01-03-2026, 1:00 PM
ಶ್ರೀಯುತರು ಉಡುಪಿ ಯುವವಾಹಿನಿಯ ರಜತ ಸಂಭ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರುಗಳು ಕರಮುಕ್ಕು ದೇಗುಲದಲ್ಲಿ ಪ್ರತಿಷ್ಠಾಪಿಸಿದ ದೀಪದ ಮಾದರಿಯನ್ನು ಪ್ರಜ್ವಲಿಸಿ ಸಂಸ್ಥೆಯು ನಡೆಸಿದ ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿಶೇಷ ಪ್ರಶಂಸೆಯನ್ನು ವ್ಯಕ್ತಪಡಿಸಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ದಯಾನಂದ ಕರ್ಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಜತ ಸಂಭ್ರಮ ಸಂಚಾಲಕರಾದ ರಘುನಾಥ್ ಮಾಬಿಯಾನ್ ಗೌರವ ಉಪಸ್ಥಿತರಿದ್ದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಅರವಿಂದ ಕೋಟ್ಯಾನ್ ಕಲ್ಲುಗುಡ್ಡೆ ಸಂಗ್ರಹಿಸಿದ ‘ಗುರುವಾಣಿ’ ಕೃತಿಯನ್ನು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ […]
Read More
28-02-2026, 6:00 PM
ಉಡುಪಿ : ಸಮುದಾಯದ ಉನ್ನತಿಗೆ ಭೌದ್ದಿಕ ವಿಕಸನದೊಂದಿಗೆ ಸಾಂಸ್ಕೃತಿಕ ವಿಚಾರಧಾರೆಗಳು ಅವಶ್ಯಕ. ಈ ನಿಟ್ಟಿನಲ್ಲಿ ಯುವವಾಹಿನಿಯು ಯುವ ಮನಸ್ಸುಗಳಿಗೆ ಸೂಕ್ತ ಪ್ರೋತ್ಸಾಹ ನೀಡಿ ಸೃಜನಶೀಲತೆಯನ್ನು ಸದ್ವಿನಿಯೋಗಪಡಿಸುತ್ತಿದೆ ಎಂದು ನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀ ಮುದ್ರಾಡಿ ಮಂಜುನಾಥ ಪೂಜಾರಿ ಅಭಿಪ್ರಾಯಪಟ್ಟರು. ಸಾಂಸ್ಕೃತಿಕ ಪ್ರಜ್ಞೆಗಳು ವ್ಯಕ್ತಿಗಳಲ್ಲಿ ಸೃಜನಶೀಲತೆಯನ್ನು ಸೃಷ್ಟಿಸುತ್ತಿದ್ದು, ಉತ್ತಮ ವಿಚಾರಧಾರೆಗಳು, ನೈಜ್ಯ ಇತಿಹಾಸಗಳ ಸಂದೇಶವನ್ನು ಬಿತ್ತರಿಸುವಲ್ಲಿ ನಿರಂತರ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಯುವವಾಹಿನಿಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀಯತರು ದಿನಾಂಕ 28-02-2062,ಶನಿವಾರ ,ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ […]
Read More
28-02-2026, 12:30 PM
ಉಡುಪಿ : ಸದಭಿರುಚಿಯ ಚಟುವಟಿಕೆಗಳು ಪ್ರತಿಭಾ ಪರಿಶೋಧದ ಜೊತೆಗೆ ಸ್ನೇಹ,ಸೌಹಾರ್ದ ಸಂಬಂಧವನ್ನೂ ಸಾಧ್ಯವಾಗಿಸುತ್ತದೆ. ಸಂಸ್ಕೃತಿ,ಸಂಸ್ಕಾರಗಳನ್ನು ಪ್ರಸ್ತುತಪಡಿಸುವುದರಿಂದ ಸಮುದಾಯದ ಸಂವರ್ಧನೆಗೂ ಕಾರಣವಾಗುತ್ತದೆ. ವಿವಿಧ ಆಸಕ್ತಿಗಳ ಜೊತೆಗೆ ಸಜ್ಜುಗೊಳ್ಳುವ ಸಾಂಸ್ಕೃತಿಕ ಪ್ರಕಾರಗಳು ಅನ್ಯೋನ್ಯತೆಯ ಪ್ರತೀಕವಾಗಿ ಸಂಘಟನೆಗೆ ಶಕ್ತಿ ತುಂಬುತ್ತದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ದಿನಾಂಕ 28-02-2026,ಶನಿವಾರದಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ಜರಗಿದ ಉಡುಪಿ ಘಟಕದ ರಜತ ಸಂಭ್ರಮ ಪ್ರಯುಕ್ತ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಸಂಘಗಳಿಗೆ ಆಯೋಜಿಸಲಾದ ಸಾಂಸ್ಕೃತಿಕ ಸ್ಪರ್ಧಾ […]
Read More
19-02-2026, 9:30 AM
ಬಂಟ್ವಾಳ : ಫೆಬ್ರವರಿ 28 ಹಾಗೂ ಮಾರ್ಚ್ 01ರಂದು ನಡೆಯಲಿರುವ ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ ಸಮಾರಂಭದ ಆಮಂತ್ರಣ ಪತ್ರವನ್ನು ಬಂಟ್ವಾಳದಲ್ಲಿ ಭಾರತ ಸರ್ಕಾರದ ಮಾಜಿ ವಿತ್ತ ಸಚಿವರಾದ ಬಿ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಯುವವಾಹಿನಿ ಉಡುಪಿ ಘಟಕವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿದ್ದು, ಅಶಕ್ತ ಕುಟುಂಬಗಳ ಮನೆ ನಿರ್ಮಾಣದಂತಹ ಮಹತ್ವದ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿರುವುದು […]
Read More
25-01-2026, 11:00 AM
ಉಡುಪಿ: ನಾರಾಯಣ ಗುರುಗಳು ವಿಶ್ವಕ್ಕೆ ಸಾರ್ವಕಾಲಿಕ ಸಂದೇಶ ನೀಡಿದ ಜಗದ್ಗುರುಗಳು. ಅವರ ಚಿಂತನೆಗಳು ಪ್ರಸ್ತುತ ಯುವ ಜನತೆಗೆ ಹೆಚ್ಚು ಪ್ರೇರಣೆಯಾಗಬೇಕು. ಜಾತಿ ಮತ ಧರ್ಮಗಳ ಸಾಮರಸ್ಯ ಸಾರಿದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರ ಸಂಘಟಿಸುವ ಮೂಲಕ ಯುವವಾಹಿನಿ ಉಡುಪಿ ಘಟಕವು ಗುರುತಿಸಿಕೊಂಡಿರುವುದು ಸ್ತುತ್ಯರ್ಹವೆಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ಯುವವಾಹಿನಿ ಉಡುಪಿ ಘಟಕವು ಬನ್ನಂಜೆ ಬಿಲ್ಲವರ ಸೇವಾ ಸಂಘದ […]
Read More
08-01-2026, 9:00 PM
ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]
Read More
19-10-2025, 11:00 AM
ಬ್ರಹ್ಮಾವರ: ಯುವವಾಹಿನಿ (ರಿ.) ಉಡುಪಿ ಘಟಕದ ಮಹತ್ವಾಕಾಂಕ್ಷೆಯ ‘ತಲೆಗೊಂದು ಸೂರು’ ಯೋಜನೆಯಡಿ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದ ಅಂಜಾಲು ನಿವಾಸಿ ಸುಮಿತ್ರಾ ಪೂಜಾರಿ ಅವರಿಗೆ 19.10.2025ರಂದು ನೂತನವಾಗಿ ನಿರ್ಮಿಸಿದ ಮನೆ ‘ಶ್ರೀ ಗುರು ನಿಲಯ’ವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ನೀಡಿ, ಮನೆ ಹಸ್ತಾಂತರ ಕಾರ್ಯಕ್ರಮವನ್ನು ಗೌರವಪೂರ್ಣವಾಗಿ ನೆರವೇರಿಸಲಾಯಿತು. ಸಮಾಜಸೇವೆಯ ಪರಂಪರೆಯನ್ನು ಮುಂದುವರಿಸುತ್ತಿರುವ ಯುವವಾಹಿನಿ ಉಡುಪಿ ಘಟಕವು ಇದುವರೆಗೆ ಒಟ್ಟು 7 ಮನೆಗಳನ್ನು ನಿರ್ಮಿಸಿ, 3 ಮನೆಗಳನ್ನು ಸಂಪೂರ್ಣ ದುರಸ್ತಿ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಿರುವುದು […]
Read More
29-11-2024, 2:58 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-2024 ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ವಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದ ಕರ್ಕೇರಾ ಹಾಗೂತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಹೆಚ್ ಹೊಳೆಯಪ್ಪ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಉಡುಪಿ, ಇವರು ಶುಭ ಹಾರೈಸಿದರು. ಬಿಲ್ಲವ ಸೇವಾ […]
Read More