01-07-2022, 2:52 AM
ಗೆಜ್ಜೆಗಿರಿ :- ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ 01 ಜುಲೈ 2022 ಶುಕ್ರವಾರದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸೇವೆಯನ್ನು ನೀಡ ಲಾಯಿತು. ಈ ಸೇವಾ ಕಾರ್ಯವು ಘಟಕದ ಅಧ್ಯಕ್ಷರಾದ ರವಿ ಅಮೀನ್ ರವರ ನೇತೃತ್ವದಲ್ಲಿ ಘಟಕದ ಭಜನಾ ತಂಡದೊಂದಿಗೆ, ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಹಾಗೂ ಒಟ್ಟು 59 ಸದಸ್ಯರುಗಳು ಪಾಲ್ಗೊಂಡರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಕ್ಷೇತ್ರದ ಯಜಮಾನರಾದ ಶ್ರೀಧರ್ ಪೂಜಾರಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ […]
Read More
05-06-2022, 4:15 PM
ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]
Read More
05-06-2022, 3:59 PM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]
Read More
16-05-2022, 1:43 PM
ದಿನಾಂಕ 01.05.2022 ರಂದು “ಯುವವಾಹಿನಿ ಕುಟುಂಬ ಸಮ್ಮಿಲನ 2022” ಕಾರ್ಯಕ್ರಮವನ್ನು ಕುಳಾಯಿ ವಿಷ್ಣು ಮೂರ್ತಿ ದೇವಸ್ಥಾನದ ಪರಿಸರದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟ್ ರ್ ಹಾಗೂ ವೈಟ್ ಲಿಫ್ಟರ್ ಸುಪ್ರಿತಾ ಪೂಜಾರಿಯವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಶ್ರೀ ರವಿ ಅಮೀನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಸದಸ್ಯರಾದ ಯಶಸ್ವಿನಿ, ಜಯಶ್ರೀ, ಕೀರ್ತಿ ಹಾಗೂ ಕುಮಾರಿ ಅಕ್ಷಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಈ ಕಾರ್ಯಕ್ರಮದಲ್ಲಿ ಘಟಕದ […]
Read More
06-10-2019, 8:11 AM
ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ 50 ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು ಯಶಸ್ವಿಯಾಗಿದೆ
Read More
14-07-2019, 1:49 PM
ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]
Read More
12-05-2019, 3:05 PM
ಪಣಂಬೂರು : ನಾಳಿನ ಸುಂದರ ಭವಿಷ್ಯಕ್ಕಾಗಿ ವಿದ್ಯೆಗೆ ಪ್ರೊತ್ಸಾಹ ಅಗತ್ಯ. ಈ ಮೂಲಕ ಯುವವಾಹಿನಿ ಬ್ರಹತ್ ಶಕ್ತಿಯಾಗಿ ರೂಪುಗೊಂಡಿದೆ. ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕವು ಈ ನಿಟ್ಟಿನಲ್ಲಿ ಚೆನ್ನಾಗಿ ಕೆಲಸ ಮಾಡಿದೆ ಎಂದು ಮಂಗಳೂರು ವಿಶ್ವವಿಧ್ಯಾನಿಲಯದ ನಿವೃತ್ತ ಉಪಕುಲಸಚಿವ ಪ್ರಭಾಕರ ನೀರುಮಾರ್ಗ ಹೇಳಿದರು. ದಿನಾಂಕ 12.05.2019ರಂದು ನವ ಮಂಗಳೂರು ಬಂದರು ಮಂಡಳಿ, ಪಣಂಬೂರು ಇದರ ಸಭಾಂಗಣದಲ್ಲಿ ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]
Read More
12-05-2019, 7:09 AM
ಪಣಂಬೂರು ಕುಲಾಯಿ : ಯುವವಾಹಿನಿ (ರಿ) ಪಣಂಬೂರು ಕುಲಾಯಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ರಂಜನ್ ಕೆ.ಕೋಟ್ಯಾನ್ ಆಯ್ಕೆಯಾಗಿದ್ದಾರೆ
Read More
14-02-2019, 1:54 PM
ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸಾರ್ಥಕತೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ನ ನಿರ್ದೇಶಕಿ ಪ್ರೊ.ಹಿಲ್ಡಾ ರಾಯಪ್ಪನ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ಯುವವಾಹಿನಿ(ರಿ) ಕೇಂದ್ರ ಸಮಿತಿ ಮತ್ತು ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ದಿನಾಂಕ 14. 2.2019 ರಂದು ಮಂಗಳೂರು ವಿ.ವಿ ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜೀವನ […]
Read More