Yuvavahini

ಉಡುಪಿ

ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ

ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಲೆವೂರ್ ಇದರ ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ ಯುವವಾಹಿನಿ ಉಡುಪಿ ಘಟಕ ಸಹಭಾಗಿತ್ವದಲ್ಲಿ ದಿನಾಂಕ 25/08/2019 ರಂದು ನಡೆಯಿತು. ನಮ್ಮ ಘಟಕದ ಉಪಾಧ್ಯಕ್ಷರಾದ ಜಗದೀಶ್ ಕುಮಾರ್,ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್,ಕಾರ್ಯದರ್ಶಿ ಮಹಾಬಲ ಅಮೀನ್ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಬಹಳ ಉತ್ಸಹ ದಿಂದ ಈ ಸ್ವರ್ಧೆಯಲ್ಲಿ ಬಗವಹಿಸಿದರು.ಯುವವಾಹಿನಿ ಉಡುಪಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾದ ಅಶೋಕ್ […]

Read More

ಯುವವಾಹಿನಿ ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ

ಉಡುಪಿ : ಯುವವಾಹಿನಿ ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 7/7/2019 ರಂದು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರಾದ ನಾರಾಯಣ್ ಬಿ. ಎಸ್. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಘಟಕದ ಸಲಹೆಗಾರರು, ಕೆಂದ್ರ ಸಮಿತಿಯ ಮಾಜಿಅಧ್ಯಕ್ಷರಾದ ಸಂತೋಷ್ ಕುಮಾರ್ ಸ್ವಾಗತಿಸಿದರು, ಮಾಜಿ ಅಧ್ಯಕ್ಷ ರಾದ ಶಂಕರ್ ಪೂಜಾರಿ ಪ್ರಸ್ತಾವನೆ ಮಾಡಿದರು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರವೀಣ್.ಎಂ. ಪೂಜಾರಿ, ವಕೀಲರು ಹಾಗೂ ಜಿಲ್ಲಾಧ್ಯಕ್ಷರು ಉಡುಪಿ ಬಿಲ್ಲವ ಯುವ ವೇದಿಕೆ(ರಿ) ಉಡುಪಿ ಜಿಲ್ಲೆ ಇವರು ದೀಪ ಬೆಳಗಿಸಿ […]

Read More

ಯುವವಾಹಿನಿ ಉಡುಪಿ ಘಟಕದ ವತಿಯಿಂದ ಯೋಗ ದಿನಾಚರಣೆ

ಉಡುಪಿ : ಯುವವಾಹಿನಿಯ ಉಡುಪಿ ಘಟಕದ ವತಿಯಿಂದ 5 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಘಟಕದ ಸಭಾಂಗಣದಲ್ಲಿ ದಿನಾಂಕ 21/06/2019 ರಂದು ನಡೆಯಿತು. ಯುವವಾಹಿನಿಯ ಉಡುಪಿ ಘಟಕದ ಅಧ್ಯಕ್ಷರಾದ ನಾರಾಯಣ್ ಬಿ. ಎಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಪತಾಂಜಲಿ ಹರಿದ್ವಾರ ಯೋಗ ಶಿಬಿರ” ಉಡುಪಿ ಇದರ ಯೋಗ ಶಿಕ್ಷಕಿ ಅನಿತಾ ಹಾಗೂ ಅವರ ಪತಿ ಯೋಗ ಶಿಕ್ಷಕ ತಿಪ್ಪೆಶ್ ರವರು ಯೋಗದ ಮಹತ್ವವನ್ನು ತಿಳಿಸಿದರು ಹಾಗೂ ಎಲ್ಲಾ ಸದಸ್ಯರಿಗೂ ತರಬೇತಿ ನೀಡಿದರು. ಯೋಗ ಗುರು […]

Read More

ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭ

ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ […]

Read More

ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ

ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]

Read More

ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 07/04/2019 ರಂದು ಘಟಕದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ (ರಿ) ಕಾರ್ಕಳ ಘಟಕದ ಅಧ್ಯಕ್ಷ ಸುಧಾಕರ್ ಕಾರ್ಕಳ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ನಾರಾಯಣ ಬಿ ಎಸ್ , ಹಾಗೂ ಮಾಜಿ ಅಧ್ಯಕ್ಷ ರು […]

Read More

ಸ್ವ ಉದ್ಯೋಗ ತರಬೇತಿ ಶಿಬಿರ

ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]

Read More

ದೀಪಾವಳಿ ಒರ್ಲ ಪೊರ್ಲು

ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ದಿನಾಂಕ 04/11/2018 ರಂದು ದೀಪಾವಳಿ ಪ್ರಯುಕ್ತ ” ದೀಪಾವಳಿ ಒರ್ಲ ಪೊರ್ಲು ” ಕಾರ್ಯಕ್ರಮ ಆಚರಿಸಲಾಯಿತು. ನಳಿನಿ ಟೀಚರ್ ರವರು ಕಾರ್ಯಕ್ರಮ ಉದ್ಘಾಟಿಸಿ ದೀಪಾವಳಿ ಆಚರಣೆ ಬಗ್ಗೆ ಮಾತನಾಡಿದರು. ನರಕಚತುರ್ದಶಿ, ಎಣ್ಣೆ ಸ್ನಾನ, ತುಳಸೀ ಪೂಜೆ, ಲಕ್ಷ್ಮೀ ಪೂಜೆ, ಬಲಿಪಾಡ್ಯಮಿ, ಗೋಪೂಜೆ , ಗೂಡುದೀಪ, ಮುಂತಾದ ಎಲ್ಲಾ ವಿಷಯಗಳ ಬಗ್ಗೆ ತಿಳಿಸಿದರು. ಘಟಕದ ಸಲಹೆಗಾರರಾದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರವರು ದೀಪಾವಳಿಯ […]

Read More

ಬಜಪೆ ಪ್ರಥಮ, ಉಡುಪಿ ದ್ವಿತೀಯ, ಮುಲ್ಕಿ ತೃತೀಯ

ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!