07-09-2016, 5:12 AM
ದಿ. 7-9-2016 ರಂದು ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯಲ್ಲಿ ನೆರೆದ ಭಕ್ತಾಭಿಮಾನಿಗಳಿಗೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇದರ ಮುಂಭಾಗದಲ್ಲಿ 1000 ಜನರಿಗೆ ರೂ. 16,000/- ಮೊತ್ತದ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿ, ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯ ಯಶಸ್ಸಿಗೆ ಸಹಕಾರ ನೀಡಲಾಗಿರುತ್ತದೆ.
Read More
24-07-2016, 5:56 AM
ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]
Read More
12-06-2016, 6:00 AM
ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ: 12-6-2016 ರಂದು ಹಳೆಯಂಗಡಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಕೊಲ್ನಾಡು ದಿ! ಕಮಲ ಬೂಬ ಅಮೀನ್ರವರ ಸ್ಮರಣಾರ್ಥ ಅವರ ಮಕ್ಕಳಿಂದ (ಪೂಜಾ ಎರೇಂಜರ್ಸ್ & ಕೆಟರರ್ಸ್) ಇವರ ಪ್ರಾಯೋಜಕತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ.ಗಣೇಶ್ ಜಿ. ಬಂಗೇರ ವಹಿಸಿದರು. ಶ್ರೀ ಜೈಕೃಷ್ಣ ಬಿ. ಕೋಟ್ಯಾನ್, ಮಾಲಕರು ಪೂಜಾ ಎರೇಂಜರ್ಸ್ & ಕೆಟರರ್ಸ್ ಹಳೆಯಂಗಡಿ ಇವರು ಹಳೆಯಂಗಡಿ ಸುತ್ತಮುತ್ತಲ್ಲಿನ 41 ಅರ್ಹ ಶಾಳಾ ಮತ್ತು ಕಾಲೇಜು […]
Read More