Yuvavahini

ಪಣಂಬೂರು-ಕುಳಾಯಿ

ಮಂಗಳೂರು ದಸರಾ 2025 ಸೇವಾ ಕೌಂಟರ್ ಮತ್ತು ಅನ್ನದಾನ ಕೌಂಟರ್ ನಲ್ಲಿ ಸೇವೆ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ ಘಟಕ

ಮಂಗಳೂರು ದಸರಾ 2025 ಇದರ ಹತ್ತನೇ ದಿನ ತಾ:01-10-2025ರಂದು ಸೇವೆಯಲ್ಲಿ ಘಟಕದ ಅಧ್ಯಕ್ಷರು ಹಾಗೂ ಸರ್ವ ಸದ್ಯಸರು ಸೇವಾ ಕೌಂಟರ್ ಮತ್ತು ಅನ್ನದಾನ ಕೌಂಟರ್ ನಲ್ಲಿ ಸೇವೆ ಸಲ್ಲಿಸಿದರು.

Read More

ಮಾಧವ ಕೀರ್ತನೋತ್ಸವ-ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ

ಹಿರಿಯ ಭಜಕರಾದ ಶ್ರೀ ಮಾಧವ ಅಂಚನ್ ರವರ ಸಹಕಾರದಲ್ಲಿ ನಾಲ್ಕನೇ ವರುಷದ ” “ಮಾಧವ ಕೀರ್ತನೋತ್ಸವ” ಕಾರ್ಯಕ್ರಮವು ತಾ:14-09-2025 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಳಾಯಿ ಇದರ ಸಭಾಂಗಣದಲ್ಲಿ ನಡೆಯಿತು. ಮದ್ಯಾಹ್ನ ಘಟಕದ ಅಧ್ಯಕ್ಷರಾದ ಧನಿಶ್ ಕುಳಾಯಿ, ಹಿರಿಯರಾದ ಮಾಧವ ಅಂಚನ್, ಸಂಚಾಲಕರದ ಹರೀಶ್ ಪೂಜಾರಿ ಮತ್ತು ಮಾಜಿ ಅಧ್ಯಕ್ಷರೆಲ್ಲರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನ ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನೆ ಸಂಕೀರ್ತನೆ ಕಾರ್ಯಕ್ರಮದಲ್ಲಿ ಮೊದಲಿಗೆ ಪಣಂಬೂರು ಕುಳಾಯಿ ತಂಡದಿಂದ ಪ್ರಾರಂಭವಾಗಿ ನಂತರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ […]

Read More

ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ

07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.

Read More

ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ

ದಿನಾಂಕ 24-08-2025 ರಂದು ಭಾನುವಾರ ಮಹಿಳಾ ಮಂಡಲ ಕುಳಾಯಿಯಲ್ಲಿ, ರೋಟರಿ ಕ್ಲಬ್ ಸುರತ್ಕಲ್, ಮಹಿಳಾ ಮಂಡಲ ಕುಳಾಯಿ, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ದೇರಳಕಟ್ಟೆ, ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ವಿದ್ಯಾಲಯದ ಸಹಭಾಗೀತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.. ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾl ಗೋಪಾಲಕೃಷ್ಣ ಭಟ್ ಸಂಕಬಿತ್ತಿಲು, ಉದ್ಘಾಟಿಸಿದರು. ರೋಟರಿ ಕ್ಲಬ್ ಸುರತ್ಕಲ್ ನ ಅಧ್ಯಕ್ಷರಾದ ರೊ. […]

Read More

ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ “ಅರಿವಿನ ಬೆಳಕು”

ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ:- ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಬಗ್ಗೆ ‘ ಅರಿವಿನ ಬೆಳಕು ‘ ಕಾರ್ಯಕ್ರಮವು 02-02-2025 ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಜರಗಿತು* .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಧನೀಷ್ ಕುಳಾಯಿ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಗೋಪಾಲ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ […]

Read More

ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ […]

Read More

ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ – 2024

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾ‌ರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]

Read More

ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಅಂಚೆ ಯೋಜನೆಗಳು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ : ಹರೀಶ್ ಕೆ ಪೂಜಾರಿ

ಕುಳಾಯಿ : ಮಹಿಳಾ ಮಂಡಲ (ರಿ) ಕುಳಾಯಿ ಮತ್ತು ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಪಾನ್ ಕಾರ್ಡ್, ಪಾಸ್ ಪೋರ್ಟ್, ಅಪಘಾತ ವಿಮಾ ಹಾಗೂ ಅಂಚೆ ಉಳಿತಾಯ ಯೋಜನೆಯ ಶಿಬಿರವು ಮಹಿಳಾ ಮಂಡಲ ಕುಳಾಯಿ ಸಭಾಂಗಣದಲ್ಲಿ 02-10-2024ರಂದು ಬುಧವಾರ ಜರಗಿತು. […]

Read More

ಮಾಧವ ಕೀರ್ತನೋತ್ಸವ – 2024

ಕುಳಾಯಿ : ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾಧವ ಕೀರ್ತನೋತ್ಸವ – 2024 ಭಜನಾ ಕಾರ್ಯಕ್ರಮವು 15-09-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಭಜನಾ ಕ್ಷೇತ್ರದ ಹಿರಿಯರು ಮಾಧವ ಅಂಚನ್ ಇಡ್ಯಾರವರು ದೀಪ ಬೆಳಗಿಸುವುದರ ಮೂಲಕ ಭಜನಾ ಸಂಕೀರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಜನಾ ಸಂಕೀರ್ತನೆಯಲ್ಲಿ ಸ್ಥಳೀಯ ಭಜನಾ ತಂಡದ ಭಜಕರು ಭಾಗವಹಿಸಿದ್ದರು. ಭಜನಾ ಮಂಗಲೋತ್ಸವದ ನಂತರ ಭಜನಾ ಕ್ಷೇತ್ರದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವು ಜರಗಿತು. ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) […]

Read More

ಯುವ ಕೂಡು-ಕೂಟ-ಕುಟುಂಬ ಮಿನದನ

ಕುಳಾಯಿ: ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಯುವ ಕೂಡು-ಕೂಟ ಕುಟುಂಬ ಮಿನದನ ಎಂಬ ವಿನೂತನ ಕಾರ್ಯಕ್ರಮ ದಿ.  21-07-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿ ಮುಡಿಪು ಸರಕಾರಿ ಪ್ರಥಮ ದರ್ಜೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!