Yuvavahini

ಉಪ್ಪಿನಂಗಡಿ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಮಿಂಚಿನ ಓಟಗಾರ ಸ್ವಸ್ತಿಕ್ ಕೆ.

ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ […]

Read More

ಬಹುಮುಖ ಪ್ರತಿಭೆಯ ಕಣಿ ಕುಮಾರಿ ವಿಭಾ ಬಿ

ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ […]

Read More

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ಡಾ| ಅಚ್ಯುತ್ತ ಪೂಜಾರಿ

ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies […]

Read More

ಉಪ್ಪಿನಂಗಡಿಯಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ ಸಂಪನ್ನ

ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್‍ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]

Read More

ಯುವವಾಹಿನಿ ಸಾಧನಾಶ್ರೀ’ ಪ್ರಶಸ್ತಿ-2017 ಪುರಸ್ಕ್ರತ ಶ್ರೀ ಚಂದಯ್ಯ ಬಿ. ಕರ್ಕೇರಾ

ತಾವು ಪಟ್ಟ ಕಷ್ಟ ನಮ್ಮ ಮಕ್ಕಳಿಗೆ ಸಿಗದಿರಲಿ ಎಂದು ಆಶಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಅವರ ಜೀವನಕ್ಕಾಗಿ ಎಲ್ಲವನ್ನೂ ಧಾರೆ ಎರೆಯುವ ಹೆತ್ತವರನ್ನು ಈ ಸಮಾಜದಲ್ಲಿ ಕಂಡಿದ್ದೇವೆ, ಆದರೆ ಬಡತನದ ಬೇಹುದಿಯಲ್ಲಿ ಬೆಳೆಯುತ್ತಾ ಶಿಕ್ಷಣ ಪಡೆಯಲು ಈ ಸಮಾಜದಲ್ಲಿ ತಾನು ಕಂಡುಕೊಂಡ ಕಷ್ಟ ಇನ್ನೊಬ್ಬರಿಗೆ ಬರದಿರಲಿ ಎಂದು ಆಶಿಸಿ ಒಂದೆರಡು ವರುಷವಲ್ಲ ನಿರಂತರವಾದ ಐವತ್ತು ಸಂವತ್ಸರದಿಂದ ಎಲೆಮರೆಯ ಕಾಯಿಯಂತೆಯೇ ಉಳಿದು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಬಂದ ಅಪರೂಪದ ಸಾಧಕರ ಸಾಲಿನಲ್ಲಿ ಬರುವ ಮೇರು ವ್ಯಕ್ತಿತ್ವದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!