Yuvavahini

ಉಡುಪಿ

ತಲೆಗೊಂದು ಸೂರು

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕದ ಅತ್ಯಂತ ಪ್ರಶಂಸನೀಯ ಯೋಜನೆಗಳಲ್ಲಿ ಒಂದಾದ ತಲೆಗೊಂದು ಸೂರು ಯೋಜನೆಯಡಿ ನಿರ್ಮಾಣಗೊಂಡ ಅಂದಾಜು ಹತ್ತು ಲಕ್ಷ ವೆಚ್ಚದ ಮನೆಯನ್ನು ದಿನಾಂಕ 23-11-2024 ರಂದು ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್.ಕೆ.ಪೂಜಾರಿಯವರ ಗೌರವ ಉಪಸ್ಥಿತಿಯಲ್ಲಿ ಫಲಾಕಾಂಕ್ಷಿಗೆ ಹಸ್ತಾಂತರಿಸಲಾಯಿತು. ಉದ್ಯಾವರ ಸಂಪಿಗೆ ನಗರದ ನಿವಾಸಿ, ಇಬ್ಬರು ಹೆಣ್ಣು ಮಕ್ಕಳ ತಾಯಿ ಶ್ರೀಮತಿ ಲತಾ ಸುರೇಶ್ ಈ ಬಾರಿಯ ಫಲಾಕಾಂಕ್ಷಿ. ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರವೀಣ್.ಎಂ.ಪೂಜಾರಿಯವರು ಗಣ್ಯಾತಿ ಗಣ್ಯರ, ದಾನಿಗಳ, ಯುವವಾಹಿನಿ ಕೇಂದ್ರ […]

Read More

ವಿಜಿಲೆನ್ಸ್ ಜಾಗೃತಿ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

Read More

ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20-10-2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ ವಾಸುದೇವ ಕೃಪಾ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿತ್ತು. ಉಡುಪಿಯ ಖ್ಯಾತ ವಕೀಲರಾದ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲೂರು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ […]

Read More

ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರು ಶ್ರೀಮತಿ ಅಮಿತಾಂಜಲಿ ಕಿರಣ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 29-09-2024 ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರು ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಮುಂದಿನ ದಿನಗಳಲ್ಲಿ ಸಂಘಟನೆಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಹನ್ನೊಂದು […]

Read More

ಶಿಕ್ಷಕರ ದಿನಾಚರಣೆ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ 15-09-2024 ರಂದು ಉಡುಪಿಯಲ್ಲಿ ಜರುಗಿತು. ಮುಖ್ಯ ಅತಿಥಿ ಶಿಕ್ಷಣ ತಜ್ಞ ರವೀಂದ್ರ ಪೂಜಾರಿ ಅಡ್ವೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹಾಗೂ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಘಟಕದ ಉಪಾಧ್ಯಕ್ಷರು ದಯಾನಂದ ಉಗ್ಗೆಲ್ಬೆಟ್ಟು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಡ್ವೆ ರವೀಂದ್ರ ಪೂಜಾರಿಯವರು “ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಪಾಠ ಬೋಧನೆಯ ಜೊತೆಗೆ ಜೀವನ ಸಂಗತಿಗಳನ್ನು […]

Read More

ಗುರುಪೂರ್ಣಿಮ ಆಚರಣೆ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಘಟಕದ ಸಭಾಂಗಣದಲ್ಲಿ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಘಟಕದ ಸದಸ್ಯರೂ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ವಾಸಂತಿ ಅಂಬಲಪಾಡಿಯವರು ಗುರುಪೂರ್ಣಿಮೆಯ ಬಗ್ಗೆ ಬಹಳಷ್ಟು ಮಾಹಿತಿಯನ್ನು ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ 41 ವರ್ಷಗಳ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಘಟಕದ ಹಿರಿಯ ಸದಸ್ಯೆ ಶಿಕ್ಷಕಿ ಹೇಮಲತಾ ಕೃಷ್ಣ ಇವರ ಬಗ್ಗೆ ಮಾಜಿ ಅಧ್ಯಕ್ಷರಾದ ಪ್ರವೀಣ್ ಬೈಲೂರು ಇವರು ಮಾತನಾಡಿದ […]

Read More

ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ : ಶ್ರೀ ಮಂಜುನಾಥ್

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ […]

Read More

ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ : ಶ್ರೀ ಮಂಜುನಾಥ್

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದಿಂದ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಕ್ರಮವು ಸತತವಾಗಿ ಎರಡನೇ ಬಾರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 12-07-2024 ರಂದು ಜರಗಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಆರಂಭವಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಮಹಾಬಲ ಅಮೀನ್ ರವರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ ಇವರು […]

Read More

ಮಾಹಿತಿ ಕಾರ್ಯಾಗಾರ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ 01-07-2024 ರಿಂದ 02-07-2024 ರವರೆಗೆ ನಡೆದ ಎರಡು ದಿನದ ಆರ್ಟಿಸನ್ ಕಾರ್ಡ್ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಈ ಶುಭ ಸಂದರ್ಭದಲ್ಲಿ ಉಡುಪಿ ಘಟಕದ ನಿಕಟ ಪೂರ್ವ ಅಧ್ಯಕ್ಷರು ಮಹಾಬಲ ಅಮೀನ್ ದೀಪ ಬೆಳಗಿಸಿ ಚಾಲನೆ ನೀಡಿದರು. ಮಾಹಿತಿ ಕಾರ್ಯಾಗಾರದಲ್ಲಿ ಒಟ್ಟು 33 ಮಂದಿ ಮಹಿಳೆಯರು ಭಾಗವಹಿಸಿ, ಉಚಿತ ತರಬೇತಿ ಪಡೆದು, ಸಂಪನ್ಮೂಲ ವ್ಯಕ್ತಿಗಳ ಮೂಲಕ ಆರ್ಟಿಸನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರು. 01-07-2024 ರಂದು ಆಕಾಂಕ್ಷಿಗಳಿಗೆ ಕಾರ್ಡು ಕುರಿತು ಹರಿಣ ಜೆ ರಾವ್ […]

Read More

ಕೃಷಿ ಮಾಹಿತಿ ಕಾರ್ಯಾಗಾರ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 29-06-2024 ರಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಮಹಿಳಾ ಸಂಚಾಲಕಿ, ಸಮಾಜ ಸೇವಕಿ ಹಾಗೂ ಮಂಗಳೂರು ಮಹಿಳಾ ಘಟಕದ ಮಾಜಿ ಅಧ್ಯಕ್ಷೆಯಾದ ವಿದ್ಯಾ ರಾಕೇಶ್ ಹಾಗೂ ತಂಡದವರಾದ ಡಾ. ರಾಕೇಶ್ ಕುಮಾರ್, ಹರೀಶ್ ಅಡ್ಕ ಹಾಗೂ ಶ್ರೀ ಶ್ರೀಧರ್ ಕುಂಬಳೆ ಇವರು ತಾರಸಿ ತೋಟ ಹಾಗೂ ಅಣಬೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಯಾವುದೇ ಔಪಚಾರಿಕ ಸಭಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!