ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಆಯ್ಕೆ
21-04-2019, 6:54 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ನೈನಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.
21-04-2019, 6:54 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ನೈನಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.
21-04-2019, 2:57 AM
ಮಂಗಳೂರು : ತುಳುನಾಡು ಮೂಲತಃ ಮಾತೃಮೂಲ ಸಂಸ್ಕ್ರತಿಯ ನಾಡು. ಇಲ್ಲಿ ಮಹಿಳೆಗೆ ಉನ್ನತ ಸ್ಥಾನವಿದೆ. ಹೆಣ್ಣು ತುಳುನಾಡಿನ ಸಂಸ್ಕ್ರತಿಯ ಗುರಿಕಾರ್ತಿಯಾಗಿದ್ದಾಳೆ ಎಂದರಲ್ಲದೆ, ತುಳು ಹಬ್ಬಗಳನ್ನು ಸಾಮೂಹಿಕ ನೆಲೆಯಲ್ಲಿ ಆಚರಿಸುವ ಅಗತ್ಯವಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಧಾಕರ ಸುವರ್ಣ ಹೇಳಿದರು. ಮಂಗಳೂರು ಉರ್ವಾಸ್ಟೋರ್ನಲ್ಲಿರುವ ತುಳು ಭವನದಲ್ಲಿ ದಿನಾಂಕ 21.04.2019 ರಂದು ನಡೆದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ಬಹುಸಂಸ್ಕ್ರತಿಗಳು […]
23-03-2019, 3:42 PM
ಮಂಗಳೂರು : ಹದಿಹರೆಯದ ಅವಧಿಯು ಏರಿಳಿತದಿಂದ ಕೂಡಿರುತ್ತದೆ. ವ್ಯಕ್ತಿಯ ಬಾಲ್ಯದ ಸುರಕ್ಷಿತ ಹಿಡಿತದಿಂದ ಪ್ರೌಡಿಮೆಯ ಕಡೆಗೆ ಹೆಜ್ಜೆಯಿಡುತ್ತಾನೆ. ಈ ಹಂತದಲ್ಲಿ ಮಕ್ಜಳೆಡೆಗೆ ಗಮನ ನೀಡಿ ಅವರ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದು ಖ್ಯಾತ ಮನೋವೈದ್ಯರಾದ ಡಾ.ಅರುಣಾ ಯಡಿಯಾಳ್ ತಿಳಿಸಿದರು. ಅವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 23.03.2019ರಂದು ನಡೆದ ಮನೆ, ಮನಸ್ಸು, ಜೀವನ ಕನಸುಗಳ ಜೊತೆ ಮಾತುಕತೆ ಮನದ ಮಾತು […]
06-01-2019, 2:19 PM
ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ದಿನಾಂಕ 06.01.2019 ರಂದು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಬಿಲ್ಲವ ವಧುವರರ ಅನ್ವೇಷಣೆ , ವಿವಾಹ ಅಪೇಕ್ಷಿತರ ಸಮಾಗಮ ಯಶಸ್ವಿಯಾಗಿ ಸಂಪನ್ನಗೊಂಡಿತು. ವಾಸ್ತವ ಬದುಕಿನ ಅರಿವು ದಾಂಪತ್ಯ ಜೀವನದ ಗೆಲುವು : ಸುಮಲತಾ ಎನ್.ಸುವರ್ಣ ಹೆಣ್ಣು ಗಂಡು ಇಬ್ಬರೂ ಬದುಕಿನ ಬಂಡಿಯ ಎರಡು ಚಕ್ರಗಳಿದ್ದಂತೆ, ಇಂದಿನ ದಿನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾಳೆ, ವಾಸ್ತವ ಬದುಕಿನ ಅರಿವು ಮೂಡಿದಾಗ ದಾಂಪತ್ಯ […]
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
23-09-2018, 5:45 PM
ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]
23-09-2018, 7:40 AM
ಮಂಗಳೂರು : ಭಜನೆಯಿಂದ ಪ್ರಗತಿ, ಕ್ಷಮತೆ, ಶಿಸ್ತು, ಕ್ರಿಯಾಶೀಲತೆ, ಕೌಶಲ, ಸಾಧನೆ ಹೆಚ್ಚಾಗುತ್ತದೆ. ಭಕ್ತಿಯ ಅಂತರಗಂಗೆ ಭಜನೆ ಮೂಲಕ ಜಲಪಾತವಾಗಿ ಧುಮುಕುತ್ತದೆ. ನಿಷ್ಕಲ್ಮಶ ಪ್ರೀತಿಯಿಂದ, ಮುಗ್ದ ಭಕ್ತಿಯಿಂದ ಭಜನೆ ಹಾಡಿದರೆ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಭಜನಾ ಸಂಸ್ಕೃತಿಯ ಪುನರುತ್ಥಾನದೊಂದಿಗೆ ಭಜಕರು ನವಭಾರತ ನಿರ್ಮಾಣದ ಶಿಲ್ಪಿಗಳಾಗಬೇಕು , ಭಜನೆ ಆತ್ಮ ಶುದ್ಧೀಕರಣದ ಸನ್ಮಾರ್ಗ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು. ಅವರು ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ […]
15-09-2018, 2:31 AM
ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]
15-09-2018, 2:28 AM
ಮಂಗಳೂರು : ಜಾಗತೀಕರಣದ ಪ್ರಭಾವ ಇಂದು ಎಲ್ಲೆಡೆ ವ್ಯಾಪಿಸುತ್ತಿದೆ. ಬದಲಾವಣೆ ಎಂಬುದು ಜೀವಂತ ಸಮಾಜದ ಲಕ್ಷಣ ಎಂಬುದನ್ನು ನಾವೆಲ್ಲಾ ಒಪ್ಪಿಕೊಳ್ಳಬೇಕು ಆದರೆ ಈ ಬದಲಾವಣೆಯ ಗತಿ ನಮ್ಮ ದೇಸಿ ನುಡಿ-ಸಂಸ್ಕೃತಿಯ ಬುಡ ಅಲುಗಾಡಿಸುವಂತಾಗಬಾರದು ಹೊಸತನ್ನು ಸ್ವೀಕರಿಸುತ್ತಲೇ ಈ ನೆಲದ ಜೀವನಮೌಲ್ಯ-ಕಲಾಮೌಲ್ಯಗಳು ಉಳಿಯುವಂತಾಗಬೇಕು. ತುಳುನಾಡಿನ ಹಬ್ಬ, ಆಚರಣೆ ಆರಾಧನೆಗಳಲ್ಲಿ ಮನುಷ್ಯ ಸಂಬಂಧವನ್ನು ಕಾಪಾಡುವ, ನಿಸರ್ಗವನ್ನು ಗೌರವಿಸುವ ಜೀವನಾದರ್ಶಗಳಿವೆ. ಎಂದು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ತಿಳಿಸಿದರು. ಅವರು ದಿನಾಂಕ 15.09.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ […]