್ಷಣದಿಂದ ಮಾತ್ರ ಮೌಡ್ಯದಿಂದ ಹೊರಬರಲು ಸಾಧ್ಯ ಎಂದು ಶಿಕ್ಷಣದ ಮಹತ್ವವನ್ನು ಪ್ರತಿಪಾದಿಸಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಇವರು ದಿನಾಂಕ 19.09.2024 ನೇ ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾದ ದೀಕ್ಷಿತಾ ಕಲ್ಲಗುಡ್ಡೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 12 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ […]
Read More
12-09-2024, 3:33 PM
ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರುಗಳು 1908 ರಲ್ಲಿ ತಲಶ್ಶೇರಿಯಲ್ಲಿ ನಿರ್ಮಾಣವಾದ ಶ್ರೀ ಜಗನ್ನಾಥ ದೇವಾಲಯದ ವಿಚಾರದಲ್ಲಿ ನಡೆಸಿದ ಹೋರಾಟದಂತೆ, ಅಂದು ನಡೆಸಿದ ಮೌನ ಕ್ರಾಂತಿಯ ಹೋರಾಟವು ಮನುಕುಲದ ಬದುಕಿನಲ್ಲಿ ಮೂಡಿದ ಆಶಾಕಿರಣವು ಪ್ರಸ್ತುತ ಕಾಲಘಟ್ಟದಲ್ಲಿಯೂ ಸಕಾಲಿಕವಾಗಿದೆ ಎಂದು ಪ್ರಶಾಂತ್ ತಿಳಿಸಿದರು. ಅವರು ದಿನಾಂಕ 12-09-2024 ನೇ ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ ಶಿವಾನಂದ ಎಂ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 11 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷರಾದ ನಾರಾಯಣ […]
Read More
04-09-2024, 5:58 AM
ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ ಎಂದು ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಾಸು ಪೂಜಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಕಾರ್ಯದರ್ಶಿ ಚೇತನ್ ಮುಂಡಾಜೆ, ಉಪಾಧ್ಯಕ್ಷ ನಾರಾಯಣ ಪೂಜಾರಿ ಪಲ್ಲಿಕಂಡ, ನಾಗೇಶ್ ಪೂಜಾರಿ ನೈಬೇಲು, ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಮಾಜಿ ಅಧ್ಯಕ್ಷರಾದ ಟಿ.ರಾಮಚಂದ್ರ […]
Read More
31-08-2024, 2:53 PM
ಬಂಟ್ವಾಳ : ಗುರುಗಳ ಸಂದೇಶದ ತತ್ವಾದರ್ಶಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಆದರ್ಶ ಬದುಕಿನಲ್ಲಿ ಹೆಜ್ಜೆಹಾಕಿದಾಗ ಅದಕ್ಕಿಂತ ದೊಡ್ಡದಾದ ಗುರುಪೂಜೆ ಮತ್ತೊಂದಿಲ್ಲ . ಆರಾಧನೆಯ ಜೊತೆಗೆ ಗುರುಗಳ ಆದರ್ಶಗಳನ್ನು ಅಪ್ಪಿಕೊಳ್ಳುವ ಮನಸ್ಸು ನಮ್ಮದಾಗಬೇಕು ಎಂದು ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ ಕೆ ಅಭಿಪ್ರಾಯಪಟ್ಟರು. ಅವರು 170ನೇ ನಾರಾಯಣ ಗುರುಜಯಂತಿ ಆಚರಣೆಯ ಸಲುವಾಗಿ ಬಿ.ಸಿ.ರೋಡ್ ಯುವವಾಹಿನಿ ಕಛೇರಿಯಲ್ಲಿ ದಿನಾಂಕ 31-08-2024 ರಂದು ನಡೆದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು. ಮಾಜಿ ಅಧ್ಯಕ್ಷರು ರಾಮಚಂದ್ರ ಸುವರ್ಣ ದೀಪ ಬೆಳಗಿ ಉದ್ಘಾಟಿಸಿದರು. […]
Read More
27-08-2024, 4:48 AM
ಬಂಟ್ವಾಳ: ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ, ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ – ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ ಶಕ್ತಿಯ ಅರಿವು ಮೂಡಿಸಿದ ಮಹಾಶಕ್ತಿ ನಾರಾಯಣ ಗುರುವರ್ಯರು ಸಕಲ ಶೋಷಿತ ಸಮಾಜದ ಆಶಾಕಿರಣ ಎಂದು ಯುವವಾಹಿನಿ (ರಿ) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು. ಅವರು ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ […]
Read More