ಅಧ್ಯಕ್ಷರಾಗಿ ಅರುಣ್ ಕುಮಾರ್, ಕಾರ್ಯದರ್ಶಿಯಾಗಿ ರಾಜೇಶ್ವರಿ ಆಯ್ಕೆ
07-04-2019, 4:09 AM
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
15-09-2018, 4:45 PM
ಹಳೆಯಂಗಡಿ : ಕಟ್ಟೋಣ ನಾವು ಹೊಸ ನಾಡೊಂದನು…ಶಾಂತಿ ಸಹಬಾಳ್ವೆಯ ಬೀಡೊಂದನು… ಹೆಜ್ಜೆ ಮೇಲೆ ಹೆಜ್ಜೆ ಇಡುತ ಕುಣಿವ ಯುವಜನರ ದಂಡು, ಜೊತೆಗೆ ಹುಚ್ಚೆಬ್ಬಿಸೋ ನಾಸಿಕ್ ಬ್ಯಾಂಡು… ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ . ದಿನಾಂಕ 15-09-2018 ರಂದು ನಡೆದ ಹಳೆಯಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಯಾತ್ರೆಯಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಸದಸ್ಯರಿಂದ “ನಾಸಿಕ್ ಬ್ಯಾಂಡ್ ” ಕಾರ್ಯಕ್ರಮ ಏರ್ಪಡಿಸಲಾಯಿತು. 60 ಸದಸ್ಯರ ದಂಡು ,ಹಳದಿ ಬಣ್ಣದ ಜರ್ಸಿ ಟಿ-ಶರ್ಟ್ ಸಮವಸ್ತ್ರದಲ್ಲಿ […]
02-09-2018, 3:45 PM
ಹಳೆಯಂಗಡಿ : ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಸದಸ್ಯರಿಗೆ 15 ದಿನಗಳ ಉಚಿತ ನಾಸಿಕ್ ಬ್ಯಾಂಡ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 02.09.2018 ರಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾಣಿಲ್ ರವರು ನಾಸಿಕ್ ಬ್ಯಾಂಡ್ ಬಾರಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಹೇಮನಾಥ ಬಿ ಕರ್ಕೆರ, ಕಾರ್ಯದರ್ಶಿ ಚಂದ್ರಿಕಾ ಪ್ರವೀಣ್ ಕೋಟ್ಯಾನ್, ಭಾಸ್ಕರ್ ಸಾಲಿಯಾನ, ಮೋಹನ್ ಎಸ್ […]
27-08-2018, 9:20 AM
ಹಳೆಯಂಗಡಿ : ಯುವವಾಹಿನಿ (ರಿ.) ಹಳೆಯಂಗಡಿ ಘಟಕವು ಕಳೆದ 2 ದಶಕಗಳಿಂದ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಳೆಯಂಗಡಿಯ ಪ್ರಗತಿಯೊಂದಿಗೆ ಹಾಗು ಶೈಕ್ಷಣಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಮುಖಿ ಚಿಂತನೆಯೊಂದಿಗೆ ನಾಯಕತ್ವವನ್ನು ರೂಪಿಸಿ ಬೆಳೆಸುವ ಯುವ ಸಂಘಟನೆಯಾಗಿ ಬೆಳೆಯುತ್ತಿದೆ. ಕಳೆದ 20 ವರ್ಷಗಳಿಂದ ಸಂಘದ ಜೊತೆ-ಜೊತೆಯಾಗಿ ಹತ್ತು ಹಲವಾರು ಕಾರ್ಯಕ್ರಮಗಳ ಯಶಸ್ಸಿನ ರೂವಾರಿಯಾಗಿ ಈಗಾಗಲೇ ಸಂಘದ ನೂತನ ಕಟ್ಟಡ ನಿಧಿಗೆ ರೂಪಾಯಿ 7.5 ಲಕ್ಷ ಧನಸಹಾಯದ ಭರವಸೆಯನ್ನು ನೀಡಿದೆ. ಮಾತ್ರವಲ್ಲದೆ […]
19-08-2018, 1:27 PM
ಹಳೆಯಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ164ನೇ ಜನ್ಮ ದಿನದ ಪ್ರಯುಕ್ತ ಜರಗಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 19-08-2018 ರಂದು ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ (ರಿ) ಹಳೆಯಂಗಡಿಯ ಸಂಯುಕ್ತ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಉದ್ಯಮಿ ಸದಾಶಿವ ಎನ್.ಎಸ್ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಅಧ್ಯಕ್ಷರಾದ ಚಂದ್ರಶೇಖರ ನಾನಿಲ್,ಯುವವಾಹಿನಿ ಅಧ್ಯಕ್ಷ ಹೇಮನಾಥ ಬಿ.ಕರ್ಕೇರ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಸುವರ್ಣ ಪ್ರಧಾನ ಕಾರ್ಯದರ್ಶಿ […]
12-08-2018, 3:50 PM
ಹಳೆಯಂಗಡಿ : ಯುವಪೀಳಿಗೆಯನ್ನು ಮುಖ್ಯವಾಹಿನಿಗೆ ಕರೆತರಲು, ಸಮಾಜದ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘಟನೆಯು ಸಹಕಾರಿಯಾಗಿದೆ. . ತುಳುನಾಡಿನ ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸಿ ಬೆಳೆಸಲು ಹಿರಿಯರ ಮಾರ್ಗದರ್ಶನದಲ್ಲಿ ನಂಬಿಕೆಯನ್ನು ಪ್ರೋತ್ಸಾಹಿಸುವ ಕಾರ್ಯ ನಾವೆಲ್ಲರೂ ಸೇರಿ ಮಾಡಬೇಕು ಎಂದು ಕರ್ನಾಟಕ ಧಾರ್ಮಿಕ ಪರಿಷತ್ ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ವಠಾರದಲ್ಲಿ ದಿನಾಂಕ 12.08.2018 ರಂದು ತುಳು ಸಂಸ್ಕ್ರತಿಯನ್ನು ಬಿಂಬಿಸುವ ಆಟಿದ ಐಸ್ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಗಳೂರು […]
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
07-06-2018, 9:06 AM
ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಹೇಮಾನಾಥ ಬಿ.ಕರ್ಕೇರ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು ಅಧ್ಯಕ್ಷರು: ಹೇಮನಾಥ್ ಬಿ ಕರ್ಕೇರ ಉಪಾಧ್ಯಕ್ಷರು: ಪ್ರೇಮಲತ ಕಾರ್ಯದರ್ಶಿ : ಚಂದ್ರಿಕ ಪಿ. ಕೋಟ್ಯಾನ್ ಜೊತೆ ಕಾರ್ಯದರ್ಶಿ: ಹರೀಶ್ ಆರ್ ಅಮೀನ್ ಕೋಶಾಧಿಕಾರಿ: ಚೇತನ್ ಕುಮಾರ್ ಸಂಘಟನಾ ಕಾರ್ಯದರ್ಶಿ: ಹಿತಾಕ್ಷಿ, ನಾರಾಯಣ, ಸುನಿತಾ ಎಸ್ ಸುವರ್ಣ, ಮಮತ ಅರುಣ್, ವಸಂತಿ ನಿರ್ದೇಶಕರು: ಕ್ರೀಡೆ ಮತ್ತು ಆರೋಗ್ಯ: ರಾಕೇಶ್ ಆರ್ ಸಾಲಿಯಾನ್, ಶ್ರೀ ಅರುಣ್ ಕುಮಾರ್, ಕು. ದಿವ್ಯಾಶ್ರೀ […]
03-06-2018, 2:40 AM
ಹಳೆಯಂಗಡಿ : ಯುವ ಸಮುದಾಯ ಉತ್ತಮ ನಾಯಕತ್ವ ಗುಣವನ್ನು ಬೆಳೆಸಬೇಕು ಎಂಬ ಸದುದ್ದೇಶದೊಂದಿಗೆ ಯುವವಾಹಿನಿ ಸಂಸ್ಥೆಯು ಯುವ ಸಮುದಾಯದ ಸಂಘಟನೆಯೊಂದಿಗೆ ಸಮಾಜ ಸೇವೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಹಳೆಯಂಗಡಿ ಹರಿ ಓಂ ಸಭಾಂಗಣದಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್ ಸಭೆಯ […]