Yuvavahini

ಬಂಟ್ವಾಳ

ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷೀ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 21 ಸದಸ್ಯರ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರಾಗಿ ನಾಗೇಶ್ ಪೂಜಾರಿ ಏಲಾಬೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಮಧುಸೂದನ್ ಮದ್ವ, […]

Read More

ವಿಶುಕುಮಾರ್ ಮತ್ತು ತುಕಾರಾಮ್ ಪೂಜಾರಿ

ನಮಗೆಲ್ಲರಿಗೂ ತಿಳಿದಿರುವಂತೆ ವಿಶುಕುಮಾರ್ ಓರ್ವ ಧೀಮಂತ ವ್ಯಕ್ತಿ. ಆಡು ಮುಟ್ಟದ ಸೊಪ್ಪಿಲ್ಲ. ವಿಶುಕುಮಾರ್ ಕೈಯಾಡಿಸದ ಕ್ಷೇತ್ರವಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಕೈಯಾಡಿಸಿ ಛಾಪನ್ನು ಒತ್ತಿದವರು. ಕೋಟಿ ಚೆನ್ನಯ, ಕರಾವಳಿ ಯಂತಹ ಅದ್ಭುತ ಸಿನೆಮಾ ನಿರ್ಮಾಣ ಮಾಡಿದವರು. ಒಂದರ್ಥದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು. ಅವರ ನಾಟಕ ಡೊಂಕು ಬಾಲದ ನಾಯಕರು ಭ್ರಷ್ಟರಿಗೆ ನುಂಗಲಾರದ ತುತ್ತಾಗಿ ಮೈಪರಚಿಕೊಂಡದ್ದು ಇಂದು ಇತಿಹಾಸ. ನನ್ನ ಅಭಿಪ್ರಾಯದಂತೆ ನಮ್ಮ ಸಮಾಜದಲ್ಲಿ ಕತೆ, ಕವನ, ಕಾದಂಬರಿಗಳು ಮಾತ್ರ ಸಾಹಿತ್ಯದ ಪ್ರಕಾರಗಳು ಎನ್ನುವ ತಪ್ಪು […]

Read More

ಮದ್ಯಮುಕ್ತ ಮದರಂಗಿ : ಸಂಕಲ್ಪ ಪ್ರತಿಜ್ಞಾ ಬೋಧನೆ

  ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನೆರವೇರಿದ ವಿಶಿಷ್ಟ ಕಾರ್ಯಕ್ರಮ.. ಲೋಕ ಶಾಂತಿಯ ಹರಿಕಾರ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಪಾಲಿಸಲು ಪಣತೊಟ್ಟು,, ಕಠಿಬದ್ಧರಾಗುವುದರೊಂದಿಗೆ ಮದುವೆಯ ಮುಂಚಿತವಾಗಿ ಜರಗುವ ಶುಭಕಾರ್ಯವನ್ನು ಪಾವಿತ್ರ್ಯತೆಯೆಡೆಗೊಯ್ದ “ಮದ್ಯಮುಕ್ತ ಮದರಂಗಿ” ಯುವವಾಹಿನಿ(ರಿ.) ಬಂಟ್ವಾಳ ಘಟಕದ ಸಕ್ರಿಯ ಸದಸ್ಯರಾದ ಹರೀಶ್ ಸಾಲ್ಯಾನ್ ಅಜಕಲ ರವರ ಮದುವೆಯ ಮದರಂಗಿಯ ಕಾರ್ಯಕ್ರಮವು ವಿಭಿನ್ನತೆಯಿಂದ ನೆರವೇರಿದ್ದು,ಸಮಾಜದಿಂದಲೇ ಸಮಾಜವನ್ನು ತಿದ್ದಿ ಸರಿದಾರಿಗೊಯ್ಯುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದ ಯುವವಾಹಿನಿ (ರಿ.)ಬಂಟ್ವಾಳ ಘಟಕ ದ ಸದಸ್ಯರ ವಿಶಾಲವಾದ […]

Read More

ಬಿ.ತಮ್ಮಯ ಅವರಿಗೆ ನುಡಿನಮನ, ಸಾರ್ವಜನಿಕ ಸಂತಾಪ ಸೂಚಕ ಸಭೆ

ಇತ್ತೀಚೆಗೆ ನಿಧನರಾದ ಸಾಹಿತಿ, ನಿವೃತ್ತ ಕಂದಾಯ ಇಲಾಖಾಧಿಕಾರಿ,ಯುವವಾಹಿನಿಯ ಸ್ಥಾಪಕಾಧ್ಯಕ್ಷ ಬಿ.ತಮ್ಮಯ ಅವರಿಗೆ ನುಡಿನಮನ, ಸಾರ್ವಜನಿಕ ಸಂತಾಪ ಸೂಚಕ ಸಭೆ ಬಂಟ್ವಾಳದ ಬಂಟರ ಭವನದಲ್ಲಿ ದಿನಾಂಕ 23-09-2019 ನೇ ಸೋಮವಾರ ನಡೆಯಿತು. ಮಾಜಿ ಸಚಿವರಾದ ಬಿ.ರಮಾನಾಥ ರೈ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಎ.ಸಿ.ಭಂಡಾರಿ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೋ.ತುಕಾರಾಮ್ ಪೂಜಾರಿ. ತಮ್ಮಯರ ಸಹೋದರ ರಾಮ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು, ಲೇಕಕಿ ಬಿ.ಎಂ.ರೋಹಿಣಿ, ಪಿಂಚಣಿದಾರರ ಸಂಘದ ಪರವಾಗಿ ಮಧುಕರ […]

Read More

ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಬಂಟ್ವಾಳ : ಬಿರುವೆರ್ ಕುಡ್ಲ ( ರಿ.) ಬಂಟ್ವಾಳ ಘಟಕ ಮತ್ತು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಯೂನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುವ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಕಾರ್ಯಕ್ರಮವು ದಿನಾಂಕ 16-06-2019ನೇ ಆದಿತ್ಯವಾರದಂದು ನಾವೂರ ಪ್ರೌಢಶಾಲೆಯಲ್ಲಿ ನಡೆಯಿತು. ಬಿರ್ವೆರ್ ಕುಡ್ಲ (ರಿ) ಬಂಟ್ವಾಳ […]

Read More

ಸಂಪಾದಕೀಯ : ರಾಜೇಶ್ ಸುವರ್ಣ

ಚಿಂತಕರೊಬ್ಬರ ಆಶಯವಿದೆ, ಸಾಧ್ಯವಾದಷ್ಟು ಓಡು, ಓಡಲು ಸಾದ್ಯವಾಗದೇ ಹೋದರೆ ನಡಿ, ನಡೆಯಲು ಆಗದೇ ಇದ್ದರೆ ತೆವಳಿಕೊಂಡಾದರೂ ಸಾಗು, ಆದರೆ ನಿಲ್ಲಬೇಡ ಎಲ್ಲೂ, ಹೌದು ಹರಿಯುವ ನದಿಯಾಗಲಿ, ಬೆಳೆಯುವ ಸಿರಿಯಾಗಲಿ ನಡೆಯುವ ಮನುಜನೇ ಆಗಲಿ ಎಲ್ಲಿ ತನ್ನ ನಡಿಗೆಯನ್ನು ನಿಲ್ಲಿಸುತ್ತವೆಯೋ ಅಲ್ಲಿ ಜಡತ್ವ ಅಡರಿಕೊಳ್ಳುತ್ತದೆ. ಎಲ್ಲಿಯವರೆಗೆ ನದಿಗೆ ಕ್ರಿಯಾಶೀಲ ಹರಿವು ಇರುತ್ತದೋ, ಎಲ್ಲಿ ಬೆಳೆಯುವ ಸಿರಿಯಲ್ಲಿ ಸೂರ್ಯ ರಶ್ಮಿಯತ್ತ ಮುಖ ಮಾಡುವ ಚಿಂತನೆ ಇರುತ್ತದೋ, ಎಲ್ಲಿಯವರೆಗೆ ಮನುಜನಲ್ಲಿ ದುಡಿಯುವ ಸಕ್ರೀಯವಾಗುವ ಹಂಬಲವಿರುತ್ತದೋ ಅಲ್ಲಿಯ ತನಕ ಆತ ತನ್ನ ಬೆಲೆಯನ್ನು […]

Read More

ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷರಾಗಿ ಇಂದಿರೇಶ್ ಬಿ. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಇಂದಿರೇಶ್ ಬಿ. ಹಾಗೂ ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಆಯ್ಕೆಯಾಗಿದ್ದಾರೆ.

Read More

ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ

ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕರಿಗೆ ಪುರಸ್ಕಾರ 2019 ನೇ ಸಾಲಿನ‌ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ‌ ಗಳಿಸಿದ 34 ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ತವರುಮನೆಯ ಸನ್ಮಾನ : ಬಿ.ತಮ್ಮಯ ಯುವವಾಹಿನಿ ಸಲಹೆಗಾರ, ತುಳುಲಿಪಿ ಶಿಕ್ಷಕ, ಸಾಹಿತಿ ಬಿ.ತಮ್ಮಯ ಅವರ ಸಾಮಾಜಿಕ ಹಾಗೂ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು, ಯುವವಾಹಿನಿ ಬಂಟ್ವಾಳ ಘಟಕದ ಸನ್ಮಾನವು ತವರುಮನೆಯ ಸನ್ಮಾನದಂತೆ ಅತ್ಯಂತ ಶ್ರೇಷ್ಠವಾದ ಸನ್ಮಾನ ಈ ಸನ್ಮಾನವು ಅಚ್ಚಳಿಯದೆ ನೆನಪಿನ […]

Read More

ಯುವವಾಹಿನಿ ಬಂಟ್ವಾಳ ಘಟಕದಿಂದ ಶುಭಹಾರೈಕೆಯ ಬಿಳ್ಕೊಡುಗೆ

ಬಂಟ್ವಾಳ : ಬಂಟ್ವಾಳ ತಾಲೂಕಿನ‌ ಮಣಿನಾಲ್ಕೂರು ಸರಕಾರಿ ಪ್ರೌಡಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರೌಡ ಶಿಕ್ಷಣವನ್ನು ಮುಗಿಸಿದ ಕೌಶಿಕ್ ಬತ್ತನಾಡಿ ಅವರು ಕೃಷ್ಣಪ್ಪ ಪೂಜಾರಿ, ಹರಿಣಾಕ್ಷಿ ದಂಪತಿಗಳ ಸುಪುತ್ರ. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿ ಇದೀಗ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾದ ಕೌಶಿಕ್ ಜಪಾನ್ ದೇಶಕ್ಕೆ ತೆರಳುವ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕವು ಶಾಲು ಹೊದಿಸಿ, ಅಭಿನಂದಿಸಿ, ಶುಭಹಾರೈಸಿ ಬಿಳ್ಕೊಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಶಿವಾನಂದ ಎಮ್, […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಯುವವಾಹಿನಿಯ ವಿವಿಧ ಘಟಕಗಳ ಹೊರೆಕಾಣಿಕೆ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಜರಗಿದ ಬೃಹತ್ ಹೊರೆಕಾಣಿಕೆ ಮೆರವಣಿಗೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯು ತನ್ನ ವಿವಿಧ ಘಟಕಗಳನ್ನು ಸಂಘಟಿಸಿ ಒಟ್ಟು 23 ಘಟಕಗಳ ಹೊರೆಕಾಣಿಕೆ ಸೇವೆಯ ಜೊತೆ ಆಕರ್ಷಕ ನಾರಾಯಣ ಗುರುಗಳ ಟ್ಯಾಬ್ಲೋ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿತು. ಮೆರವಣಿಗೆಯು ಶಿಸ್ತುಬದ್ಧವಾಗಿ ಯಶಸ್ವಿಯಾಗಿ ಮೂಡಿ ಬರಲು ಯುವವಾಹಿನಿಯ ನೂರಾರು ಕಾರ್ಯಕರ್ತರು ಸಮಾಜ ಭಾಂಧವರ ಜೊತೆ ಸೇರಿಕೊಂಡು ಐತಿಹಾಸಿಕ ಮೆರವಣಿಗೆಯ ಯಶಸ್ವಿ ಗೆ ಕಾರಣಕರ್ತರಾದರು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರಲ್ಲಿ ಶ್ರೀ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!