Yuvavahini

ಉಪ್ಪಿನಂಗಡಿ

ಗುರುಗಳ ತತ್ವಾದರ್ಶವೇ ಯುವ ಸಮುದಾಯಕ್ಕೆ ಪ್ರೇರಣೆ:- ರಕ್ಷಿತ್ ಶಿವರಾಮ್

ಉಪ್ಪಿನಂಗಡಿ :- ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜಮುಖಿ ಚಿಂತನೆಗಳೊಂದಿಗೆ ಸಾಗುತ್ತಿರುವ ಯುವವಾಹಿನಿಯ ಯುವಸಮುದಾಯಕ್ಕೆ ಗುರುಗಳ ಪ್ರೇರಣೆಯೇ ದಾರಿದೀಪ ಎಂದು ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ತಿಳಿಸಿದರು. ಅವರು ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಇವರ ಮನೆಯಲ್ಲಿ ದಿನಾಂಕ 19 ನವೆಂಬರ್2022 ರಂದು ಜರಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

25ರ ಸಂಭ್ರಮ – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ […]

Read More

25 ರ ಸಂಭ್ರಮ , ಬೆಳ್ಳಿ ಬೆಳಕು – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.24 ಸೆಪ್ಟೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2005-2006ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣಪ್ಪ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ […]

Read More

ಬೆಳ್ಳಿ ಬೆಳಕು -2022, 25ರ ಸಂಭ್ರಮ

  ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

25ರ ಸಂಭ್ರಮ, ಬೆಳ್ಳಿ ಬೆಳಕು – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ […]

Read More

ಬೆಳ್ಳಿ ಬೆಳಕು – 2022, 25 ರ ಸಂಭ್ರಮ

ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 27 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 1999- 2000ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಯಾನಂದ ಎಂ ಮಂಗಳೂರು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ನಡೆಸಿಕೊಟ್ಟರು. ಈ […]

Read More

25 ರ ಸಂಭ್ರಮ : ಬೆಳ್ಳಿ ಬೆಳಕು – 2022,

ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 2000-01ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ದಿವಂಗತ ಸದಾನಂದ ದಾಸರಮೂಲೆ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ […]

Read More

ಬೆಳ್ಳಿ ಬೆಳಕು – 2022, 25ರ ಸಂಭ್ರಮ

ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ […]

Read More

ಯುವಸಿಂಚನ ವಿಶೇಷಾಂಕ ಬಿಡುಗಡೆ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್‌ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]

Read More

ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!