Yuvavahini

ಪುತ್ತೂರು

ಅಂಗನವಾಡಿ ಕೇಂದ್ರಕ್ಕೆ ಡಿಜಿಟಲ್ ಸ್ಕೇಲ್ ಕೊಡುಗೆ

ಪುತ್ತೂರು, ಜೂನ್ 27: ಸಮಾಜಸೇವೆಯ ಅಂಗವಾಗಿ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಕೊಯಿಲತಡ್ಕ ಅಂಗನವಾಡಿ ಕೇಂದ್ರಕ್ಕೆ ಅಗತ್ಯವಿದ್ದ ಡಿಜಿಟಲ್ ಸ್ಕೇಲ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಅಂಗನವಾಡಿ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘಟಕದ ವತಿಯಿಂದ ಡಿಜಿಟಲ್ ಸ್ಕೇಲ್ ಅನ್ನು ಹಸ್ತಾಂತರಿಸಲಾಯಿತು. ಮಕ್ಕಳ ಆರೋಗ್ಯದ ಮೇಲ್ವಿಚಾರಣೆ ಹಾಗೂ ಬೆಳವಣಿಗೆಯನ್ನು ನಿಖರವಾಗಿ ದಾಖಲಿಸಲು ಈ ಉಪಕರಣವು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಪುತ್ತೂರು ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ […]

Read More

ಪುತ್ತೂರು ಜಾತ್ರೋತ್ಸವ: ರಸ್ತೆ ಸ್ವಚ್ಛತಾ ಸೇವೆ

ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಮಾರ್ಗವಾದ ಮಜಲುಮಾರು ದೇವಸ್ಥಾನದಿಂದ ಮುಖ್ಯ ದ್ವಾರವರೆಗೆ ಎಪ್ರಿಲ್ 12 ರಂದು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಯೋಧರಾದ ವಿಶ್ವನಾಥ್ ಪೂಜಾರಿ ಹಾಗೂ ಉಮಾಮಹೇಶ್ವರಿ ದೇವಸ್ಥಾನದ ಸಮಿತಿ ಸದಸ್ಯರಾದ ಪದ್ಮನಾಭ ಪೂಜಾರಿ ಅವರು ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಯೋಧ ವಿಶ್ವನಾಥ್ ಪೂಜಾರಿ ಅವರು, ಯುವವಾಹಿನಿ ಘಟಕವು ಕೈಗೊಂಡಿರುವ ಈ ಸೇವಾ ಕಾರ್ಯ […]

Read More

ಬಿರಮಲೆ ಪ್ರಜ್ಞಾ ಆಶ್ರಮಕ್ಕೆ ಬಿಸಿ ನೀರಿನ ಗೀಸರ್ ಕೊಡುಗೆ

ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಭಾನುವಾರ, ದಿನಾಂಕ 08-03-2026 ರಂದು ಬಿರಮಲೆ ಪ್ರಜ್ಞಾ ಆಶ್ರಮದ ನಿವಾಸಿಗಳ ಸೌಕರ್ಯಕ್ಕಾಗಿ ಅಗತ್ಯವಿರುವ ಬಿಸಿ ನೀರಿನ ಗೀಸರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ​ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ಘಟಕದ ವತಿಯಿಂದ ಈ ಉಪಕರಣವನ್ನು ಹಸ್ತಾಂತರಿಸಲಾಯಿತು.ಸಮಾಜದ ದೀನದಲಿತರ ಮತ್ತು ಅಶಕ್ತರ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಯುವವಾಹಿನಿ ಸಂಸ್ಥೆಯು, ಆಶ್ರಮದ ನಿವಾಸಿಗಳಿಗೆ ದೈನಂದಿನ ಬಳಕೆಗೆ ಅನುಕೂಲವಾಗುವಂತೆ ಈ ಗೀಸರ್ ಅನ್ನು ಅಳವಡಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದೆ.ಈ ಸಂದರ್ಭದಲ್ಲಿ […]

Read More

ಯುವವಾಹಿನಿ (ರಿ.) ಪುತ್ತೂರು ಘಟಕದಿಂದ ಭಜನಾ ಸಂಕೀರ್ತನೆ

ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ 2025ನೇ ಡಿಸೆಂಬರ್ 26ರ ಶತಭಿಷ ನಕ್ಷತ್ರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾದ ಸಮಿತ್ ಪಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ದೀಕ್ಷಿತ್, ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸೇವೆಯನ್ನೇ ಧ್ಯೇಯವಾಗಿಸಿಕೊಂಡು ಎಲ್ಲರೂ ಧಾರ್ಮಿಕ ಕಾರ್ಯಕ್ರಮದ […]

Read More

ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾಗಿ ಸಮಿತ್ ಪಿ ಆಯ್ಕೆ

ಪುತ್ತೂರು: ಯುವವಾಹಿನಿ (ರಿ.) ಪುತ್ತೂರು ಘಟಕದ 2025–26ನೇ ಸಾಲಿನಸಮಿತ್ ಪಿ ಆಯ್ಕೆಯಾಗಿದ್ದಾರೆ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಸಮಿತ್ ಪಿ ಪ್ರಥಮ ಉಪಾಧ್ಯಕ್ಷರು: ಅವಿನಾಶ್ ಹಾರಾಡಿ ದ್ವಿತೀಯ ಉಪಾಧ್ಯಕ್ಷರು: ಶರತ್ ಸಾಲ್ಯಾನ್ ಕಾರ್ಯದರ್ಶಿ : ದೀಕ್ಷಿತ್ ಇರ್ದೆ ಜೊತೆ ಕಾರ್ಯದರ್ಶಿ: ಗಣೇಶ್ ಸುವರ್ಣ ಕೋಶಾಧಿಕಾರಿ: ಭವಿತ್ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಕಿರಣ್ ಕ್ರೀಡಾ ನಿರ್ದೇಶಕರು: ಮೋಹನ್ ಶಿಬರ ಆರೋಗ್ಯ ನಿರ್ದೇಶಕರು: ದಾಮೋದರ ಸುವರ್ಣ ಸಮಾಜಸೇವಾ ನಿರ್ದೇಶಕರು: ಶಿವಪ್ರಸಾದ್ ಕುಂಬ್ರ ಕಲೆ ಮತ್ತು […]

Read More

ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡಾಕೂಟ 2025-ಯುವವಾಹಿನಿ(ರಿ.)ಪುತ್ತೂರುಘಟಕ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡಾಕೂಟ 2025 ದಿನಾಂಕ 23/11/2025ರಂದು ಭಾನುವಾರ ಸ್ಥಳ. ಜೂನಿಯಾರ್ ಕಾಲೇಜು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು . ಬೆಳಗ್ಗೆ ಊರಿನ ಪ್ರಗತಿಪರ ಕೃಷಿಕರಾದ ಶ್ರೀಯುತ ವಾಸು ಪೂಜಾರಿ ಗುಂಡ್ಯಡ್ಕರವರು ತೆಂಗಿನ ಕಾಯಿ ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಇಲ್ಲಿ ಸೇರಿದ ಎಲ್ಲ ತಂಡಗಳಿಗೆ ಹಾಗೂ ಘಟಕದ ಎಲ್ಲರಿಗೂ ಶುಭಾರೈಸಿದರು. ನಂತರ ಸಭಾಕಾರ್ಯಕ್ರಮ ನಡೆಯಿತ್ತು. ಘಟಕದ ಉಪಾಧ್ಯಕ್ಷರಾದ ಸಮಿತ್ […]

Read More

ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವೆ-ಯುವವಾಹಿನಿ(ರಿ.)ಪುತ್ತೂರು ಘಟಕ

ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.

Read More

ಡೆನ್ನಾನ ಡೆನ್ನನ 2025

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ,ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ.) ಪುತ್ತೂರು ಇವರ ಸಹಯೋಗದಲ್ಲಿ ಡೆನ್ನಾನ ಡೆನ್ನನ 2025 ಕಾರ್ಯಕ್ರಮ ದಿನಾಂಕ 25/05/2025ರಂದು ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು ಪುತ್ತೂರು ಇಲ್ಲಿ ನಡೆಯಿತ್ತು. ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಯಕ್ರಮದ ಧ್ವಜಾರೋಹಣವನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲು ಯಜಮಾನರಾದ ಶ್ರೀಧರಪೂಜಾರಿಯವರು ನೆರವೇರಿಸಿದರು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ನಡೆಸಿಕೊಟ್ಟು, ಕಾರ್ಯಕ್ರಮಕ್ಕೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!