Yuvavahini

ಪಡುಬಿದ್ರೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ತುಳುನಾಡ : ಆರಾಧನೆ-ಆಶಯ-ಸ್ವರೂಪ

ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು. ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ […]

Read More

ಯುವವಾಹಿನಿ ಪಡುಬಿದ್ರೆ ಘಟಕದ ಅಧ್ಯಕ್ಷರಾಗಿ ಸಂತೋಷ್ ಅಧಿಕಾರ ಸ್ವೀಕಾರ

  ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]

Read More

ಯುವಕರನ್ನು ಒಗ್ಗೂಡಿಸುವ ಕಾರ್ಯ ಯುವವಾಹಿನಿಯಿಂದ ಮಾತ್ರ ಸಾಧ್ಯ :- ಸುಧೀರ್ ಕುಮಾರ್

ಕ್ರ್ರೀಯಾಶೀಲ ಯುವಕರ ತಂಡ ಪಡುಬಿದ್ರೆ ಯುವವಾಹಿನಿಯು ಈ ಪರಿಸರದಲ್ಲಿ ನಿರಂತರ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ. ಯುವಕರನ್ನು ಒಗ್ಗೂಡಿಸುವ ಕಾರ್ಯ ಅದು ಯುವವಾಹಿನಿಯಿಂದ ಮಾತ್ರ ಸಾಧ್ಯ ಎಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ತಿಳಿಸಿದರು. ಅವರು ದಿನಾಂಕ 18.06.2017 ರಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಪಡುಬಿದ್ರೆ ಘಟಕದ ಮಾಜಿ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಪಡುಬಿದ್ರೆ: ಮಕ್ಕಳ ಹಬ್ಬ ಮತ್ತು ಕಲಾಭೂಷಣ ಪ್ರಶಸ್ತಿ ಪ್ರದಾನ

ವಿದ್ಯೆಯು ಮಗುವಿಗೆ ಜ್ಞಾನ ಸಂಪಾದನೆಯ ಜೊತೆಗೆ ಬದುಕುವ ಕಲೆಯನ್ನು ಕಲಿಸುವ ಕಲೆಯಾಗಬೇಕು. ಅದೇ ರೀತಿ ಇಂದು ಮಕ್ಕಳಿಗೆ ಮೌಲ್ಯ ಶಿಕ್ಷಣದ ಅನಿವಾರ್ಯವಿದೆ. ಇದರ ಜೊತೆಗೆ ಕಲಿತ ಶಾಲೆ, ಶಿಕ್ಷಕರು, ತಾಯಿನಾಡಿನ ಬಗೆಗೆ ಗೌರವಾದರಣೆಯನ್ನು ಹೊಂದಬೇಕಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಪದ್ಮನಾಭ ಮರೋಳಿ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಡುಬಿದ್ರಿ ಇಲ್ಲಿ ನಡೆದ ಮಕ್ಕಳ ಹಬ್ಬ-2016 […]

Read More

ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!