Yuvavahini

ಬಂಟ್ವಾಳ

ಯುವವಾಹಿನಿ ಡೆನ್ನಾನ ಡೆನ್ನನ 2026 : ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026 ನಡೆಯಿತು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. “ನಮ್ಮ ಪೂರ್ವಜರು ಉಳಿಸಿಕೊಟ್ಟ ಜಾನಪದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಸ್ಪರ್ಧಾತ್ಮಕ ಮನೋಭಾವದ ಜೊತೆಗೆ […]

Read More

ಯುವವಾಹಿನಿ ಡೆನ್ನಾನ ಡೆನ್ನನ 2026 – ಟೈಟಲ್ ಸಾಂಗ್ ಬಿಡುಗಡೆ

ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್‌ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. […]

Read More

ಡೆನ್ನಾನ ಕವನ ಸ್ಪರ್ಧೆ

ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

Read More

ಡೆನ್ನಾನ ಡೆನ್ನನ 2026 : ಲೋಗೋ ಅನಾವರಣ ಹಾಗೂ ಆಮಂತ್ರಣ ಬಿಡುಗಡೆ

ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದರ್ಶನ ಸಮಾನತೆಯ ಸಮಾಜಕ್ಕೆ ಮುನ್ನುಡಿ: ಮಧುಸೂದನ್ ಸುವರ್ಣ

ವಿವೇಕಪುರ (ನರಿಕೊಂಬು): “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು. ​ಫೆಬ್ರವರಿ 26ರಂದು ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ ‘ಬೃಂದಾವನ’ ನಿವಾಸದಲ್ಲಿ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68’ ಕಾರ್ಯಕ್ರಮದಲ್ಲಿ ಅವರು ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ […]

Read More

ನಾರಾಯಣಗುರುಗಳು ಸಾರಿದ ಸಮಾನತೆ ಮತ್ತು ಮಾನವತೆಯ ಮೂಲಕ ಸಮಾಜ ಬಲಿಷ್ಠವಾಗಲಿ

ಸಿದ್ದಕಟ್ಟೆ : ಸಮಾನತೆ ಮತ್ತು ಮಾನವತೆಯ ಸಂದೇಶವನ್ನು ಸಾರಿದ ನಾರಾಯಣಗುರುಗಳ ಚಿಂತನೆಗಳು ಸಮಾಜವನ್ನು ಒಂದೇ ಸೂತ್ರದಲ್ಲಿ ಕಟ್ಟುವ ಶಕ್ತಿಯಾಗಿದೆ. ಮನುಷ್ಯನ ಮೌಲ್ಯವು ಅವನ ಜನ್ಮದಲ್ಲಲ್ಲ, ಅವನ ಮಾನವೀಯ ಗುಣಗಳಲ್ಲಿ ಇದೆ ಎಂಬುದು ಅವರ ತತ್ತ್ವದ ಸಾರವಾಗಿದೆ. ಪರಸ್ಪರ ಗೌರವ, ಪ್ರೀತಿ ಮತ್ತು ಸಹಕಾರದಿಂದ ಬದುಕಿದಾಗ ಮಾತ್ರ ಸಮಾಜ ನಿಜವಾದ ಅರ್ಥದಲ್ಲಿ ಬಲಿಷ್ಠವಾಗುತ್ತದೆ. ನಾರಾಯಣಗುರುಗಳ ಆದರ್ಶಗಳು ಇಂದು ಸಹ ಸಮಾನತೆ, ಸಹೋದರತೆ ಮತ್ತು ಮಾನವತೆಯ ದೀಪವನ್ನು ಬೆಳಗಿಸುತ್ತಿವೆ. ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಫೆಬ್ರವರಿ […]

Read More

ಡೆನ್ನಾನ ಡೆನ್ನನ 2026 : ನಿಯಮಾವಳಿ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ 2026ನೇ ಎಪ್ರಿಲ್ 19ರಂದು ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ಇದರ ನಿಯಮಾವಳಿಗಳನ್ನು ಕೇಂದ್ರ ಸಮಿತಿಯು ಬಿಡುಗಡೆಗೊಳಿಸಿದೆ. ನಿಯಮಾವಳಿಗಳು ಅರ್ಹತೆ ಮತ್ತು ಸದಸ್ಯತ್ವ : 1) ಈ ಸ್ಪರ್ಧೆಯು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾಗಿರುವ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆಯಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ […]

Read More

ಅಂಚೆ ಜನ ಸಂಪರ್ಕ ಅಭಿಯಾನ‌ ಶಿಬಿರ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಯುಕ್ತ ಭಾರತೀಯ ಅಂಚೆ ಇಲಾಖೆಯ ಜನ ಸಂಪರ್ಕ ಅಭಿಯಾನ‌ ಶಿಬಿರವನ್ನು ಬಂಟ್ವಾಳ ಎಸ್.ವಿ.ಎಸ್ ಕ್ರೀಡಾಂಗಣದಲ್ಲಿ 2026ನೇ ಜನವರಿ 28ರಂದು ಆಯೋಜಿಸಲಾಯಿತು ಯುವವಾಹಿನಿ ಬಂಟ್ವಾಳ ಘಟಕದ ಮಾದರಿ ಕಾರ್ಯ ಶ್ಲಾಘನೀಯ : ಅಶೋಕ್ ಕುಮಾರ್ ಪಡ್ಪುಯುವವಾಹಿನಿ ಬಂಟ್ವಾಳ ಘಟಕವು ಕೋಟಿ ಚೆನ್ನಯ ಕ್ರೀಡೋತ್ಸವದ ಐತಿಹಾಸಿಕ ಕಾರ್ಯಕ್ರಮದಲ್ಲಿ ಜನತೆಗೆ ಸ್ಪಂದಿಸುವ ಆಧಾರ್ ನೊಂದಣಿ, ತಿದ್ದುಪಡಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೊಂದಣಿಯಂತಹ ಸಮಾಜಮುಖಿ ಕಾರ್ಯ ಶ್ಲಾಘನೀಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!