22-10-2025, 4:13 PM
ಮಂಗಳೂರು ದಸರಾ 2025 ಇದರ ಹತ್ತನೇ ದಿನ ತಾ:01-10-2025ರಂದು ಸೇವೆಯಲ್ಲಿ ಘಟಕದ ಅಧ್ಯಕ್ಷರು ಹಾಗೂ ಸರ್ವ ಸದ್ಯಸರು ಸೇವಾ ಕೌಂಟರ್ ಮತ್ತು ಅನ್ನದಾನ ಕೌಂಟರ್ ನಲ್ಲಿ ಸೇವೆ ಸಲ್ಲಿಸಿದರು.
Read More
21-10-2025, 3:40 PM
ಹಿರಿಯ ಭಜಕರಾದ ಶ್ರೀ ಮಾಧವ ಅಂಚನ್ ರವರ ಸಹಕಾರದಲ್ಲಿ ನಾಲ್ಕನೇ ವರುಷದ ” “ಮಾಧವ ಕೀರ್ತನೋತ್ಸವ” ಕಾರ್ಯಕ್ರಮವು ತಾ:14-09-2025 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಳಾಯಿ ಇದರ ಸಭಾಂಗಣದಲ್ಲಿ ನಡೆಯಿತು. ಮದ್ಯಾಹ್ನ ಘಟಕದ ಅಧ್ಯಕ್ಷರಾದ ಧನಿಶ್ ಕುಳಾಯಿ, ಹಿರಿಯರಾದ ಮಾಧವ ಅಂಚನ್, ಸಂಚಾಲಕರದ ಹರೀಶ್ ಪೂಜಾರಿ ಮತ್ತು ಮಾಜಿ ಅಧ್ಯಕ್ಷರೆಲ್ಲರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನ ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನೆ ಸಂಕೀರ್ತನೆ ಕಾರ್ಯಕ್ರಮದಲ್ಲಿ ಮೊದಲಿಗೆ ಪಣಂಬೂರು ಕುಳಾಯಿ ತಂಡದಿಂದ ಪ್ರಾರಂಭವಾಗಿ ನಂತರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ […]
Read More
16-09-2025, 7:30 PM
07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
Read More
15-09-2025, 3:45 PM
ದಿನಾಂಕ 24-08-2025 ರಂದು ಭಾನುವಾರ ಮಹಿಳಾ ಮಂಡಲ ಕುಳಾಯಿಯಲ್ಲಿ, ರೋಟರಿ ಕ್ಲಬ್ ಸುರತ್ಕಲ್, ಮಹಿಳಾ ಮಂಡಲ ಕುಳಾಯಿ, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ದೇರಳಕಟ್ಟೆ, ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ವಿದ್ಯಾಲಯದ ಸಹಭಾಗೀತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.. ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾl ಗೋಪಾಲಕೃಷ್ಣ ಭಟ್ ಸಂಕಬಿತ್ತಿಲು, ಉದ್ಘಾಟಿಸಿದರು. ರೋಟರಿ ಕ್ಲಬ್ ಸುರತ್ಕಲ್ ನ ಅಧ್ಯಕ್ಷರಾದ ರೊ. […]
Read More
14-07-2025, 4:05 AM
ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ:- ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಬಗ್ಗೆ ‘ ಅರಿವಿನ ಬೆಳಕು ‘ ಕಾರ್ಯಕ್ರಮವು 02-02-2025 ರಂದು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಜರಗಿತು* .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಧನೀಷ್ ಕುಳಾಯಿ ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಮಾಜಿ ಅಧ್ಯಕ್ಷರಾದ ಶ್ರೀ ಗೋಪಾಲ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ […]
Read More
12-01-2025, 12:28 PM
ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ […]
Read More
10-11-2024, 12:31 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]
Read More
02-10-2024, 5:21 PM
ಕುಳಾಯಿ : ಮಹಿಳಾ ಮಂಡಲ (ರಿ) ಕುಳಾಯಿ ಮತ್ತು ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಡಾಕ್ ಚೌಪಾಲ್-ಅಂಚೆ ಜನ ಸಂಪರ್ಕ ಅಭಿಯಾನ ಮೂಲಕ ಆಧಾರ್ ನೋಂದಣಿ ಹಾಗೂ ತಿದ್ದುಪಡಿ, ಪಾನ್ ಕಾರ್ಡ್, ಪಾಸ್ ಪೋರ್ಟ್, ಅಪಘಾತ ವಿಮಾ ಹಾಗೂ ಅಂಚೆ ಉಳಿತಾಯ ಯೋಜನೆಯ ಶಿಬಿರವು ಮಹಿಳಾ ಮಂಡಲ ಕುಳಾಯಿ ಸಭಾಂಗಣದಲ್ಲಿ 02-10-2024ರಂದು ಬುಧವಾರ ಜರಗಿತು. […]
Read More
15-09-2024, 5:05 AM
ಕುಳಾಯಿ : ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಮಾಧವ ಕೀರ್ತನೋತ್ಸವ – 2024 ಭಜನಾ ಕಾರ್ಯಕ್ರಮವು 15-09-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಭಜನಾ ಕ್ಷೇತ್ರದ ಹಿರಿಯರು ಮಾಧವ ಅಂಚನ್ ಇಡ್ಯಾರವರು ದೀಪ ಬೆಳಗಿಸುವುದರ ಮೂಲಕ ಭಜನಾ ಸಂಕೀರ್ತನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಜನಾ ಸಂಕೀರ್ತನೆಯಲ್ಲಿ ಸ್ಥಳೀಯ ಭಜನಾ ತಂಡದ ಭಜಕರು ಭಾಗವಹಿಸಿದ್ದರು. ಭಜನಾ ಮಂಗಲೋತ್ಸವದ ನಂತರ ಭಜನಾ ಕ್ಷೇತ್ರದ ಸಾಧಕರನ್ನು ಗೌರವಿಸುವ ಕಾರ್ಯಕ್ರಮವು ಜರಗಿತು. ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) […]
Read More
21-07-2024, 5:05 PM
ಕುಳಾಯಿ: ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಯುವ ಕೂಡು-ಕೂಟ ಕುಟುಂಬ ಮಿನದನ ಎಂಬ ವಿನೂತನ ಕಾರ್ಯಕ್ರಮ ದಿ. 21-07-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿ ಮುಡಿಪು ಸರಕಾರಿ ಪ್ರಥಮ ದರ್ಜೆ […]
Read More