31-08-2024, 2:53 PM
ಬಂಟ್ವಾಳ : ಗುರುಗಳ ಸಂದೇಶದ ತತ್ವಾದರ್ಶಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಆದರ್ಶ ಬದುಕಿನಲ್ಲಿ ಹೆಜ್ಜೆಹಾಕಿದಾಗ ಅದಕ್ಕಿಂತ ದೊಡ್ಡದಾದ ಗುರುಪೂಜೆ ಮತ್ತೊಂದಿಲ್ಲ . ಆರಾಧನೆಯ ಜೊತೆಗೆ ಗುರುಗಳ ಆದರ್ಶಗಳನ್ನು ಅಪ್ಪಿಕೊಳ್ಳುವ ಮನಸ್ಸು ನಮ್ಮದಾಗಬೇಕು ಎಂದು ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ ಕೆ ಅಭಿಪ್ರಾಯಪಟ್ಟರು. ಅವರು 170ನೇ ನಾರಾಯಣ ಗುರುಜಯಂತಿ ಆಚರಣೆಯ ಸಲುವಾಗಿ ಬಿ.ಸಿ.ರೋಡ್ ಯುವವಾಹಿನಿ ಕಛೇರಿಯಲ್ಲಿ ದಿನಾಂಕ 31-08-2024 ರಂದು ನಡೆದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು. ಮಾಜಿ ಅಧ್ಯಕ್ಷರು ರಾಮಚಂದ್ರ ಸುವರ್ಣ ದೀಪ ಬೆಳಗಿ ಉದ್ಘಾಟಿಸಿದರು. […]
Read More
27-08-2024, 4:48 AM
ಬಂಟ್ವಾಳ: ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ, ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ – ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ ಶಕ್ತಿಯ ಅರಿವು ಮೂಡಿಸಿದ ಮಹಾಶಕ್ತಿ ನಾರಾಯಣ ಗುರುವರ್ಯರು ಸಕಲ ಶೋಷಿತ ಸಮಾಜದ ಆಶಾಕಿರಣ ಎಂದು ಯುವವಾಹಿನಿ (ರಿ) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು. ಅವರು ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ […]
Read More
26-08-2024, 3:01 PM
ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿ ದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು. ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ […]
Read More
26-08-2024, 2:51 PM
ಬಂಟ್ವಾಳ: ದೇಶದ ಭವಿಷ್ಯವು ಯುವಶಕ್ತಿಯ ಕೈಯಲ್ಲಿದೆ. ನಾವು ನಿತ್ಯ ಬಳಸುವ ಬೆಲೆಬಾಳುವ ವಸ್ತುಗಳಿಗಿಂತಲೂ ಅಮೂಲ್ಯವಾದದು ಯುವಶಕ್ತಿ. ಯುವ ಮನಸ್ಸುಗಳಿಗೆ ಸರಿಯಾದ ದಾರಿ ಮತ್ತು ಮಾರ್ಗದರ್ಶನವನ್ನು ನೀಡಿದರೆ ಅವರೇ ಆಸ್ಥಿಯಾಗುತ್ತಾರೆ. ಎಲ್ಲಾ ಧರ್ಮಗಳಿಗಿಂತಲೂ ಮಾನವ ಧರ್ಮವೇ ಶ್ರೇಷ್ಠವಾದದ್ದು. ವ್ಯಕ್ತಿ ಗೌರವ, ಸ್ನೇಹ,ವಿಶ್ವಾಸದ ಒಳ್ಳೆಯ ನಡೆನುಡಿಯ ಮೂಲಕ ಶ್ರೇಷ್ಠ ವ್ಯಕ್ತಿತ್ವವನ್ನು ನಿರ್ಮಾಣ ಮಾಡಬಹುದು. ನಾರಾಯಗುರುಗಳ ಚಿಂತನೆ ಯುವಸಮುದಾಯಕ್ಕೆ ಚೈತನ್ಯವನ್ನು ತುಂಬುವ ಕೆಲಸವನ್ನು ಮಾಡುತ್ತದೆ. ಎಲ್ಲರೊಳಗೊಂದಾಗಿ, ಒಳ್ಳೆಯ ಮನುಷ್ಯರಾಗಿ ಬದುಕುವುದು ನಾರಾಯಣ ಗುರು ಚಿಂತನೆಯ ಆಶಯವಾಗಿದೆ. ಯುವ ಪೀಳಿಗೆಗೆ ನಮ್ಮ ದೇಶದ […]
Read More
18-08-2024, 11:06 AM
ಬಂಟ್ವಾಳ : ತುಳುವ ಶೈಲಿಯ ವೇದಿಕೆ ನೋಡಿ ಬಹಳ ಸಂತೋಷವಾಯಿತು. ಈ ಮೂಲಕ ತುಳು ಸಂಪ್ರದಾಯವನ್ನೇ ಮೈಗೂಡಿಸಿ ಕೊಂಡಿರುವ ತುಳುವರ ಕೂಟದಲ್ಲಿ ಭಾಗವಹಿಸುವ ಸುಯೋಗ ದೊರಕಿದೆ. ಜೊತೆಗೆ ಯುವವಾಹಿನಿಯ ಪ್ರತಿಭೆಗಳಿಗೆ ಸುಂದರ ವೇದಿಕೆ ದೊರಕಿರುವುದು ಸಂತೋಷವೆನಿಸಿದೆ. ಸಮಾಜಮುಖಿ ಸೇವೆ ಸಲ್ಲಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಪಡೆದೆರುವ ಸಂಸ್ಥೆ ಯುವವಾಹಿನಿಯ ಕಾರ್ಯಗಳು ಶ್ಲಾಘನೀಯ ಎಂದು ಮುಖ್ಯ ಅತಿಥಿಯಾದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ಅವರು ಅಭಿಪ್ರಾಯ ಪಟ್ಟರು. ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ ವತಿಯಿಂದ […]
Read More
09-08-2024, 3:39 AM
ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-5 ಕಾರ್ಯಕ್ರಮವು ಸದಸ್ಯರು ಯೋಗೀಶ್ ಪೂಜಾರಿ ಕಲ್ಲಡ್ಕ ಇವರ ಗೃಹದಲ್ಲಿ ಜರಗಿತು. ಗುರುತತ್ವವಾಹಿನಿ ಮಾಲಿಕೆ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು ಪ್ರೇಮನಾಥ ಕೆ ಹಾಗೂ ಪ್ರಥಮ ಉಪಾಧ್ಯಕ್ಷರು ನಾರಾಯಣ ಪೂಜಾರಿ ಪಲ್ಲಿಕಂಡ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ ಉದಯ್ ಮೇನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ದೆಶಕರು ಕಿರಣ್ ಪೂಂಜರೆಕೋಡಿ, ಸದಸ್ಯರು ಪ್ರಶಾಂತ್ ಏರಮಲೆ, ವಿಘ್ನೇಶ್ ಬೊಳ್ಳಾಯಿ, ಸೂರಜ್ ತುಂಬೆ, ಯತೀಶ್ ಬೊಳ್ಳಾಯಿ,ಸತೀಶ್ ಬಾಯಿಲ, […]
Read More
29-07-2024, 3:58 PM
ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-4 ರ ಕಾರ್ಯಕ್ರಮದಲ್ಲಿ ಮಾತನಾಡಿ ನಾರಾಯಣ ಗುರುಗಳು ಮಾಡಿದ ಸಾಮಾಜಿಕ ಬದಲಾವಣೆಯ ಕಾರಣವಾದ ಅಂದಿನ ಇತಿಹಾಸವನ್ನು ತಿಳಿದುಕೊಂಡು ಗುರುಗಳ ಸಂದೇಶದಲ್ಲಿ ಹೆಜ್ಜೆ ಹಾಕಿದಾಗ ಗುರುತತ್ವಕ್ಕೊಂದು ಅರ್ಥಬರಲಿದೆ ಎಂದು ಅಭಿಪ್ರಾಯಪಟ್ಟರು. ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ದಡ್ಡು ರಾಯಿ ಇವರ ಮನೆಯಲ್ಲಿ ಜರುಗಿತು. ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಶಿವಾನಂದ ಎಮ್ ಹಾಗೂ ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಪಲ್ಲಿಕಂಡ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ […]
Read More
21-07-2024, 4:50 PM
ಬಂಟ್ವಾಳ: ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರು ವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು. ಅವರು ದಿನಾಂಕ 21-07-2024 ನೇ ಬಾನುವಾರ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ತರಬೇತುದಾರ ಅಭಿಜಿತ್ ಕರ್ಕೇರ […]
Read More
11-07-2024, 5:07 PM
ಬಂಟ್ವಾಳ: ನಾರಾಯಣ ಗುರುಗಳ ಸಂದೇಶದ ಜೊತೆ ಯುವವಾಹಿನಿ ಸದಸ್ಯರ ಬಾಂದವ್ಯದ ಬೆಸುಗೆ ಬಲಿಷ್ಟವಾಗುತ್ತದೆ ಸಮಾಜದ ಸ್ವಾಸ್ತ್ಯ ಮತ್ತು ಸಂಘಟನೆಗೆ ಈ ರೀತಿಯ ಕಾರ್ಯಕ್ರಮದ ಅಗತ್ಯ ಇದೆ ಎಂದು ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬಂಟ್ವಾಳ ಘಟಕ ಇದರ ವತಿಯಿಂದ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಏಲಬೆ ನಾಗೇಶ್ ಪೂಜಾರಿ ಯವರ ಮನೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ಅಂಗವಾಗಿ ಗುರುತತ್ವವಾಹಿನಿ ಮಾಲಿಕೆ-1 ಕಾರ್ಯಕ್ರಮದಲ್ಲಿ […]
Read More
01-07-2024, 2:58 PM
ಮಂಗಳೂರು: ಗುರುತತ್ವವಾಹಿನಿ ಎಂಬ ಪರಿಕಲ್ಪನೆಯ ಮೂಲಕ ಮನೆ ಮನೆ ಭಜನೆ ಹಾಗೂ ಗುರುಸಂದೇಶದ ಗುರುತತ್ವವಾಹಿನಿ ಕಾರ್ಯಕ್ರಮವು ಬಂಟ್ವಾಳ ಘಟಕದ ನೂತನ ತಂಡದ ಯಶಸ್ಸಿನ ಮೆಟ್ಟಿಲಾಗಲಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ತಿಳಿಸಿದರು. ಅವರು ದಿನಾಂಕ 01-07-2024ನೇ ಸೋಮವಾರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರ ಮನೆ ಭಜನೆಯ ಪರಿಕಲ್ಪನೆಯ ಗುರುತತ್ವವಾಹಿನಿ ಎಂಬ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುಪೀಠದ ಸಮ್ಮುಖದಲ್ಲಿ ಯುವವಾಹಿನಿ ಸದಸ್ಯರಿಂದ […]
Read More