
14-06-2026, 1:00 PM
ಕಟಪಾಡಿ, ಜೂನ್ 14: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಜೇಸೀ ಭವನ, ಕಟಪಾಡಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಮಾನವೀಯ ಸೇವೆಯ ಉದ್ದೇಶದಿಂದ ನಡೆದ ಈ ಶಿಬಿರದಲ್ಲಿ ಘಟಕದ ಅಧ್ಯಕ್ಷ ಸುಶಾಂತ್ ಪೂಜಾರಿ, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಅಗತ್ಯವಿರುವ ರೋಗಿಗಳ ಜೀವ ಉಳಿಸಲು ರಕ್ತದಾನವು ಶ್ರೇಷ್ಠ ಸೇವೆಯಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ನಿಯಮಿತವಾಗಿ ರಕ್ತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ […]
Read More

29-01-2026, 10:00 AM
ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ ಆಶ್ರಯದಲ್ಲಿ ದಿನಾಂಕ 29/01/2026ರಂದು ಕೋಟೆ ಅಂಗನವಾಡಿ ಕೇಂದ್ರದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಸ್ಮರಣೆಯೊಂದಿಗೆ, ಘಟಕದ ಪೂರ್ವ ಅಧ್ಯಕ್ಷರಾದ ವಾಮನ್ ಪೂಜಾರಿ ಅವರು ಪ್ರಾರ್ಥನೆಯ ಮೂಲಕ ಸಮಾರಂಭಕ್ಕೆ ಭಕ್ತಿಭಾವದ ಮುನ್ನುಡಿ ನೀಡಿದರು. ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಮೀಳಾ ಜತ್ತನ್ ಹಾಗೂ ಕೋಟೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ದಯಾನಂದ ಬಂಗೇರ ಅವರು ಉದ್ಘಾಟಿಸಿದರು.ಯುವವಾಹಿನಿ (ರಿ.) ಕಟಪಾಡಿ ಘಟಕದ […]
Read More

12-12-2025, 5:58 AM
ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಶಾಂತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು : ಸುಶಾಂತ್ ಕುಮಾರ್ಉಪಾಧ್ಯಕ್ಷರು : ಶ್ರುತಿಕಾರ್ಯದರ್ಶಿ; ಲಕ್ಷ್ಮಿ ವಿ ಕೋಟ್ಯಾನ್ಜೊತೆ ಕಾರ್ಯದರ್ಶಿ; ಆಶಾ ಸಂತೋಷ್ಕೋಶಾಧಿಕಾರಿ ; ಕಮಲಾಕ್ಷಕಲೆ ಸಾಹಿತ್ಯ ನಿರ್ದೇಶಕರು ; ಸರಸ್ವತಿಸಾಂಸ್ಕೃತಿಕ ನಿರ್ದೇಶಕರು ; ಅಶ್ವತ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು ; ವಾಮನ್ ಪೂಜಾರಿಮಹಿಳಾ ಸಂಘಟನಾ ನಿರ್ದೇಶಕರು ; ಹರಿಣಾಕ್ಷಿಕ್ರೀಡಾ ನಿರ್ದೇಶಕರು ; ಮಧುಕರ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು […]
Read More

07-08-2025, 4:54 PM
05/03/2025 ರಂದು ಶ್ರೀ ಮಾರಿಯಮ್ಮ ದೇವಸ್ಥಾನ ಕಾಪು ಇಲ್ಲಿಯ ಜಾತ್ರೋತ್ಸವದಲ್ಲಿ ಕರಸೇವಕರಾಗಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. .
Read More

14-07-2024, 4:07 AM
ಕಟಪಾಡಿ: ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿಯಲ್ಲಿ ವನಮಹೋತ್ಸವ ಮತ್ತು ನೇಜಿ ನಾಟಿಯನ್ನು ಮಾಧವ ಅಮೀನ್ ರವರ ಗದ್ದೆಯಲ್ಲಿ ದಿನಾಂಕ 14-07-2024 ನೇ ಆದಿತ್ಯವಾರ, ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆ ಮೂಲಕ ಪ್ರಾರಂಭವಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ ವಿ ಪೂಜಾರಿಯವರು ಎಲ್ಲರನ್ನು ಸ್ವಾಗತಿಸಿದರು, ಶ್ರೀ ವಿಶ್ವನಾಥ ಕ್ಷೇತ್ರದ ಜೊತೆ ಕೋಶಾಧಿಕಾರಿ ಶ್ರೀ ರಮೇಶ್ ಜಿ ಕೋಟ್ಯಾನ್ ರವರು ವನಮಹೋತ್ಸವ ಮತ್ತು ನೇಜಿ ನಾಟಿಯ ಬಗ್ಗೆ ಹಿತನುಡಿಯನ್ನು ವರ್ಣಿಸಿದರು. ಜೊತೆ ಕಾರ್ಯದರ್ಶಿ […]
Read More

23-05-2022, 5:06 PM
ದಿನಾಂಕ 23.05.22ನೇ ಸೋಮವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಆಶ್ರಯದಲ್ಲಿ ಕಟಪಾಡಿ ಬ್ರಹ್ಮಶ್ರೀನಾರಾಯಣ ಗುರು ಸಭಾಭವನದಲ್ಲಿ “ಉಚಿತ ದಂತ ಚಿಕಿತ್ಸಾ” ಶಿಬಿರವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಸುನಿಲ್ ಡಿ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಟಪಾಡಿ ಕ್ಷೇತ್ರದ ಮಾಜಿ ಗೌರವ ಪ್ರಧಾನ ಕಾಯ೯ದಶಿ೯ ಶಂಕರ ಪೂಜಾರಿ, ಗೌರವ ಪ್ರಧಾನ ಕಾಯ೯ದಶಿ೯ಯು ಶಿವಾನಂದ್ ಮತ್ತು ನವೀನ್ ಅಮಿನ್ ಶಂಕರಪುರ ಮತ್ತು ಆರ್. ಜಿ. ಕೋಟ್ಯಾನ್, ವಿಶ್ವನಾಥ […]
Read More

13-05-2022, 2:13 PM
ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಏಣಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಟಪಾಡಿ ಇದರ ಪುನರ್ ಪ್ರತಿಷ್ಟಾಪನೆ ಮತ್ತು ಬ್ರಹ್ಮಕಲಾಶಭಿಷೇಕಾದ ಅಂಗವಾಗಿ ದಿನಾಂಕ 13/05/2022ರಂದು ಸಮಯ ಸಂಜೆ: 7:00 ಗಂಟೆಗೆ ಯುವವಾಹಿನಿ (ರಿ.) ಕಟಪಾಡಿ ಘಟಕದ ಸದಸ್ಯರಿಂದ ” ಶಶಿಪ್ರಭೆ ಪರಿಣಯ ” ಯಕ್ಷಗಾನ ಬಯಲಾಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು: ಶ್ರೀ ಆನಂದ್ ಆರ್ ಪೂಜಾರಿ,ಮದ್ದಳೆ: ಶ್ರೀ ಚಂದ್ರಶೇಖರ ಆಚಾರ್ಯ,ಚೆಂಡೆ : ಶ್ರೀ ರಾಜೀವ ತೋನ್ಸೆ,ವೇಷಭೂಷಣ: ಶ್ರೀ […]
Read More

04-04-2022, 5:03 PM
ಕಟಪಾಡಿ : ದಿನಾಂಕ 10/೦4/2022ರ ಆದಿತ್ಯವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಹಾಗೂ ಜೇಸಿಐ ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಜೇಸಿ ಭವನ ಕಟಪಾಡಿಯಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಹರೀಶ್ ಚಂದ್ರ ಅಮೀನ್ ಉದ್ಘಾಟಿಸಿ ಶಿಬಿರಕ್ಕೆ ಶುಭ ಹಾರೈಸಿದರು.ಡಾ.ಸಂಜನಾ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದಾನದಿಂದ ಮನುಷ್ಯನ ಅತ್ಯಮೂಲ್ಯ ಜೀವವನ್ನು ಉಳಿಸಬಹುದು ಎಲ್ಲರೂ ರಕ್ತದಾನ ಮಾಡುವಂತೆ ಕೋರಿದರು. ಜೇಸಿಐ ಅಧ್ಯಕ್ಷರಾದ ಪ್ರವೀಣ್ ಕುಮಾರ್,ಘಟಕದ ಅಧ್ಯಕ್ಷರಾದ ಸುನಿಲ್ ಡಿ ಬಂಗೇರ,ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ಸುವರ್ಣ, ಉಪಾಧ್ಯಕ್ಷರಾದ […]
Read More

26-11-2019, 7:07 AM
ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]
Read More

02-10-2019, 6:10 AM
ಯುವವಾಹಿ (ರಿ) ಕಟಪಾಡಿ ಘಟಕ ಸ್ಥಳೀಯ ಕಟಪಾಡಿ ಗ್ರಾಮ ಪಂಚಾಯತ್ ವಿವಿಧ ಸಂಘ ಸಂಸ್ಥೆಗಳ ಮುಖೇನ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಮ್ಮ ಯುವವಾಹಿನಿ ಘಟಕ (ಸಾರ್ವಜನಿಕ ಹಿಂದೂ ರುದ್ರಭೂಮಿ ಸರಕಾರಿ ಗುಡ್ಡೆ ) ಇಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು ಸ್ಥಳೀಯ ಗ್ರಾಮಪಂಚಯತಿನ ಸದಸ್ಯರಾದ ಅಶೋಕ್ ರಾವ್ ,ಉದಯ ಶೆಟ್ಟಿ ಕನ್ಯಾನ ,ಸ್ಥಳೀಯರಾದ ಶೇಕರ್ ಶೆಟ್ಟಿ, ಸರ್ವಾಜನಿಕ ಗಣೇಶೋತ್ಸವ ಸಮಿತಿ ಸರಕಾರಿ ಗುಡ್ಡೆ ಇದರ ಅಧ್ಯಕ್ಷರಾದ ಕಿಶೋರ್ ಕುಮಾರ್ ಯುವವಾಹಿನಿ ಅಧ್ಯಕ್ಷರಾದ […]
Read More