
15-08-2026, 9:20 AM
ಕಾಪು, ಆಗಸ್ಟ್ 15: ಯುವವಾಹಿನಿ (ರಿ.) ಕಾಪು ಘಟಕದ ವತಿಯಿಂದ ಕಾಪು ಲೈಟ್ ಹೌಸ್ ಗೆಸ್ಟ್ ಹೌಸ್ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ (ರಿ.) ಕಾಪು ಘಟಕದ ಅಧ್ಯಕ್ಷೆ ಅನಿತಾ ಸುರೇಂದ್ರ ಹಾಗೂ ಜೆಸಿಐ ಕಾಪು ಅಧ್ಯಕ್ಷ JFD ವಿಕ್ಕಿ ಪೂಜಾರಿ ಮಡುಂಬು ಅವರ ನೇತೃತ್ವದಲ್ಲಿ, ಮಾಜಿ ಸೈನಿಕ ಕೇಶವ ಪೂಜಾರಿ ಅವರ ಉಪಸ್ಥಿತಿಯಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ಧ್ವಜಾರೋಹಣದ ಬಳಿಕ ಜೆಸಿಐ ಕಾಪು ಅಧ್ಯಕ್ಷ ವಿಕ್ಕಿ ಪೂಜಾರಿ […]
Read More

09-08-2026, 10:00 AM
ಕಾಪು, ಆಗಸ್ಟ್ 09: ಯುವಕರಲ್ಲಿ ಬೌದ್ಧಿಕ ಸಾಮರ್ಥ್ಯ, ಏಕಾಗ್ರತೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಚೆಸ್ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಸಿಎಆರ್ನ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಉಮೇಶ್ ಪಿ. ಹೇಳಿದರು. ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಚೆಸ್ ಸಂಸ್ಥೆ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾದ ‘ಯುವವಾಹಿನಿ ಟ್ರೋಫಿ–2026’ ಓಪನ್ ಹಾಗೂ ವಯೋಮಿತಿ ಚೆಸ್ ಪಂದ್ಯಾವಳಿಗೆ […]
Read More

21-06-2026, 6:00 PM
ಕಾಪು, ಜೂನ್ 21: ನಮ್ಮ ಶಾರೀರಿಕ ಆರೋಗ್ಯವನ್ನು ವೃದ್ಧಿಸುವ ಅಂತರಾಷ್ಟ್ರೀಯ ಯೋಗ ದಿನ ಹಾಗೂ ಭೂಮಿಯ ಆರೋಗ್ಯವನ್ನು ರಕ್ಷಿಸುವ ವಿಶ್ವ ಪರಿಸರ ದಿನದ ಅಂಗವಾಗಿ ಯುವವಾಹಿನಿ (ರಿ.) ಕಾಪು ಘಟಕ ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕಾಪು ಘಟಕದ ಸಹಯೋಗದಲ್ಲಿ “ಹಸಿರು ಪ್ರಕೃತಿ – ಯೋಗ ಸಂಸ್ಕೃತಿ” ಕಾರ್ಯಕ್ರಮವು ಜೂನ್ 21ರಂದು ಸಂಜೆ 5 ಗಂಟೆಗೆ ಕಾಪು ಬಿಲ್ಲವ ಸಹಾಯಕ ಸಂಘದ ಸಭಾಭವನದಲ್ಲಿ ದೀಪ ಪ್ರಜ್ವಲನೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ […]
Read More

15-09-2025, 3:32 PM
ಘಟಕದ ವತಿಯಿಂದ ದೇಶದ 79ನೇ ಸ್ವಾತಂತ್ರದಿನಾಚರಣೆಯನ್ನು ಲೈಟ್ ಹೌಸ್ ರೆಸಾರ್ಟನಲ್ಲಿ ಆಚರಿಸಲಾಯಿತು.
Read More

14-08-2024, 4:36 AM
ಕಾಪು: ದಿನಾಂಕ 14-08-2024 ರಂದು ಸಂಜೆ 7 ಗಂಟೆಗೆ ಲೈಟ್ ಹೌಸ್ ಬೀಚ್ ರೆಸಾರ್ಟ್ನಲ್ಲಿ ಯುವವಾಹಿನಿ (ರಿ) ಕಾಪು ಘಟಕದ ವತಿಯಿಂದ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾಪು ತಹಸೀಲ್ದಾರ್ ಡಾ. ಪ್ರತಿಭಾರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ತುಳುನಾಡಿನ ಆಚರಣೆ ಹಾಗೂ ಆಟಿಯ ವಿಶೇಷ ತಿಂಡಿಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು ಹಾಗೂ ವಿದ್ಯಾರ್ಥಿ ವೇತನ ನೀಡುವಂತಹ ಒಳ್ಳೆಯ ಕೆಲಸ ಯುವವಾಹಿನಿ (ರಿ) ಕಾಪು ಘಟಕ ಮಾಡುತ್ತಿದೆ ಎಂದು ಶ್ಲಾಘಿಸಿದರು. 10 […]
Read More

05-03-2024, 12:23 PM
ಕಾಪು: ಯುವವಾಹಿನಿ(ರಿ.) ಕಾಪು ಘಟಕದ ವತಿಯಿಂದ ದಿನಾಂಕ 05-03-2024 ಮಂಗಳವಾರ ಸಾಯಂಕಾಲ 6.00ರಿಂದ 9.00ರವರೆಗೆ ಮಜೂರು ಗ್ರೀನ್ ವುಡ್ ರೆಸಾರ್ಟ್ನಲ್ಲಿ ಕುಟುಂಬ ಸಮ್ಮಿಲನ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಯುವವಾಹಿನಿ ಕಾಪು ಘಟಕದ ಅಧ್ಯಕ್ಷರು ಸೂರ್ಯನಾರಾಯಣ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೌಮ್ಯ ರಾಕೇಶ್, ಕಾಪು ಶ್ರೀ ನಾರಾಯಣ ಗುರು ಸೇವಾ ಮಹಿಳಾ ಮಂಡಳಿ ಅಧ್ಯಕ್ಷೆ ಸರಿತಾ ಸಾಲ್ಯಾನ್ ಮತ್ತು ಕಾಪು ಜೇಸಿಐ ಅಧ್ಯಕ್ಷೆ ಸುಖಲಾಕ್ಷಿ ಬಂಗೇರ ಅವರನ್ನು ಸನ್ಮಾನಿಸಿ, […]
Read More

28-10-2019, 2:26 AM
ಬೆಳಕಿನ ಹಬ್ಬ ದೀಪಾವಳಿಯನ್ನು ಯುವವಾಹಿನಿ ಕಾಪು ಘಟಕದ ನೇತೃತ್ವದಲ್ಲಿ ಕಾಪು ಕೊರಗಜ್ಜ ದೈವಸ್ಥಾನದ ಬಳಿ ಕೊರಗರ ಕಾಲೋನಿಯಲ್ಲಿ ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು. ಮಹಿಳೆಯರಿಗೆ ಸೀರೆ, ಗಂಡಸರಿಗೆ ಶಾಲು, ಲುಂಗಿ ಡ್ರೆಸ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡಲಾಯಿತು. ಕಾಲೋನಿಯ ಕುಟುಂಬಗಳ ಸದಸ್ಯರು ಈ ವಿಶಿಷ್ಟ ದೀಪಾವಳಿಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ ಮಾತನಾಡಿ, ಹಿಂದೂಗಳ ದೊಡ್ಡ ಹಬ್ಬ ಆಗಿರುವ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಆಚರಣೆಗೆ ಯಾವುದೇ ಜಾತಿ, ಮತಗಳ ಭೇದ ಭಾವ […]
Read More

18-11-2018, 2:05 PM
ಕಾಪು : ಸಮಾಜದ ಯುವಕರನ್ನು ಸಂಘಟಿಸುವಲ್ಲಿ ಯುವವಾಹಿನಿಯ ಪಾತ್ರ ಮಹತ್ವದ್ದಾಗಿದೆ ಸಮಾಜದ ಯುವಕರೊಳಗಿನ ಒಗ್ಗಟ್ಟು ಎಲ್ಲಾ ಸಮಯಗಳಲ್ಲೂ ಮುಂದುವರಿಯ ಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಕಾಪುವಿನಲ್ಲಿ 18.11.2018 ರಂದು ಯುವವಾಹಿನಿ (ರಿ) ಘಟಕದ ಕಾಪು ಘಟಕದ ವತಿಯಿಂದ ಬಿಲ್ಲವ ಸಮಾಜದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಲ್ಲವ ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಸ್ನೇಹ ಸಮ್ಮಿಲನ – ಬ್ರಹ್ಮಶ್ರೀ ನಾರಾಯಣಗುರು ಕ್ರೀಡೋತ್ಸವ-2018 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ […]
Read More

05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More

29-07-2018, 3:21 PM
ಕಾಪು : ತುಳುವರ ಆಚರಣೆ, ಸಂಪ್ರಧಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು. ಯುವವಾಹಿನಿ(ರಿ) ಕಾಪು ಘಟಕದ ವತಿಯಿಂದ ದಿನಾಂಕ 29.08.2018 ರಂದು ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ […]
Read More