Yuvavahini

ಉಪ್ಪಿನಂಗಡಿ

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ಡಾ| ಅಚ್ಯುತ್ತ ಪೂಜಾರಿ

ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]

Read More

ಉಪ್ಪಿನಂಗಡಿಯಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ ಸಂಪನ್ನ

ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್‍ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]

Read More

ಯುವವಾಹಿನಿ ಸಾಧನಾಶ್ರೀ’ ಪ್ರಶಸ್ತಿ-2017 ಪುರಸ್ಕ್ರತ ಶ್ರೀ ಚಂದಯ್ಯ ಬಿ. ಕರ್ಕೇರಾ

ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]

Read More

ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ(ರಿ) ,ಮಂಗಳೂರು ಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ -2017

ಬ್ರಹ್ಮಶ್ರೀ ನಾರಾಯಣ ಗುರುಗಳು 1909ರಲ್ಲಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಅಸ್ಖಲಿತ ವಾಣಿಯಿಂದ ಹರಿದು ಬಂದ ಅತುಲನೀಯವಾದ ಜ್ಞಾನಾಮೃತದಿಂದ ಪ್ರೇರಿತರಾದ ನಮ್ಮ ಸಮಾಜ ಬಾಂಧವರು 1910ರಲ್ಲಿ ಶ್ರೀ ವೆಂಕಟೇಶ ಭಜನಾ ಸಂಘವನ್ನು ಸ್ಥಾಪನೆ ಮಾಡಿದರು. ಬಳಿಕ ಶಿವಭಕ್ತಿ ಯೋಗ ಸಂಘವೆಂಬ ಸಮಾನ ಮನಸ್ಕ ಇನ್ನೊಂದು ಸಂಘವನ್ನು ಸೇರ್ಪಡೆಗೊಳಿಸಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ ಎಂಬ ನೂತನ ಸಂಘಟನೆ ಸ್ಥಾಪನೆಯಾಯಿತು. ಈ ಸಂಸ್ಥೆ 1926ರಲ್ಲಿ ಸರಕಾರದ ಆಗಿನ ರಿಜಿಸ್ಟ್ರೇಶನ್ ಆ್ಯಕ್ಟ್‍ನಂತೆ ಸಂಖ್ಯೆ 2/1925-26 ರಂತೆ ನೋಂದಣಿ […]

Read More

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಉಪ್ಪಿನಂಗಡಿ ಯುವವಾಹಿನಿ : ಸಂಘಟನೆ ಮತ್ತು ಪರಿಣಾಮಕಾರಿ ನಾಯಕತ್ವ ಕಾರ್ಯಾಗಾರ

ಉಪ್ಪಿನಂಗಡಿ ಯುವವಾಹಿನಿಯ ಮಾಸಿಕ ಸಭೆಯು ದಿನಾಂಕ 09-04-2017 ರಂದು ಉಪ್ಪಿನಂಗಡಿಯ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ‌ನಡೆಯಿತು. ಸಭೆಯಲ್ಲಿ ಯುವವಾಹಿನಿಯ ‌ಧ್ಯೇಯೋದ್ದೇಶ ಮತ್ತು ‌‌ಸಂಘಟನೆ ‌ಹಾಗೂ ನಾಯಕತ್ವ ಈ ‌ವಿಚಾರಗಳ ‌ಕುರಿತು ಮಾಹಿತಿ ಕಾರ್ಯಾಗಾರ ಜರುಗಿತು . ಯುವವಾಹಿನಿಯ ದ್ಯೇಯ ಉದ್ದೇಶಗಳು ಹಾಗೂ ನೀತಿ ನಿಬಂಧನೆಗಳ ‌ಕುರಿತು ಯುವವಾಹಿನಿ ‌ಕೇಂದ್ರ ಸಮಿತಿ ‌ಮಾಜಿ ‌ಅಧ್ಯಕ್ಷರಾದ ಡಾ. ಸದಾನಂದ ‌ಕುಂದರ್ ಮಾಹಿತಿ ‌ನೀಡಿದರು. ಸಂಘಟನೆ‌ಯ ‌ಮತ್ತು ನಾಯಕತ್ವದ ‌ಬಗ್ಗೆ ಡಾ.‌ರಾಜರಾಮ್ ‌ತರಬೇತಿ ‌ನೀಡಿದರು. ಸಭೆಯ ‌ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ […]

Read More

ಉಪ್ಪಿನಂಗಡಿ ಯುವವಾಹಿನಿಯಿಂದ ಪ್ರವಾಸ

ಯುವವಾಹಿನಿ ಉಪ್ಪಿನಂಗಡಿ ಘಟಕದ ಸದಸ್ಯರು ದಿನಾಂಕ 19.03.2017ರಂದು ಸಂಪರ್ಕದ ದೃಷ್ಟಿಯಿಂದ ಏಕದಿನ ಪ್ರವಾಸ ಕಾರ್ಯಕ್ರಮ ಜರುಗಿತು. ಅಂದು ಬೆಳಗ್ಗೆ 7 ರಿಂದ ಪ್ರವಾಸ ಆರಂಭಗೊಂಡಿತು. ಪುನರುಸ್ಥಾನಗೊಳ್ಳುತ್ಥಿರುವ ವೀರ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಾನ ಗೆಜ್ಜೆಗಿರಿ ನಂದನಬಿತ್ತಲ್ ಇಲ್ಲಿಗೆ ಭೇಟಿ ನೀಡಿ ಜನ್ಮಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಸ್ಥಳೀಯರಾದ ಮಹಾಬಲ ಇವರು ವಿವರ ನೀಡಿದರು, ನಂತರ ಹನುಮಗಿರಿ ಆಂಜನೇಯ ದೇವಸ್ಥಾನ, ಕಾಸರಗೋಡು ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಕೇರಳದ […]

Read More

ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವು

ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]

Read More

ಉಪ್ಪಿನಂಗಡಿ ಯುವವಾಹಿನಿ : ಪದಗ್ರಹಣ 2016-17

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕಿಗೊಂದು ಅರ್ಥ ಬರಲು ಸಾಧ್ಯ ಮತ್ತು ನಾವು ಸಮುದಾಯ ಅಭಿವೃದ್ಧಿಯ ಜತೆಗೆ ಸಮಾಜದ ಅಭಿವೃದ್ಧಿಯ ಕಡೆಗೂ ದೃಷ್ಟ ಹಾಯಿಸಬೇಕು ಎಂದು ಪುತ್ತೂರು ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಜಯಂತ ನಡುಬೈಲು ತಿಳಿಸಿದರು. ಉಪ್ಪಿನಂಗಡಿ ಸ.ಮಾ.ಹಿ.ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿದ ಉಪ್ಪಿನಂಗಡಿ ಯುವವಾಹಿನಿಯ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಹಾಗೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಸಮಾನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!