Yuvavahini

ಉಡುಪಿ

ಡೆನ್ನಾನ ಡೆನ್ನನ – 2022 : ದ್ವೀತಿಯ ಬಹುಮಾನ : ಯುವವಾಹಿನಿ ಹಳೆಯಂಗಡಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]

Read More

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ : ವಿನಯ ಕುಮಾರ್ ಸೊರಕೆ

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತ‌ರ್ ಘಟಕ ಸಾಂಸ್ಕೃತಿಕ […]

Read More

ಡೆನ್ನಾನ ಡೆನ್ನನ – 2022 ಚಾಂಪಿಯನ್ ಮುಡಿಗೇರಿಸಿದ ಯುವವಾಹಿನಿ ಬೆಳ್ತಂಗಡಿ ಘಟಕ

ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]

Read More

ಯುವಾಹಿನಿಯಿಂದ ಕಾಮನ್‌ವೆಲ್ತ್ ಪದಕ ವೀರ ಗುರುರಾಜ್ ಪೂಜಾರಿಗೆ ಗೌರವ ಅಭಿನಂದನೆ

ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್‌ ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]

Read More

ಉತ್ತಮ ನಡವಳಿಕೆ ಸಾಂಸ್ಕೃತಿಕ ಚಟುವಟಿಕೆಗೆ ಸಹಕಾರಿ :- ಸುನೀಲ್ ಕುಮಾರ್

ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ […]

Read More

ಯುವ ಸಮ್ಮಿಲನ ಕಾರ್ಯಕ್ರಮ

ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , […]

Read More

ತಲೆಗೊಂದು ಸೂರು ನೆರವಿನ ಸಹಾಯ ಹಸ್ತ

ಉಡುಪಿ :- ದಿನಾಂಕ 14 ಜೂನ್ 2022 ರಂದು ಉಡುಪಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ತಲೆಗೊಂದು ಸೂರು ಕಾರ್ಯಕ್ರಮದಡಿಯಲ್ಲಿ ಈ ಬಾರಿ ತೀರ ಅವಶ್ಯಕತೆ ಇರುವ ಒಂದು ಬಡ ಕುಟುಂಬದ ಮನೆಯ ಮೇಲ್ಚಾವಣಿಯ ದುರಸ್ತಿ ಕಾರ್ಯ ಹಾಗೂ ವಿದ್ಯುತ್ ಪುನರ್ ನವೀಕರಣ ಹಾಗೂ ಪೇಂಟಿಂಗ್ ಕಾರ್ಯಕ್ರಮವು ಪೂರ್ಣಗೊಂಡಿದ್ದು ದಿನಾಂಕ 14 ಜುನ್ 2022 ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು ,ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]

Read More

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜನ್ಮದಿನದ ಆಚರಣೆ

ಯುವವಾಹಿನಿ ಉಡುಪಿ ಘಟಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 165 ನೇ  ಜನ್ಮದಿನದ ಆಚರಣೆಯನ್ನು ಘಟಕದ ಸಭಾಂಗಣದಲ್ಲಿ ನಡೆಸಲಾಯಿತು. ಅಲೆವೂರು ಭಾಸ್ಕರ ಪೂಜಾರಿ ಇವರು ವಿಧಿವತ್ತಾಗಿ ಗುರುಪೂಜೆಯನ್ನು ನೆರವೇರಿಸಿದರು. ಅಧ್ಯಕ್ಷರಾದ ನಾರಾಯಣ ಬಿ. ಎಸ್ ರವರು ನಾರಾಯಣ ಗುರುಗಳು ಒಂದೇ ಜಾತಿ  ಒಂದೇ ಮತ, ನಾವೆಲ್ಲರೂ ಒಂದೇ  ಎಂಬ ಸಂದೇಶ ನೀಡಿದ್ದಾರೆ,ಅವರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಒಳಿತಾಗುತ್ತದೆ ಎಂದರು.ಘಟಕದ ಸಲಹೆಗಾರರಾದ ಸಂತೋಷ್ ಕುಮಾರ್ ಮಾತನಾಡಿ ಯುವವಾಹಿನಿಯ ಆಸ್ತಿಯಾಗಿದ್ದು, ದೇವರ ಪಾದ ಸೇರಿದ ತಮ್ಮಯ ಸರ್ ಗೆ ನಾರಾಯಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!