12-05-2019, 7:53 AM
ಉಡುಪಿ : ಯುವವಾಹಿನಿ ಉಡುಪಿ ಘಟಕ ಪದಗ್ರಹಣ ಸಮಾರಂಭವು ದಿನಾಂಕ 12/05/2019 ರಂದು ಘಟಕದ ಸಭಾಂಗಣದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂಜೀವ ಟಿ ಕರ್ಕೇರಾ ( ನಿವ್ರೃತ್ತ ಮಹಾಪ್ರಬಂಧಕರು ಮತ್ತು ಸಲಹೆಗಾರರು , ಮಂಗಳೂರು ವಿಶೇಷ ಆರ್ಥಿಕ ವಲಯ, ಮಂಗಳೂರು ). ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರೂ , ಘಟಕದ ಸಲಹೆಗಾರರೂ ಅದ ರವಿರಾಜ್ ಹಾಗೂ ಸಂತೋಷ್ […]
Read More
12-05-2019, 7:11 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಬಿ.ಎಸ್ ಹಾಗೂ ಕಾರ್ಯದರ್ಶಿಯಾಗಿ ಮಹಾಬಲ ಆರ್.ಅಮೀನ್ ಆಯ್ಕೆಯಾಗಿದ್ದಾರೆ
Read More
21-04-2019, 3:45 AM
ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]
Read More
07-04-2019, 2:24 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 07/04/2019 ರಂದು ಘಟಕದಲ್ಲಿ ಮೌಲ್ಯ ದೀವಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ (ರಿ) ಕಾರ್ಕಳ ಘಟಕದ ಅಧ್ಯಕ್ಷ ಸುಧಾಕರ್ ಕಾರ್ಕಳ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸುಮಾರು 50 ಮಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ನಾರಾಯಣ ಬಿ ಎಸ್ , ಹಾಗೂ ಮಾಜಿ ಅಧ್ಯಕ್ಷ ರು […]
Read More
31-03-2019, 2:41 PM
ಉಡುಪಿ : ಉಡುಪಿ ಯುವವಾಹಿನಿ ಘಟಕದಲ್ಲಿ ದಿನಾಂಕ 31/03/2019 ರಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾರತೀಯ ವಿಕಾಸ ಟ್ರಸ್ಟ್ ವತಿಯಿಂದ ಸ್ವ ಉದ್ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಮಹಿಳೆಯರಿಗೆ – ಸಾಂಬಾರು ಪುಡಿ, ಸಾರಿನ ಪುಡಿ, ಪುಳಿಯೋಗರೆ ಮಿಕ್ಸ್, ಪೇಪರ್ ಬ್ಯಾಗ್ ತಯಾರಿಸುವ ವಿಧಾನ, ಮ್ಯಾಟ್ ತಯಾರಿಸುವ ಬಗ್ಗೆ ತರಬೇತಿ ನೀಡಿದರು. ಸುಮಾರು 20 ಮಹಿಳೆಯರು ತರಬೇತಿಯಲ್ಲಿ ಪಾಲ್ಗೊಂಡುರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮತಿ ಲಕ್ಷ್ಮೀಬಾಯಿ ಹಾಗೂ ಶ್ರೀಮತಿ ಸುಮಂಗಲಾ ರವರು ಭಾಗವಹಿಸಿದ್ದರು.ಶಕುಂತಳ ಎಸ್ […]
Read More
04-11-2018, 4:27 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ದಿನಾಂಕ 04/11/2018 ರಂದು ದೀಪಾವಳಿ ಪ್ರಯುಕ್ತ ” ದೀಪಾವಳಿ ಒರ್ಲ ಪೊರ್ಲು ” ಕಾರ್ಯಕ್ರಮ ಆಚರಿಸಲಾಯಿತು. ನಳಿನಿ ಟೀಚರ್ ರವರು ಕಾರ್ಯಕ್ರಮ ಉದ್ಘಾಟಿಸಿ ದೀಪಾವಳಿ ಆಚರಣೆ ಬಗ್ಗೆ ಮಾತನಾಡಿದರು. ನರಕಚತುರ್ದಶಿ, ಎಣ್ಣೆ ಸ್ನಾನ, ತುಳಸೀ ಪೂಜೆ, ಲಕ್ಷ್ಮೀ ಪೂಜೆ, ಬಲಿಪಾಡ್ಯಮಿ, ಗೋಪೂಜೆ , ಗೂಡುದೀಪ, ಮುಂತಾದ ಎಲ್ಲಾ ವಿಷಯಗಳ ಬಗ್ಗೆ ತಿಳಿಸಿದರು. ಘಟಕದ ಸಲಹೆಗಾರರಾದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರವರು ದೀಪಾವಳಿಯ […]
Read More
23-09-2018, 5:45 PM
ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]
Read More
09-09-2018, 4:05 PM
ಉಡುಪಿ : ಯುವವಾಹಿನಿ(ರಿ) ಉಡುಪಿ ಘಟಕದ ಆಶ್ರಯದಲ್ಲಿ ದಿನಾಂಕ 9.9.18 ರಂದು ಗುರುಭ್ಯೋ ನಮಃ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಘಟಕದ ಸದಸ್ಯ ಶಿಕ್ಷಕರಿಗೆ ಅಭಿನಂದನೆ ಹಾಗೂ ಭಗವದ್ಗೀತೆಯ ಪ್ರತಿ ನೀಡಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೖತ್ತ ಶಿಕ್ಷಕರಾದ ಶ್ರೀ ಕೃಷ್ಣ ಪೂಜಾರಿಯವರು ಮಾತನಾಡುತ್ತಾ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯ ಎಂದರು. ಸಭಾಧ್ಯಕ್ಷರಾದ ಯುವವಾಹಿನಿ(ರಿ) ಉಡುಪಿ ಘಟಕದ ಅಧ್ಯಕ್ಷ ಅಶೋಕ್ ಕೋಟ್ಯಾನ್ “ಇದು ನಮ್ಮ ಕರ್ತವ್ಯ ಆದುದರಿಂದ ನಮ್ಮವರೇ ಆದ ಈ ಶಿಕ್ಷಕರಿಗೆ […]
Read More
26-08-2018, 3:03 PM
ಉಡುಪಿ: ದಿನಾಂಕ 27/8/2018 ಬೆಳಿಗ್ಗೆ 9.00 ಗಂಟೆಗೆ ಉಡುಪಿ ಘಟಕ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 164 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ , ಕಾರ್ಯದರ್ಶಿ ಪ್ರವೀಣ್ ಡಿ ಪೂಜಾರಿ , ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್ , ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ನಾರಾಯಣ ಗುರುಗಳ ತತ್ವ ಪ್ರಚಾರದ ನಿರ್ದೇಶಕರಾದ ದಯಾನಂದ ಉಪ್ಪೂರು, ಹಾಗೂ ಘಟಕದ ಮಾಜಿ ಅಧ್ಯಕ್ಷರಾದ, ರಘುನಾಥ್ ಮಾಬಿಯಾನ್, ಶಂಕರ್ ಪೂಜಾರಿ, ಘಟಕದ ಸದಸ್ಯರು, ಪದಾಧಿಕಾರಿಗಳು, ಉಪಸ್ಥಿತರಿದ್ದರು, […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More