
13-09-2019, 5:04 PM
ತಾ 08, 09 ,2019 ರಂದು ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಜನ್ಮ ದಿನದ ಪ್ರಯುಕ್ತ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಯುವಾಹಿನಿ ಕಟಪಾಡಿ ಘಟಕದ ಸದಸ್ಯರೆಲ್ಲರ ಸಹಕಾರದಿಂದ ನೆರವೇರಿಸಲಾಯಿತು ಯುವವಾಹಿನಿ ಕಟಪಾಡಿ ಘಟಕದ ಸದಸ್ಯರಿಂದ ಶ್ರೀ ವಿಶ್ವನಾಥ ಕ್ಷೇತದಲ್ಲಿ ನಾರಾಯಣ ಗುರು ಜಯಂತಿ ಪ್ರಯುಕ್ತ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು
Read More

28-08-2019, 5:14 PM
ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ ಸಮಾರಂಭವು ಆಗಸ್ಟ್ 28 ರಂದು ಶ್ರೀ ವಿಶ್ವನಾಥ ಕ್ಷೇತ್ರದ ಗುರುಪ್ರಸಾದ್ ಸಭಾಂಗಣದಲ್ಲಿ ಜರಗಿತು.ಉದ್ಯಮಿ ಕಾಪು ಪ್ರಭಾಕರ್ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಪದ ಪ್ರಧಾನ ವನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಸಶಿಹಿತ್ಳು ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ನಮ್ಮ ಘಟಕದ ಸಲಹೆಗರರಾದ ರವಿರಾಜ್ ಮತ್ತು ಉಡುಪಿ ವಲಯ ಸಂಘಟಕರಾದ ರಮೇಶ್ ಕೋಟಿಯಾನ್ ಹಾಗೂ ಕ್ಷೇತ್ರದ ಅಧ್ಯಕ್ಷರಾದ ಬಿ ಎನ್ ಶಂಕರ್ ಪೂಜಾರಿ ಉಪಸ್ಥಿತರಿದ್ದರು. 2018-19 ರ ಅಧ್ಯಕ್ಷರಾದ […]
Read More

14-01-2019, 3:31 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ, ಜೇಸಿಐ ಕಟಪಾಡಿ, ವಜ್ರ ಜಿಮ್ ಕಟಪಾಡಿ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ದಿನಾಂಕ ಜ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಬೃಹತ್ ರಕ್ತದಾನ ಶಿಬಿರವು ಜರಗಿತು. ಶ್ರೀ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ರಕ್ತದಾನ ವಿಭಾಗದ ಮುಖ್ಯಸ್ಥೆ ವೀಣಾ ಕುಮಾರಿ, ಯುವವಾಹಿನಿ ಕೇಂದ್ರ ಸಮಿತಿಯ ರಮೇಶ್ ಕೋಟ್ಯಾನ್, ಶ್ರೀ […]
Read More

26-11-2018, 4:23 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ […]
Read More

11-11-2018, 4:27 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]
Read More

19-08-2018, 8:24 AM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು. 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ […]
Read More

19-08-2018, 7:07 AM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಿತೇಶ್.ಬಿ.ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾಗಿ ಕಾರ್ತಿಕ್.ಡಿ.ಕೆ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ರಿತೇಶ್ ಬಿ ಕೋಟ್ಯಾನ್ ಉಪಾಧ್ಯಕ್ಷರು : ಮಧುಕರ್ ಅಂಚನ್ ಕಾರ್ಯದರ್ಶಿ : ಕಾರ್ತಿಕ್ ಡಿ.ಕೆ ಜೊತೆ ಕಾರ್ಯದರ್ಶಿ : ಜೀವನ್ ವಿ.ಎಸ್ ಕೋಶಾಧಿಕಾರಿ : ಕಮಲಾಕ್ಷ ಅಂಬಾಡಿ ಜೊತೆ ಕೋಶಾಧಿಕಾರಿ : ಭಾಸ್ಕರ್ ಪೂಜಾರಿ ನಿರ್ದೇಶಕರು ಕ್ರೀಡೆ : ನಿತಿನ್ ಸುವರ್ಣ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ : […]
Read More

05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More

08-06-2018, 3:52 PM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಬಡ ಕುಟುಂಬದ ಮನೆಯನ್ನು ವಾಸ ಮಾಡಲು ಯೋಗ್ಯವಾಗುವಂತೆ ಮಾಡಲಾಯಿತು. ಕಟಪಾಡಿ ಮೂಡಬೆಟ್ಟು ಗ್ರಾಮದ ಶ್ಯಾಮಲ ಪುರಾಣಿಕ್ ಎಂಬವರ ಮನೆ ವಾಸಿಸಲು ಅನಾನುಕೂಲತೆಯಿಂದ ಕೂಡಿದ್ದು, , ಯುವವಾಹಿನಿ ಕಟಪಾಡಿ ಘಟಕವು ರೂ 25,000/- ವೆಚ್ಚದಲ್ಲಿ ಶೌಚಾಲಯ ನಿರ್ಮಾಣದೊಂದಿಗೆ ಮನೆಯನ್ನು ವಾಸಿಸಲು ಯೋಗ್ಯವಾಗುವಂತೆ ಮಾಡಲಾಯಿತು. ಕಾಪು ಪೋಲೀಸ್ ಠಾಣಾ ಉಪನಿರೀಕ್ಷಕ ನಿತ್ಯಾನಂದ ಗೌಡ, ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷ […]
Read More

01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More