Yuvavahini

ಪುತ್ತೂರು

ಯುವವಾಹಿನಿ ಪುತ್ತೂರು ಘಟಕದಿಂದ ಅಂಗನವಾಡಿ ಕೇಂದ್ರಕ್ಕೆ ಡಿಜಿಟಲ್ ಸ್ಕೇಲ್ ವಿತರಣೆ

ಪುತ್ತೂರು: ಯುವವಾಹಿನಿ(ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ನೈತಾಡಿ ಅಂಗನವಾಡಿ ಕೇಂದ್ರಕ್ಕೆ ಮತ್ತು ಪರ್ಪುoಜ ಅಂಗನವಾಡಿ ಕೇಂದ್ರಕ್ಕೆ ಡಿಜಿಟಲ್ ಸ್ಕೇಲನ್ನು ದಿನಾಂಕ 13/02/2024 ರಂದು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷರಾದ ಜಯರಾಮ್ ಬಿ ಏನ್, ಕಾರ್ಯದರ್ಶಿ ಸಮಿತ್ ಪಿ ಹಾಗೂ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ದೀಕ್ಷಿತ್, ನೈತಾಡಿ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ರೇಷ್ಮಾ, ಸಹಾಯಕಿ ಶೃತಿ ಹಾಗೂ ಪರ್ಪುoಜ ಅಂಗನವಾಡಿ ಕಾರ್ಯಕರ್ತೆ ಯಮುನಾ ಮತ್ತು ಸಹಾಯಕಿ ರೇಖಾ ಹಾಗೂ ಅಂಗನವಾಡಿ ಮಕ್ಕಳು […]

Read More

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]

Read More

ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನಾಚರಣೆ

ಪುತ್ತೂರು :- ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮ ದಿನಾಚರಣೆಯ, ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಪುತ್ತೂರು ಬಿಲ್ಲವ ಸಂಘದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮಧ್ಯಾಹ್ನದ ಅನ್ನ ಪ್ರಸಾದ ಭೋಜನದ ವ್ಯವಸ್ಥೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕಕ್ಕೆ ನೀಡಿದ್ದು ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಮಧ್ಯಾಹ್ನದ ನಂತರ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ವಿಠಲ್ ನಾಯಕ್ ಕಲ್ಲಡ್ಕ ಇವರ ತಂಡದಿಂದ ಮನರಂಜನಾ ಕಾರ್ಯಕ್ರಮ ಗೀತ […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]

Read More

ಯಕ್ಷಗಾನ ತಾಳಮದ್ದಳೆ

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.

Read More

ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ನೇತ್ರತ್ವದಲ್ಲಿ ಪುತ್ತೂರಿನ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ “ಯುವವಾಹಿನಿ ಶಿಕ್ಷಣ ಸ್ಪೂರ್ತಿ-2022′ ದಿನಾಂಕ 06.02.2022 ಕಾರ್ಯಕ್ರಮ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಎಸ್. ಎಸ್. ಎಲ್. ಸಿ. ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯ ಭಯವನ್ನು ಹೋಗಲಾಡಿಸಲು ಪುತ್ತೂರು ಯುವವಾಹಿನಿ ಘಟಕ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯುತ್ತಮವಾದುದು. […]

Read More

ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು

ಪುತ್ತೂರು : ಯುವವಾಹಿನಿ ಕೇಂದ್ರ ಸಮಿತಿಯ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ಯುವವಾಹಿನಿ ಕೇಂದ್ರ ಸಮಿತಿಯ 33ನೇ ನೂತನ ಅಧ್ಯಕ್ಷರಾಗಿ ನರೇಶ್ ಕುಮಾರ್ ಸಸಿಹಿತ್ಲು, ಪ್ರಥಮ ಉಪಾಧ್ಯಕ್ಷರಾಗಿ ಡಾ.ರಾಜಾರಾಂ ಕೆ.ಬಿ, 2ನೇ ಉಪಾಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ , ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಸ್.ಆರ್ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕ ಬಿಡುಗಡೆ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್‍, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]

Read More

ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!