Yuvavahini

ಉಡುಪಿ

ಕುಟುಂಬೋತ್ಸವ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ವತಿಯಿಂದ ಕುಟುಂಬೋತ್ಸವವು ಕಟಪಾಡಿ ಉದ್ಭವ್ ವಿಂಟೇಜ್ ರೆಸಾರ್ಟ್ ನಲ್ಲಿ ಆದಿತ್ಯವಾರ 02-06-2024 ರಂದು ಆಯೋಜಿಸಿತ್ತು. ಕುಟುಂಬೋತ್ಸವಕ್ಕೆ ಹಾಜರಾದ ಸದಸ್ಯರನ್ನು ಆರತಿ ಬೆಳಗಿಸಿ ಉದ್ಘಾಟಿಸಿದರು. ಕುಂಕುಮ ಹಚ್ಚಿ, ಪುಷ್ಪ ಪಕಳೆಗಳಿಂದ ಸ್ವಾಗತಿಸಲಾಯಿತು. ಸಹಭೋಜನ ಸವಿಯನುಂಡು, ಸಂಘ ಜೀವನದ ಸುಖವನನುಭವಿಸಿ, ಬೆಳಗಿನಿಂದ ಸಂಜೆಯವರೆಗೂ ಎಲ್ಲರೂ ಜೊತೆಗಿದ್ದು ಊಟ ಉಪಹಾರ, ಒಂದಷ್ಟು ಆಟೋಟ, ಪ್ರತಿಭಾ ಪ್ರದರ್ಶನ, ಬಹುಮಾನ ವಿತರಣೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸವಿ ನೆನಪುಗಳ ಬುತ್ತಿಯನ್ನು ಹೊತ್ತೊಯ್ದ ರಸಾನುಭವ.

Read More

ಬಿಸು ಪರ್ಬದ ಪೊಸ ಕಣಿ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 14-04-2024ರ ಭಾನುವಾರ ಸಂಜೆ 3.30ಕ್ಕೆ ಯುಗಾದಿ ಹಬ್ಬದ ಆಚರಣೆ, ಬಿಸು ಕಣಿ ಬಗ್ಗೆ ಮಾಹಿತಿ, ಮಹಿಳೆಯರಿಗಾಗಿ ಕಾರ್ಯಕ್ರಮ, ತುಳಿಲಿಪಿ ಪರೀಕ್ಷೆ ಬರೆದವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಮಾಣ ಪತ್ರ, ಗುರುವಂದನೆ ಇತ್ಯಾದಿ ಕಾರ್ಯಕ್ರಮಗಳು ನಡೆದವು. ನಾರಾಯಣ ಗುರುವರ್ಯರ ಭಾವಚಿತ್ರದ ಮುಂದೆ ಬಿಸು ಕಣಿಯನಿಟ್ಟು ದೀಪ ಹಚ್ಚಿ ಕೈಮುಗಿದು ಕಾರ್ಯಕ್ರಮ ಆರಂಭವಾಯಿತು. ಬಂದ ಸದಸ್ಯರಿಗೆಲ್ಲ ವಿವಿಧ ಆಟಗಳನ್ನು ಆಡಿಸಲಾಯಿತು. ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟವರು ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ […]

Read More

ಸೈಬರ್ ಕ್ರೈಂ ಮತ್ತು ಕಾನೂನು ಮಾಹಿತಿ

ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೈಬರ್ ಕ್ರೈಂ ಮತ್ತು ಕಾನೂನು ಮಾಹಿತಿ ಕಾರ್ಯಾಗಾರ ದಿನಾಂಕ 6/03/2024 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಆಗಮಿಸಿ, ಸುಮಾರು ಒಂದೂವರೆ ಗಂಟೆಗಳ ಕಾಲ ಸಾಮಾಜಿಕ ಜಾಲತಾಣಗಳ ಉಪಯೋಗ ಮತ್ತು ದುರುಪಯೋಗ ಹಾಗೂ ಕೆಲವೊಂದು ಸಂದರ್ಭದಲ್ಲಿ ನಮಗಾಗುವ ವಂಚನೆಯ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುರೇಶ್ ರೈಯವರು ವಹಿಸಿದ್ದರು. ಘಟಕದ ಅಧ್ಯಕ್ಷೆ ಅಮಿತಾಂಜಲಿ, […]

Read More

ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ

ಉಡುಪಿ: ಮಾರ್ಚ್ 4 ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಚಿಟ್ಟಾಡಿಯ ಲಕ್ಷ್ಮೀ ಟ್ರೇಡ್ ಸೆಂಟರ್‌ನ ಲಕ್ಷ್ಮೀ ಸಭಾಭವನದಲ್ಲಿ ರವಿವಾರ ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ನಿವೃತ್ತ ಪ್ರಾಂಶುಪಾಲ ಕನರಾಡಿ ವಾದಿರಾಜ ಭಟ್ ಅವರಿಗೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಹಿರಿಯ ಬೈದೇರುಗಳ ದರ್ಶನ ಪಾತ್ರಿ ಕೋಟಿ ಪೂಜಾರಿ ಸೂಡ ಅವರಿಗೆ ಪ್ರದಾನಿಸಲಾಯಿತು. ಸಮಾಜಸೇವಕ ಈಶ್ವರ ಮಲ್ಪೆ ಅವರ ಪರವಾಗಿ ಅವರ ಪತ್ನಿ ಗೀತಾ […]

Read More

ಸ್ವ ಉದ್ಯೋಗ ತರಬೇತಿ ಕಾರ್ಯಾಗಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕ ಹಾಗೂ ಅಂಬಲಪಾಡಿ ರೋಟರಿ ಜಂಟಿ ಆಶ್ರಯದಲ್ಲಿ ಭಾರತ ಸರ್ಕಾರ ದತ್ತೋಪಂಥ ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇವರ ವತಿಯಿಂದ ಮಹಿಳೆಯರಿಗಾಗಿ ಅರ್ಧ ದಿನದ ಸ್ವಉದ್ಯೋಗ ಉಚಿತ ತರಬೇತಿ ಕಾರ್ಯಾಗಾರವು ಯುವವಾಹಿನಿ ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 21-02-24 ರಂದು ನಡೆಯಿತು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶಿಬಿರ ಆರಂಭಗೊಂಡಿತು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ […]

Read More

ಸಹಾಯಾರ್ಥ ನಾಟಕ ಪ್ರದರ್ಶನ

ಉಡುಪಿ:- ಯುವವಾಹಿನಿ ಉಡುಪಿ ಘಟಕದಿಂದ ತಲೆಗೊಂದು ಸೂರು ಯೋಜನೆಯ ಬಡ ಕುಟುಂಬದ ಮನೆ ಕಟ್ಟಿ ಕೊಡುವ ಸಹಾಯಾರ್ಥ ದಿನಾಂಕ 17 ಡಿಸೆಂಬರ್ 2022 ಶನಿವಾರದಂದು ಅಜ್ಜರಕಾಡು ಬಯಲು ರಂಗ ಮಂದಿರದಲ್ಲಿ ಅಭಿನಯ ಕಲಾವಿದರು ಉಡುಪಿ ತಂಡದ “ಶಾಂಭವಿ” ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ರಾಜಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು, ಅತಿಥಿಗಳಾಗಿ ಆಗಮಿಸಿದಂತ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪೊಲೀಸ್ ಅಧಿಕಾರಿಗಳಾದ ರಾಮಚಂದ್ರ ಬೈಂದೂರು , ಅಭಿನಯ ತಂಡದ ಅಧ್ಯಕ್ಷರಾದ […]

Read More

ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ :- ಕೆ. ಎಲ್ ಕುಂಡಂತಾಯ

ಉಡುಪಿ :- ತುಳುನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ. ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣವಾಗಿದೆ, ಅದೇ ರೀತಿ ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ ಎಂದು ಜಾನಪದ ವಿದ್ವಾಂಸರೂ, ಸಂಶೋಧಕರಾದ ಕೆ.ಎಲ್. ಕುಂಡಂತಾಯ ಇವರು ನುಡಿದರು. ಅವರು ಯುವವಾಹಿನಿ ಉಡುಪಿ ಘಟಕದ ವತಿಯಿಂದ ದಿನಾಂಕ 20 ನವೆಂಬರ್ 2022ರ ರವಿವಾರದಂದು ಉಡುಪಿಯ ಚಿಟ್ಪಾಡಿಯ ಲಕ್ಷ್ಮೀ ಸಭಾ […]

Read More

ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕು ಅಗತ್ಯ :- ಅಮೃತರಾಜ್

ಉಡುಪಿ :- ವಿದ್ಯಾರ್ಥಿಗಳು ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕನ್ನು ರೂಢಿಸಿಕೊಳ್ಳಬೇಕು. ಗುರು ಹಿರಿಯರ ಆದರ್ಶದಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು. ವಿಶೇಷವಾಗಿ ನಮ್ಮ ಸಮಾಜದ ಹೆಮ್ಮೆಯ ಸಂಸ್ಥೆಯಾದ ಯುವವಾಹಿನಿಯ ವಿದ್ಯೆ, ಉದ್ಯೋಗ, ಸಂಪರ್ಕ ತತ್ವಗಳಿಗೆ ಬದ್ದವಾಗಿದ್ದರೆ ಖಂಡಿತಾ ಒಳಿತು ಸಾಧ್ಯ ಎಂದು ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಅಮೃತ್‌ರಾಜ್ ತಿಳಿಸಿದರು. ಅವರು ದಿನಾಂಕ 13 ನವೆಂಬರ್ 2022ರಂದು ಯುವವಾಹಿನಿ ಉಡುಪಿ ಘಟಕದ ವತಿಯಿಂದ ಜರಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಾರಂಭದಲ್ಲಿ ಬ್ರಹ್ಮಶ್ರೀ […]

Read More

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯದ ಮುಂದಾಗಬೇಕು :- ಮಂಜುನಾಥ್

ಉಡುಪಿ :- ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ದುರ್ಬಲರಿಗೆ ನೆರವು ಚಾಚುವ ಯುವವಾಹಿನಿಯ ಸಮಾಜಮುಖಿ ಚಿಂತನೆಯು ನನಗೆ ಇಷ್ಟವಾಗಿದ್ದು ತಮ್ಮ ಬಿಡುವಿನ ಸಮಯದಲ್ಲಿ ನಾನು ಕೂಡ ಯುವವಾಹಿನಿಯಲ್ಲಿ ತೊಡಗಿಸಿಕೊಳ್ಳುವ ಭರವಸೆಯ ಬಗ್ಗೆ ಮಾತನಾಡುತ್ತಾ, ನಮ್ಮ ಮನೆಯ ಮಕ್ಕಳನ್ನು ಇತಿಮಿತಿಯಲ್ಲಿ ಬೆಳೆಸಬೇಕು, ಮಾದಕ ವ್ಯಸನದಿಂದ ದೂರವಿರಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಕೈ ಜೋಡಿಸಬೇಕು ಎಂದು ಉಡುಪಿಯ ಸೈಬರ್ ಕ್ರೈಂ ಇನ್ಸ್‌ಪೆಕ್ಟರ್ ಮಂಜುನಾಥ್ ರವರು ನುಡಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022ರ ಭಾನುವಾರ ಯುವವಾಹಿನಿ ಉಡುಪಿ […]

Read More

ಡೆನ್ನಾನ ಡೆನ್ನನ – 2022 : ತೃತೀಯ ಬಹುಮಾನ : ಯುವವಾಹಿನಿ ಪಣಂಬೂರು ಕುಳಾಯಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!