Yuvavahini

ಹೆಜಮಾಡಿ

ಗುರು ಪೂಜೆ-ಯುವವಾಹಿನಿ(ರಿ.) ಹೆಜಮಾಡಿ ಘಟಕ

ಕಾರ್ಯಕ್ರಮಗಳ ಮುನ್ನುಡಿಯಾಗಿ ಗುರುಮಂದಿರದಲ್ಲಿ ಗುರು ಪೂಜೆಯನ್ನು ಪ್ರತೀ ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತಿದ್ದು ಪ್ರಸ್ತುತ ಸಾಲಿನ ಗುರು ಪೂಜೆಯನ್ನು ದಿನಾಂಕ 14-08-2025 ರಂದು ಗುರುವಾರ ಸಂಜೆ ಭಜನೆಯೊಂದಿಗೆ ಗುರುಮಂದಿರದಲ್ಲಿ ನಡೆಸಲಾಯಿತು.ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಅದೇ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ದಯಾನಂದ್ ಹೆಜಮಾಡಿ ಇವರ ಕೊಡುಗೆಯಾಗಿ ಹೆಜಮಾಡಿ ಬಿಲ್ಲವರ ಸಂಘಕ್ಕೆ ಕಸದಬುಟ್ಟಿಯನ್ನು ವಿತರಿಸಲಾಯಿತು.

Read More

ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ-ಯುವವಾಹಿನಿ(ರಿ.)ಹೆಜಮಾಡಿ ಘಟಕ

ದಿನಾಂಕ:24-09-2025 ರಂದು ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶಾರದಾ ಮಾತೆಯ ಕೃಪೆಗೆ ಪಾತ್ರರಾದರು.

Read More

ಸಾರ್ವಜನಿಕ ಶನಿ ಪೂಜೆ-ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕ

ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]

Read More

ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]

Read More

ತುಳುವೆರೆ ತುಳಸಿ ಪರ್ಬ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವೆಂಬ‌ರ್ 13 ರಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರು ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ ಹೆಜಮಾಡಿ, […]

Read More

2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 11-08-2024 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವರ ಸಂಘದ ರತ್ನಾಶಂಕರ್ ಸಭಾಗೃಹದಲ್ಲಿ ಜರಗಿತು. ಪ್ರಥಮವಾಗಿ ಅತಿಥಿ ಗಣ್ಯರೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಪೂಜೆಯನ್ನು ಸಲ್ಲಿಸಿ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ದೀಪಕ್ ವಿ ಕೋಟ್ಯಾನ್ ವಹಿಸಿದ್ದರು. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿ ಉಧ್ಘಾಟಕರಾಗಿ […]

Read More

ತುಳುನಾಡ ತುಳಸಿ ಪರ್ಬ

ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]

Read More

ಯುವವಾಹಿನಿ(ರಿ.) ಹೆಜಮಾಡಿ ಘಟಕ ಪದಗ್ರಹಣ ಕಾರ್ಯಕ್ರಮ

ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ […]

Read More

ಗುರು ಜಯಂತಿಯ ಅಂಗವಾಗಿ ಕ್ರೀಡಾಕೂಟ

ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]

Read More

ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಆಯ್ಕೆ

  ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!