19-05-2024, 2:43 PM
ಮಂಗಳೂರು: ಸಮಾಜದ ಯುವ ಸಮುದಾಯವನ್ನು ಯಾವುದೇ ದುಶ್ಚಟಗಳಿಂದ ದೂರವಿರಿಸುವ ಜಾಗೃತಿಯ ದೃಷ್ಟಿಯಲ್ಲಿ ಈಗಾಗಲೇ ಹೆಚ್ಚಿನ ಘಟಕಗಳು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಂತೆ ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕವು ಯುವ ಸಮುದಾಯವನ್ನು ಸಂಸ್ಕಾರದ ಪ್ರಮುಖ ಭಾಗವಾಗಿಸುವ ಭಜನೆಯಲ್ಲಿ ಉತ್ಸುಕರನ್ನಾಗಿಸಿದೆ. ಘಟಕದ ಸದಸ್ಯರು ಹಾಗೂ ಸದಸ್ಯರ ಮಕ್ಕಳನ್ನೊಳಗೊಂಡ ಯುವ ಭಜನಾ ತಂಡ ದಿನಾಂಕ 19-05-2024 ಆದಿತ್ಯವಾರ ಶ್ರೀ ಸಾಯಿ ಪರಿವಾರ್ ಟ್ರಸ್ಟ್(ರಿ.) ತೊಕ್ಕೊಟ್ಟು ಇದರ ಆಶ್ರಯದಲ್ಲಿ ನಡೆದ ತ್ರಿವಳಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಸುಗಿತ್ ನಲಿಪುಗ 2024 ದಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವುದರಲ್ಲಿ […]
Read More
12-05-2024, 1:51 PM
ಮಂಗಳೂರು: ಪಣಂಬೂರು- ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖ ವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-05-2024 ಭಾನುವಾರ ಸಂಜೆ ಘಟಕದ ಒಂದನೇ ಉಪಾಧ್ಯಕ್ಷ ಶ್ರೀ ಧನಿಶ್ ಕೆ ರವರ ಮನೆಯಲ್ಲಿ ಅವರ 20 ನೇ ವಿವಾಹ ವಾರ್ಷಿಕೋತ್ಸವದ ದಿನದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರು ಮನಿಷಾ ರೂಪೇಶ್ ಹಾಗೂ ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ […]
Read More
03-05-2024, 4:38 PM
ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 03-05-2024 ಶುಕ್ರವಾರ ಸಂಜೆ ನಮ್ಮ ಘಟಕದ ಸದಸ್ಯೆ ಸುಧಾ ಅಮೀನ್ ರವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಉಪಾಧ್ಯಕ್ಷರಾದ ಧನಿಶ್ ಕೆ. ಹಾಗೂ ಸುನಿಲ್ ಮತ್ತು ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು ಸರಳವಾಗಿ ಗುರು […]
Read More
27-04-2024, 7:24 AM
ಮಂಗಳೂರು: ಪಣಂಬೂರು-ಕುಳಾಯಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯು ದಿನಾಂಕ 27-04-2024 ರಿಂದ 30-04-2024 ವರೆಗೆ ನಡೆಯಿತು. 27-04-2024 ಶನಿವಾರ ಸಂಜೆ 6 ಗಂಟೆಗೆ 46 ಯಾತ್ರಾರ್ಥಿಗಳು ಮಾವೇಲಿ ರೈಲಿನ ಮೂಲಕ ಪ್ರಯಾಣ ಬೆಳೆಸಿ, 28 ರಂದು ಬೆಳಗ್ಗೆ ವರ್ಕಳ ಶಿವಗಿರಿಗೆ ತಲುಪಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಮಾತೆಯ ದರ್ಶನ ಪಡೆದು ಪೂಜೆಯನ್ನು ನೆರವೇರಿಸಿ, ಕ್ಷೇತ್ರದಲ್ಲಿ, ಜರಗುತ್ತಿರುವ ಅಕ್ಷರಾಭ್ಯಾಸ, ಸರಳ ವಿವಾಹ ಪದ್ದತಿಯ ವಿಚಾರವನ್ನು ತಿಳಿದುಕೊಂಡೆವು. ನಂತರ ಗುರುಗಳು ವಾಸಿಸಿದ ಮನೆಯನ್ನು ಸಂದರ್ಶಸಿ ಅವರು ಉಪಯೋಗಿಸುತಿದ್ದ […]
Read More
12-04-2024, 6:01 AM
ಮಂಗಳೂರು: ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-04-2024 ಶುಕ್ರವಾರ ಸಂಜೆ ಘಟಕದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ್ ಪೂಜಾರಿರವರು ದೇರೆಬೈಲ್ ನಲ್ಲಿ ನೂತನವಾಗಿ ನಿರ್ಮಿಸಿದ ಮನೆಯ ಗೃಹಪ್ರವೇಶ ದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರಾದ ಮನಿಷಾ ರೋಪೇಶ್, ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು […]
Read More
04-12-2022, 3:34 PM
ಪಣಂಬೂರು ಕುಳಾಯಿ :- ಯುವವಾಹಿನಿ (ರಿ.) ಪಣಂಬೂರು – ಕುಳಾಯಿ ಘಟಕ ಹಾಗು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಇವರ ಜಂಟಿ ಆಶ್ರಯದಲ್ಲಿ ಎಂ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಕುಳಾಯಿ ಪರಿಸರದಲ್ಲಿ, ಇತ್ತೀಚಿಗೆ ನಮ್ಮನ್ನಗಲಿದ ಘಟಕದ ಗೌರವ ಸದಸ್ಯರಾದ ದಿl ಮಹಾಬಲ ಟಿ. ಸಾಲ್ಯಾನ್ ರವರ ಸ್ಮರಣಾರ್ಥವಾಗಿ ದಿನಾಂಕ 04 ಡಿಸೆಂಬರ್ 2022 ರಂದುಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಘಟಕದ ಸಮಾಜ ಸೇವಾ ನಿರ್ದೇಶಕರಾದ ಸುಧೀರ್ ರವರ ನಾಯಕತ್ವದಲ್ಲಿ, ಆರಂಭವಾದ ಸ್ವಚ್ಛತಾ ಕಾರ್ಯದಲ್ಲಿ ಅಧ್ಯಕ್ಷರಾದ ರಂಜನ್ ಕೆ.ಕೋಟ್ಯಾನ್, […]
Read More
06-11-2022, 6:07 PM
ಪಣಂಬೂರು ಕುಳಾಯಿ :- ದಿನಾಂಕ 06 ನವೆಂಬರ್ 2022 ರವಿವಾರದಂದು ಘಟಕದ ವತಿಯಿಂದ ಯುವವಾಹಿನಿಯ ಮುಖ್ಯ ಧ್ಯೇಯಗಳಲ್ಲಿ ಒಂದಾದ “ಸಂಪರ್ಕ” ಎಂಬ ಪದಕ್ಕೆ ಅರ್ಥ ಬರುವಂತೆ ಘಟಕದ ಸದಸ್ಯರು ಸೇರಿ ಒಂದು ದಿನದ ಯಾತ್ರೆಯ ಕಾರ್ಯಕ್ರಮವನ್ನು ಘಟಕದ ಪ್ರಚಾರ ನಿರ್ದೇಶಕರಾದ ನಿತಿನ್ ರವರ ನೇತೃತ್ವದಲ್ಲಿ ವಿವಿಧ ದೇವಸ್ಥಾನಗಳ ಯಾತ್ರೆಯನ್ನು ಕೈ ಗೊಳ್ಳಲಾಯಿತು. ಗೆಜ್ಜೆಗಿರಿ-ನಂದನ ಬಿತ್ತಲ್, ಹನುಮ ಗಿರಿ, ಪಂಚ ಮುಖಿ ಹನುಮಂತ ದರ್ಶನ, ಸೌತಡ್ಕ ಶಿಶಿಲ ಶಿಶಿಲೇಶ್ವರ ದೇವಸ್ಥಾನ (ಮತ್ಸ್ಯ ತೀರ್ಥ), ಕನ್ಯಾಡಿ ರಾಮ ಮಂದಿರ, ಸೂರ್ಯ […]
Read More
02-10-2022, 2:02 PM
ಪಣಂಬೂರು ಕುಳಾಯಿ :-ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 02 ಅಕ್ಟೋಬರ್ 2022 ರ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮ ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಗೋಪಾಲ ಬಂಗೇರ ನೇರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಜಯಾನಂದ ಅಂಜನ್, ಮಹಾಪೌರರು, ಮಂಗಳೂರು ಮಹಾನಗರ ಪಾಲಿಕೆ, ಸತ್ಯಜಿತ್ ಸುರತ್ಕಲ್, ರಾಜ್ಯಾಧ್ಯಕ್ಷರು, ನಾರಾಯಣಗುರು ವಿಚಾರ […]
Read More
05-09-2022, 2:00 PM
ಪಣಂಬೂರು – ಕುಳಾಯಿ :- ಶಿಕ್ಷಕರ ದಿನಾಚರಣೆಯ ಅಂಗವಾಗಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್2022 ರ ಸೋಮವಾರದಂದು ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿವಿಧ ಶಾಲೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಘಟಕದ ಸದಸ್ಯರುಗಳಾದ ಶ ಸುಜಾತ ಕುಳಾಯಿ, ಜಯಶ್ರೀ ಅಶೋಕ್ , ಕೀರ್ತಿ ಹಾಗು ಮನಿಷಾ ರೂಪೇಶ್ ಇವರಿಗೆ ಘಟಕದ ಮಹಿಳಾ ಸದಸ್ಯರುಗಳು ಆರತಿ ಬೆಳಗಿ, ಹರಿಸಿನ ಕುಂಕುಮ ಹಚ್ಚಿ, ಹೂಮುಡಿಸಿ, ಶಾಲು ಹೊದೆಸಿ, ಗುರುದಕ್ಷಿಣೆ ನೀಡುವ ಮೂಲಕ ಗೌರವಿಸಲಾಯಿತು. ಈ […]
Read More
21-08-2022, 4:41 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]
Read More