ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಆಯ್ಕೆ
11-02-2018, 3:30 PM
ಯುವವಾಹಿನಿ (ರಿ) ಕಾಪು ಘಟಕದ 2018-19 ಸಾಲಿನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಹಾಗೂ ಕಾರ್ಯದರ್ಶಿಯಾಗಿ ಯೋಗೀಶ್ ಕೋಟ್ಯಾನ್ ಆಯ್ಕೆಯಾಗುದ್ದಾರೆ.
11-02-2018, 3:30 PM
ಯುವವಾಹಿನಿ (ರಿ) ಕಾಪು ಘಟಕದ 2018-19 ಸಾಲಿನ ಅಧ್ಯಕ್ಷರಾಗಿ ದೀಪಕ್ ಕುಮಾರ್ ಎರ್ಮಾಳ್ ಹಾಗೂ ಕಾರ್ಯದರ್ಶಿಯಾಗಿ ಯೋಗೀಶ್ ಕೋಟ್ಯಾನ್ ಆಯ್ಕೆಯಾಗುದ್ದಾರೆ.
11-02-2018, 3:18 PM
ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಫೆಬ್ರವರಿ ತಿಂಗಳ ಆವೃತ್ತಿಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಟಪಾಡಿ ಶಂಕರ ಪೂಜಾರಿ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಹಾಗೂ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕರಾದ ಯಶವಂತ ಪೂಜಾರಿ, ಯುವಸಿಂಚನ ಪತ್ರಿಕೆಯ ಸಂಪಾದಕರಾದ ಶುಭ ರಾಜೇಂದ್ರ, ಸಂಪತ್ ಬಿ.ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ , ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ದೀಪಕ್ ಕುಮಾರ್ […]
11-02-2018, 8:09 AM
ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು […]