Yuvavahini

ಬಂಟ್ವಾಳ

ಯುವಸಿಂಚನ ಪತ್ರಿಕೆ ಬಿಡುಗಡೆ

ಬಂಟ್ವಾಳ : ಎಪ್ರಿಲ್ 19 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ‌ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಸಮಾರಂಭದಲ್ಲಿ ಯುವವಾಹಿನಿಯ ಮುಖವಾಣಿ ‘ಯುವಸಿಂಚನ’ದ ಎಪ್ರಿಲ್ ಸಂಚಿಕೆಯನ್ನು ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು ಬಿಡುಗಡೆಗೊಳಿಸಿದರು, ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ […]

Read More

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ದಿಶಾ ಪೂಜಾರಿ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಯುವಸಿಂಚನ ಪತ್ರಿಕೆ ಬಿಡುಗಡೆಇದೇ ಸಂದರ್ಭದಲ್ಲಿ ಯುವವಾಹಿನಿ ಮುಖವಾಣಿ ‘ಯುವಸಿಂಚನ’ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು, ದೇಶದ ಸಾಂಸ್ಕೃತಿಕ ವೈಭವದ […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿಯ 38 ವರ್ಷಗಳ ಸಾರ್ಥಕ ಪಯಣದ ಬಳಿಕ, 39ನೇ ಅಧ್ಯಕ್ಷನಾಗಿ ಈ ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಅವಕಾಶ ನನಗೆ ದೊರೆತಿರುವುದು, ನನ್ನ ಜೀವನದ ಅತ್ಯಂತ ಅಮೂಲ್ಯ ಕ್ಷಣವಾಗಿದೆ. ಇದು ಕೇವಲ ಸ್ಥಾನಮಾನವಲ್ಲ, ಇದು ನಂಬಿಕೆಯ ಪ್ರತಿಬಿಂಬ, ಹೊಣೆಗಾರಿಕೆಯ ಆಳ, ಮತ್ತು ಸೇವಾ ಸಂಕಲ್ಪದ ಹೊಸ ಅಧ್ಯಾಯ. 80ರ ದಶಕದಲ್ಲಿ ದೂರದರ್ಶಿ ಯುವಕರ ಕೈಚಳಕದಿಂದ ರೂಪುಗೊಂಡ ಈ ಸಂಸ್ಥೆ, ಇಂದು ಲೋಕಮಾನ್ಯತೆಯ ದಿಕ್ಕಿನಲ್ಲಿ ಸಾಗುತ್ತಿರುವುದು ಹಿರಿಯ ಸದಸ್ಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ದೃಢಚಿತ್ತತೆಯ ದ್ಯೋತಕವಾಗಿದೆ. ಕಾಲ ಬದಲಾಗುತ್ತಿದ್ದಂತೆ […]

Read More

ಹರೀಶ್ ಪಚ್ಚನಾಡಿ ಕಾರ್ಯನಿರ್ವಾಹಕ ಸಂಪಾದಕರು ಯುವಸಿಂಚನ

ಕಾರ್ಯನಿರ್ವಾಹಕ ಸಂಪಾದಕರ ಮಾತು : ಹರೀಶ್ ವಿ. ಪಚ್ಚನಾಡಿ

ಯುವಸಿಂಚನ ಪತ್ರಿಕೆಯ 2025–26ನೇ ಸಾಲಿನ ಪ್ರಥಮ ಆವೃತ್ತಿಯನ್ನು ಬಿಡುಗಡೆಗೊಂಡಿದೆ. ಯುವವಾಹಿನಿಯ 35 ಘಟಕಗಳು ನಿರಂತರ ಕ್ರಿಯಾಶೀಲತೆಯಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸೇವೆ ಸಲ್ಲಿಸುತ್ತಿರುವುದು ಅಪಾರ ಸಂತೋಷದ ವಿಷಯ. ಈ ಕಾರ್ಯಚಟುವಟಿಕೆಗಳು ಸಂಸ್ಥೆಯ ಚೈತನ್ಯ ಮತ್ತು ಬದ್ಧತೆಯ ಪ್ರತಿಬಿಂಬವಾಗಿವೆ. ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ ವರದಿಗಳನ್ನು ನೀಡಿ ಸಹಕರಿಸಿದಕ್ಕಾಗಿ ಅಭಿನಂದನೆಗಳು. ಯುವಸಿಂಚನಕ್ಕೆ ಲೇಖನ, ಕವನ, ಕಥೆಗಳನ್ನು ರಚಿಸಿ ಕೊಡುಗೆ ನೀಡಿದ ಎಲ್ಲಾ ಲೇಖಕರಿಗೆ ಹೃತ್ಪೂರ್ವಕ ವಂದನೆಗಳು. ಸಂಪಾದಕ ಬಳಗದ ಸಹಕಾರಕ್ಕೂ ಧನ್ಯವಾದಗಳು. ಯುವವಾಹಿನಿಯ ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ […]

Read More

ಯುವವಾಹಿನಿ ಡೆನ್ನಾನ ಡೆನ್ನನ 2026 : ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ […]

Read More

ಯುವವಾಹಿನಿ ಡೆನ್ನಾನ ಡೆನ್ನನ 2026 – ಟೈಟಲ್ ಸಾಂಗ್ ಬಿಡುಗಡೆ

ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್‌ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. […]

Read More

ಡೆನ್ನಾನ ಕವನ ಸ್ಪರ್ಧೆ

ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

Read More

ಡೆನ್ನಾನ ಡೆನ್ನನ 2026 : ಲೋಗೋ ಅನಾವರಣ ಹಾಗೂ ಆಮಂತ್ರಣ ಬಿಡುಗಡೆ

ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!