13-02-2024, 4:01 AM
ಪುತ್ತೂರು: ಯುವವಾಹಿನಿ(ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ನೈತಾಡಿ ಅಂಗನವಾಡಿ ಕೇಂದ್ರಕ್ಕೆ ಮತ್ತು ಪರ್ಪುoಜ ಅಂಗನವಾಡಿ ಕೇಂದ್ರಕ್ಕೆ ಡಿಜಿಟಲ್ ಸ್ಕೇಲನ್ನು ದಿನಾಂಕ 13/02/2024 ರಂದು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷರಾದ ಜಯರಾಮ್ ಬಿ ಏನ್, ಕಾರ್ಯದರ್ಶಿ ಸಮಿತ್ ಪಿ ಹಾಗೂ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ದೀಕ್ಷಿತ್, ನೈತಾಡಿ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ರೇಷ್ಮಾ, ಸಹಾಯಕಿ ಶೃತಿ ಹಾಗೂ ಪರ್ಪುoಜ ಅಂಗನವಾಡಿ ಕಾರ್ಯಕರ್ತೆ ಯಮುನಾ ಮತ್ತು ಸಹಾಯಕಿ ರೇಖಾ ಹಾಗೂ ಅಂಗನವಾಡಿ ಮಕ್ಕಳು […]
Read More
12-01-2024, 10:00 AM
ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]
Read More
10-09-2022, 2:14 PM
ಪುತ್ತೂರು :- ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನಾಚರಣೆಯ, ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಪುತ್ತೂರು ಬಿಲ್ಲವ ಸಂಘದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮಧ್ಯಾಹ್ನದ ಅನ್ನ ಪ್ರಸಾದ ಭೋಜನದ ವ್ಯವಸ್ಥೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕಕ್ಕೆ ನೀಡಿದ್ದು ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಮಧ್ಯಾಹ್ನದ ನಂತರ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ವಿಠಲ್ ನಾಯಕ್ ಕಲ್ಲಡ್ಕ ಇವರ ತಂಡದಿಂದ ಮನರಂಜನಾ ಕಾರ್ಯಕ್ರಮ ಗೀತ […]
Read More
17-07-2022, 4:35 PM
ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]
Read More
26-03-2022, 3:09 PM
ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.
Read More
06-02-2022, 2:53 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ನೇತ್ರತ್ವದಲ್ಲಿ ಪುತ್ತೂರಿನ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ “ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022′ ದಿನಾಂಕ 06.02.2022 ಕಾರ್ಯಕ್ರಮ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಎಸ್. ಎಸ್. ಎಲ್. ಸಿ. ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯ ಭಯವನ್ನು ಹೋಗಲಾಡಿಸಲು ಪುತ್ತೂರು ಯುವವಾಹಿನಿ ಘಟಕ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯುತ್ತಮವಾದುದು. […]
Read More
11-08-2019, 4:06 PM
ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]
Read More
11-08-2019, 3:56 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
Read More
11-08-2019, 3:35 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]
Read More
11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More