21-08-2016, 5:49 AM
ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]
Read More
30-07-2016, 5:42 AM
ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 30-07-2016 ರಂದು ಬಲ್ಮಠದ ಶ್ರದ್ಧಾನಂದ ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆಯನ್ನು (hair cutting) ಘಟಕದ ಕೆಲವು ಸೌಂದರ್ಯ ತಜ್ಞೆಯರಿಂದ ನಡೆಸಿಕೊಡಲಾಯಿತು. ಮಕ್ಕಳಿಗೆ ಸ್ವೀಟ್, ಬಿಸ್ಕೆಟ್, ಪೆನ್, ಪೆನ್ಸಿಲ್ಗಳನ್ನು ನೀಡಲಾಯಿತು. ಸುಮಾರು 35 ಮಕ್ಕಳು ಇವುಗಳ ಪ್ರಯೋಜನ ಪಡೆದರು.
Read More
18-07-2016, 8:18 AM
ಘಟಕದ ವತಿಯಿಂದ ತಾ. 16-7-2016 ರಂದು ಕೋಡಿಕಲ್ ದ.ಕ. ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ, ಸಸಿ ವಿತರಣೆ ಹಾಗೂ ಶಾಲೆಯ 30 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿರುತ್ತದೆ. ಕಾರ್ಯಕ್ರಮವನ್ನು ಕೋಡಿಕಲ್ ಬಿಲ್ಲವ ಸಂಘ ಇದರ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ದೇವೇಂದ್ರ ಕೋಟ್ಯಾನ್ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಯ ಜಯಪ್ಪ ಅದ್ಯಪಾಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೀಣಾ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್, ಘಟಕದ ಸಲಹೆಗಾರರ ಸಾಧು ಪೂಜಾರಿ ಹಾಗೂ […]
Read More