12-08-2017, 10:30 AM
ಅವಕಾಶಗಳು ಎಳವೆಯಲ್ಲಿಯೇ ಸಿಕ್ಕಾಗ ಮಕ್ಕಳ ಪ್ರತಿಭಾ ವಿಕಸನವು ಅತ್ಯಂತ ವೇಗದಿಂದ ಸಾಗುತ್ತದೆ. ಮಕ್ಕಳ ಪ್ರಾಯಕ್ಕೆಅನುಗುಣವಾದ ಸಾಮಥ್ರ್ಯಗಳು ಪ್ರತಿಯೊಬ್ಬರಲ್ಲೂ ಇದೆ ಅದನ್ನು ಗುರುತಿಸಿಕೊಳ್ಳುವ ಕೆಲಸವನ್ನು ಹೆತ್ತವರು ಮಾಡಬೇಕಿದೆ, ಇಂತಹ ಅವಕಾಶಗಳಲ್ಲಿ ಇಂದಿನ ಕಾರ್ಯಕ್ರಮವೂ ಹೆಚ್ಚು ಪ್ರಸ್ತುತ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್ಕುಮಾರ್ ಬಿಎನ್ ತಿಳಿಸಿದರು. ಅವರು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ವತಿಯಿಂದ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು […]
Read More
28-05-2017, 12:19 PM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
22-04-2017, 9:28 AM
ಯುವವಾಹಿನಿ ಸುರತ್ಕಲ್ ಹಾಗೂ ಯುವವಾಹಿನಿ ಸಸಿಹಿತ್ಲು ಘಟಕಗಳ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಸಸಿಹಿತ್ಲು ಇದರ ಸಹಯೋಗದೊಂದಿಗೆ ದಿನಾಂಕ 22.04.2017ನೇ ಶನಿವಾರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ,ಸಸಿಹಿತ್ಲು ಇಲ್ಲಿ ಸಂಚಾರಿ ನಿಯಮಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಜರುಗಿತು ಟ್ರಾಫಿಕ್ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು. ಸಂಚಾರಿ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುರತ್ಕಲ್ […]
Read More