Yuvavahini

ಪಡುಬಿದ್ರೆ

2025-26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

2025-26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/25 ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಇದರ ಅಧ್ಯಕ್ಷರಾದ ಶ್ರೀ ಸೀನ ಪೂಜಾರಿಯವರು ಉದ್ಘಾಟಿಸಿ ಮಾತನಾಡುತ್ತಾ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಯಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು. ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ […]

Read More

2025 26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಘಟಕದ 2025 26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/ 25ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಅಧ್ಯಕ್ಷರಾದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಸೀನ ಪೂಜಾರಿಯವರು ಮಾತನಾಡಿ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಅಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ಮಕ್ಕಳ ಹಬ್ಬ 2024 ಉದ್ಘಾಟನಾ ಸಮಾರಂಭ

ಪಡುಬಿದ್ರಿ : ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪಡುಬಿದ್ರಿ ಘಟಕದ ವತಿಯಿಂದ ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 17-11-2024 ರಂದು ಮಕ್ಕಳ ಹಬ್ಬ 2024 ಕಾರ್ಯಕ್ರಮ ನೆರವೇರಿತು. ಶಾಲೆಯ ವಿದ್ಯಾರ್ಥಿ ನಾಯಕಲಕ್ಷಿಣ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಲೋಕೇಶ್ ಅಮೀನ್ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿ ಕೊಂಡು ಬರುತ್ತಿರುವ ಯುವವಾಹಿನಿ (ರಿ) ಪಡುಬಿದ್ರಿ ಘಟಕದ ಕಾರ್ಯ ನಿಜವಾಗಿಯೂ ಶ್ಲಾಘನೀಯ […]

Read More

ತುಳುವೆರೆ ಬದ್ಕ್

ಪಡುಬಿದ್ರೆ : ಬಿಲ್ಲವ ಸಮಾಜ ಸೇವಾ ಸಂಘ (ರಿ) ಪಡುಬಿದ್ರೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕ ಇದರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 21 ಶನಿವಾರ ಬ್ರಹ್ಮಶ್ರೀ ನಾರಾಯಣಗುರುಗಳ 96ನೇ ಪುಣ್ಯ ತಿಥಿಯಂದು ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಗ್ರಹದಲ್ಲಿ ತುಳುವೆರೆ ಬದ್ಕ್ (ಕೂಡುಕಟ್ -ಕಟ್ ಪಾಡ್) ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರು ಹರೀಶ್.ಕೆ.ಪೂಜಾರಿ ಉದ್ಘಾಟಿಸಿದರು. ಪಡುಬಿದ್ರೆ ಬಿಲ್ಲವ ಸಮಾಜ ಸೇವಾ […]

Read More

ಯುವವಾಹಿನಿ (ರಿ) ಪಡುಬಿದ್ರಿ ಘಟಕದ ಪದಗ್ರಹಣ : ವಿದ್ಯಾರ್ಥಿವೇತನ ವಿತರಣೆ : ಸಾಧನಾ ಸನ್ಮಾನ

ಪಡುಬಿದ್ರಿ : ಅವಿಭಜಿತ ಜಿಲ್ಲೆಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕದ ತತ್ವದಲ್ಲಿ ಆದರ್ಶತೆ ಮೆರೆದ ಸಂಸ್ಥೆ ಯುವವಾಹಿನಿ. ಈ ಸಂಘಟನೆ ತೆರೆಮರೆಯಲ್ಲಿ ಹಲವಾರು ಕಾರ್ಯಗಳನ್ನು ಮಾಡುತ್ತಿದೆ. ಯುವಕರು ಸಮಾಜದಲ್ಲಿ ತಪ್ಪು ದಾರಿಗೆ ಹೋಗದೆ ಸರಿ ದಾರಿಯಲ್ಲಿ ಸಾಗುವ ಪಥ ತೋರಿಸುವ ಸಂಸ್ಥೆಯಾಗಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರು ವೈ. ಸುಧೀರ್ ಕುಮಾರ್ ನುಡಿದರು. ಯುವವಾಹಿನಿ (ರಿ) ಪಡುಬಿದ್ರಿ ಘಟಕದ 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು 08-09-2024 ರಂದು ಪಡುಬಿದ್ರಿ ಬಿಲ್ಲವ […]

Read More

ಕುಟುಂಬ ಕಲರವ

ಪಡುಬಿದ್ರಿ: ಯುವವಾಹಿನಿ ಯುವ ಮನಸ್ಸುಗಳ ಶಕ್ತಿಯಾಗಿದ್ದು ಇಲ್ಲಿ ಅಧಿಕಾರ, ಅವಧಿಗಳು ಮುಖ್ಯವಲ್ಲ. ನಮ್ಮವರು ಎಂಬ ಭಾವನೆಯ ಜೊತೆಗೆ ನಮ್ಮ ಸಂಸ್ಥೆ ಎನ್ನುವ ಅಭಿಮಾನವಿದೆ. ಸಮಾಜಕ್ಕಾಗಿ ದುಡಿಯುವ ಸಂಕಲ್ಪಿತ ಆಶಯವಿದೆ. ಕುಟುಂಬ ಕಲರವದಂತಹ ಕಾರ್ಯಕ್ರಮಗಳು ಪ್ರತಿ ಘಟಕಗಳಲ್ಲೂ ನಡೆಯಬೇಕಿದೆ ಎಂದು ಲಯನ್ಸ್ ಜಿಲ್ಲೆ 317ಡಿ, ಲಿಯೋ ಮಾಜಿ ಜಿಲ್ಲಾಧ್ಯಕ್ಷರಾದ ಕವನ್ ರಾಜ್ ಕುಬೆವೂರು ಹೇಳಿದರು. ಅವರು ಪಡುಬಿದ್ರಿ ಸುಜ್ಞಾನ್ ಕಾಲೋನಿಯ ಸಭಾಗೃಹದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ 02-06-2024 ರವಿವಾರದಂದು ಘಟಕದ ಸದಸ್ಯರಿಗಾಗಿ ಜರಗಿದ ಕುಟುಂಬ […]

Read More

ಭಜನಾ ಮಂದಿರದಲ್ಲಿ ಶ್ರಮದಾನ ಸೇವೆ

ಪಡುಬಿದ್ರಿ: ಯುವವಾಹಿನಿ(ರಿ.) ಪಡುಬಿದ್ರಿ ಘಟಕದ ವತಿಯಿಂದ, ಕೆಮುಂಡೇಲು ಪಾಂಡುರಂಗ ಭಜನಾ ಮಂದಿರದಲ್ಲಿ ನಡೆಯುತ್ತಿದ್ದ ಹನ್ನೆರಡು ದಿನಗಳವರೆಗಿನ ಅಹೋರಾತ್ರಿ ಭಜನಾ ನಾಮ ಸಂಕೀರ್ತನೆಯಲ್ಲಿ ಒಂದು ದಿನದ ಶ್ರಮದಾನ ಸೇವೆಯನ್ನು ದಿನಾಂಕ 26-05-2024 ಆದಿತ್ಯವಾರದಂದು ನೆರವೇರಿಸಲಾಯಿತು. ಘಟಕದ ಸದಸ್ಯರು ಬೆಳಗ್ಗಿನಿಂದ ಸಂಜೆಯವರೆಗೆ ಭಕ್ತಾದಿಗಳಿಗೆ ಊಟೋಪಚಾರ ವಿತರಿಸುವ ಕೆಲಸವನ್ನು ಅಚ್ಚುಕಟ್ಟಾಗಿ ನೆರವೇರಿಸಿದರು ಹಾಗೂ ಘಟಕದ ವತಿಯಿಂದ ರೂ. 5000/- ಧನ ಸಹಾಯವನ್ನು ನೀಡಲಾಯಿತು. ಕ್ಷೇತ್ರದ ಅರ್ಚಕರು ಹಾಗೂ ಪದಾಧಿಕಾರಿಗಳು ಘಟಕದ ಸೇವೆಯನ್ನು ಮೆಚ್ಚಿ ದೇವರಲ್ಲಿ ಪ್ರಾರ್ಥಿಸಿ ಪ್ರಸಾದವನ್ನು ವಿತರಿಸಿದರು. ಈ ಸಂದರ್ಭದಲ್ಲಿ […]

Read More

ಭಜನಾ ಕಾರ್ಯಕ್ರಮ

ಪಡುಬಿದ್ರಿ:- ಘಟಕದ ವತಿಯಿಂದ ದಿನಾಂಕ 22 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಭಜನಾ ಸೇವೆ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅರ್ಚಕರಾದ ಚಂದ್ರಶೇಖರ ಶಾಂತಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ, ಕೋಟ್ಯಾನ್ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್, ಕಾರ್ಯದರ್ಶಿ ಡಾ|| ಐಶ್ಚರ್ಯ ಸಿ ಅಂಚನ್‌ , ಕೋಶಾಧಿಕಾರಿ ಸುಜಾತಾ ಪ್ರಸಾದ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನೆಯ […]

Read More

ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರ ಪಾತ್ರ ಅನನ್ಯ :- ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ

ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ […]

Read More

ಪದಪ್ರಧಾನ ಸಮಾರಂಭ -2022

ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!