19-07-2026, 9:00 AM
ನಿಯಮಾವಳಿ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಆತಿಥ್ಯದಲ್ಲಿ, 2026ರ ಆಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಯುವವಾಹಿನಿ ಭಜನಾ ಸ್ಪರ್ಧೆ–2026ರ ನಿಯಮಾವಳಿ ಈ ಕೆಳಗಿನಂತಿದೆ. 🔹 ಅರ್ಹತೆ ಮತ್ತು ಸದಸ್ಯತ್ವ1) ಇದು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್ಘಟಕ ಭಜನಾ ಸ್ಪರ್ಧೆಯಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿ, ಕೇಂದ್ರ ಸಮಿತಿಯಿಂದ ಅನುಮೋದನೆಗೊಂಡ ಸದಸ್ಯತ್ವ ಸಂಖ್ಯೆ […]
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ 2026ನೇ ಅಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
19-04-2026, 8:55 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಪಣಂಬೂರು ಕುಳಾಯಿ ಘಟಕವು ₹25,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಪ್ರಥಮ ರನ್ನರ್ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
Read More
08-03-2026, 9:00 PM
ಪಣಂಬೂರು: “ಇಂದಿನ ಬದಲಾದ ಜೀವನಶೈಲಿ ಮನುಷ್ಯನನ್ನು ರೋಗಗಳ ಗೂಡಾಗಿಸುತ್ತಿದೆ. ಅನಿಯಮಿತ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯಿಂದ ಆಯುಷ್ಯ ಕ್ಷೀಣಿಸುತ್ತಿರುವುದು ಆತಂಕಕಾರಿ ಸಂಗತಿ. ಆರೋಗ್ಯಕರ ಬದುಕಿಗಾಗಿ ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡುವುದು ಅನಿವಾರ್ಯ,” ಎಂದು SPYSS(R) ಜಿಲ್ಲಾ ಸಂಯೋಜಕಿ ಕನಕಾ ಮೋಹನ್ ತಿಳಿಸಿದರು. ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾರ್ಚ್ 8ರ ಭಾನುವಾರ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆರೋಗ್ಯ ಪದ್ಧತಿಯ […]
Read More
25-02-2026, 12:59 PM
ಕುಳಾಯಿ: ಭಜನಾ ಮಂಗಳೋತ್ಸವಗಳು ಸಮಾಜದಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ತುಂಬುತ್ತವೆ. ಗುರುಗಳ ತತ್ವಗಳನ್ನು ಪ್ರಸಾರ ಮಾಡುವ ಇಂತಹ ಧಾರ್ಮಿಕ ಕಾರ್ಯಕ್ರಮಗಳಿಗೆ ಯುವವಾಹಿನಿಯು ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಸದಸ್ಯರು ಅಭಿಪ್ರಾಯಪಟ್ಟರು. ಬ್ರಹ್ಮ ಶ್ರೀ ನಾರಾಯಣ ಗುರು ಸಂಘ ಕುಳಾಯಿ ಇದರ 43ನೇ ಭಜನಾ ಮಂಗಳೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಘಟಕದ ಪದಾಧಿಕಾರಿಗಳು ಭಾಗವಹಿಸಿ ಶುಭ ಹಾರೈಸಿದರು. ಬ್ರಹ್ಮ ಶ್ರೀ ನಾರಾಯಣ ಗುರು ಸಂಘ ಕುಳಾಯಿ ಇದರ 43ನೇ ವರ್ಷದ ಭಜನಾ ಮಂಗಳೋತ್ಸವದ ಪ್ರಯುಕ್ತ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ವತಿಯಿಂದ […]
Read More
01-02-2026, 8:00 PM
ಪಣಂಬೂರು : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 01-02-2026, ರವಿವಾರ ಒಂದು ದಿನದ ದೇವಸ್ಥಾನ ಯಾತ್ರೆ ಮತ್ತು ಪ್ರವಾಸ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಆತ್ಮೀಯತೆಯೊಂದಿಗೆ ಆಯೋಜಿಸಲಾಗಿತ್ತು.ಈ ಯಾತ್ರೆಯ ಅಂಗವಾಗಿ ಕಣಿಪುರ ಗೋಪಾಲ ಕೃಷ್ಣ ದೇವಸ್ಥಾನ, ಅನಂತಪುರ ಪದ್ಮನಾಭ ಸ್ವಾಮಿ ದೇವಸ್ಥಾನ, ಮಲ್ಲ ದುರ್ಗಾ ಪರಮೇಶ್ವರಿ ದೇವಸ್ಥಾನ, ಮಧೂರು ಮದನಂತೇಶ್ವರ ವಿನಾಯಕ ದೇವಸ್ಥಾನ, ಪರಶಿನ ಕಡವು ಮುತ್ತಪ್ಪ ದೇವಸ್ಥಾನ ಹಾಗೂ ಬೇಕಲ್ ಬೀಚ್ ಪ್ರವಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಯಾತ್ರಿಗಳು ಮೊದಲಾಗಿ ಕಣಿಪುರ ಗೋಪಾಲ ಕೃಷ್ಣ ದರ್ಶನ […]
Read More
28-01-2026, 7:00 PM
ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಮನೆ ಮನದಲ್ಲಿ ಭಜನೆ” ಯೋಜನೆಯ ಅಂಗವಾಗಿ, ದಿನಾಂಕ 28-01-2026 ಬುಧವಾರ ಘಟಕದ ಗೌರವ ಸದಸ್ಯರಾದ ಪ್ರಕಾಶ್ ಪೂಜಾರಿ ಅವರ ಮನೆಯಲ್ಲಿ ಸಂಜೆ 6:00 ಗಂಟೆಗೆ ಗುರುಪೂಜೆ ಹಾಗೂ ಘಟಕದ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಭಕ್ತಿ–ಭಾವಪೂರ್ಣ ಭಜನಾ ಕೀರ್ತನೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾದ ಸದಾನಂದ ಪೂಜಾರಿ ಅವರು ಗುರುಪೂಜಾ ಕಾರ್ಯವನ್ನು ನೆರವೇರಿಸಿದರು. ಭಜನಾ ಸೇವೆಗೆ ಆತಿಥ್ಯ ವಹಿಸಿದ ಪ್ರಕಾಶ್ ಪೂಜಾರಿ ದಂಪತಿಗಳನ್ನು ಘಟಕದ ವತಿಯಿಂದ […]
Read More
19-01-2026, 4:00 PM
ಪಣಂಬೂರು–ಕುಳಾಯಿ : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 19-01-2026 ಸೋಮವಾರ ಮಧ್ಯಾಹ್ನ 2.30ರಿಂದ 4.00 ಗಂಟೆಯವರೆಗೆ ಬೈಕಂಪಾಡಿಯ ಭಟ್ಟರಾಂಡ್ ರಶೆಲ್ ಶಾಲೆಯಲ್ಲಿ ಅಲ್ಲಿನ ಮಕ್ಕಳಿಗಾಗಿ ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಣಂಬೂರು ಠಾಣಾ ಅಧಿಕಾರಿ ಜ್ಞಾನ ಶೇಖರ್ ಮಾತನಾಡಿ, ಮಾದಕ ವ್ಯಸನಗಳಿಂದ ಯುವಕರು ಹೇಗೆ ದಾರಿ ತಪ್ಪುತ್ತಿದ್ದಾರೆ, ಅದರ ದುಷ್ಪರಿಣಾಮಗಳು ಏನೆಂಬುದನ್ನು ಮಕ್ಕಳಿಗೆ ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ವಿವರಿಸಿದರು. […]
Read More
04-01-2026, 3:32 AM
ಪಣಂಬೂರು ಕುಳಾಯಿ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿಯಲ್ಲಿ ನಡೆದ ವರ್ಷಾವಧಿ ಉತ್ಸವದ ಸಂದರ್ಭದಲ್ಲಿ ದಿನಾಂಕ 04.01.2026 ರಂದು ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಸದಸ್ಯರು ಸ್ವಯಂಸೇವೆಯ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಉತ್ಸವದ ಅವಧಿಯಲ್ಲಿ ಶಿಸ್ತು, ಸಹಕಾರ ಮತ್ತು ಸೇವಾಭಾವನೆಯೊಂದಿಗೆ ಯುವವಾಹಿನಿ ಸದಸ್ಯರು ಕಾರ್ಯ ನಿರ್ವಹಿಸಿದರು
Read More
08-12-2025, 4:00 AM
ಪಣಂಬೂರು–ಕುಳಾಯಿ: ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುನೀಲ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು: ಸುನೀಲ್ ಸಾಲ್ಯಾನ್ ಪ್ರಥಮ ಉಪಾಧ್ಯಕ್ಷರು: ಹರಿಣಿ ಜಗದೀಶ್ ದ್ವಿತೀಯ ಉಪಾಧ್ಯಕ್ಷರು: ಯಶವಂತ್ ಕುಮಾರ್ ಕಾರ್ಯದರ್ಶಿ: ಸಂದೀಪ್ ಕೋಟ್ಯಾನ್ ಜೊತೆ ಕಾರ್ಯದರ್ಶಿ: ರೇಣುಕಾ ರವಿ ಕೋಶಾಧಿಕಾರಿ: ಯಶಸ್ವಿನಿ ವ್ಯಕ್ತಿತ್ವ ವಿಕಸನ ನಿರ್ದೇಶಕರು: ಕವಿತಾ ತುಕಾರಾಮ್ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು: ದೀಪಕ್ ಕ್ರೀಡಾ ನಿರ್ದೇಶಕರು: ಸುದೇಶ್ ಕುಮಾರ್ ಆರೋಗ್ಯ […]
Read More