16-07-2026, 12:00 PM
ಮೂಲ್ಕಿ, ಜುಲೈ 16: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ವನಮಹೋತ್ಸವದಂತಹ ಕಾರ್ಯಕ್ರಮಗಳ ಮೂಲಕ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕೊಯ್ಯರ್ ಫ್ರೆಂಡ್ಸ್ ಅಧ್ಯಕ್ಷ ಕರುಣಾಕರ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ.) ಮೂಲ್ಕಿ ಘಟಕದ ವತಿಯಿಂದ ಬಬ್ಬು ಸ್ವಾಮಿ ದೈವಸ್ಥಾನದ ಪರಿಸರದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಬ್ಬು ಸ್ವಾಮಿ ದೈವಸ್ಥಾನದ ಅರ್ಚಕ ಗಣೇಶ್ ಕೊಯ್ಯರ್ ಮಾತನಾಡಿ, ಯುವವಾಹಿನಿ ಮೂಲ್ಕಿ ಘಟಕವು ದೈವಸ್ಥಾನದ ಪರಿಸರದಲ್ಲಿ ವನಮಹೋತ್ಸವ […]
Read More
13-06-2026, 9:00 PM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, […]
Read More
13-06-2026, 8:00 PM
ಮುಲ್ಕಿ : ಯುವವಾಹಿನಿ (ರಿ) ಮುಲ್ಕಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಚರಿಷ್ಮಾ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ ಕಾರ್ಯಕಾರಿ ಸಮಿತಿಅಧ್ಯಕ್ಷರು : ಚರಿಷ್ಮಾ ಶ್ರೀನಿವಾಸ್ಪ್ರಥಮ ಉಪಾಧ್ಯಕ್ಷರು : ಲತೀಶ್ ಸಾಲ್ಯಾನ್, ಕಾರ್ನಾಡುದ್ವಿತೀಯ ಉಪಾಧ್ಯಕ್ಷರು : ವರುಣ್, ಚಿತ್ರಾಪುಕಾರ್ಯದರ್ಶಿ : ವೇದಾ ಜಯ ಕುಬೇರ್ಜೊತೆ ಕಾರ್ಯದರ್ಶಿ : ಮಹೇಶ್ ಕುಮಾರ್ಕೋಶಾಧಿಕಾರಿ : ಭವಿಷ್ ಬಿ. ಸಾಲ್ಯಾನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಕವನ್ರಾಜ್, ಕುಬೆವೂರುಕ್ರೀಡಾ ನಿರ್ದೇಶಕರು : ವಂಶಿ ಟಿ. ಸಾಲ್ಯಾನ್ಆರೋಗ್ಯ ನಿರ್ದೇಶಕರು : ಕೃತಿಕಾಸಮಾಜ ಸೇವಾ ನಿರ್ದೇಶಕರು : […]
Read More
30-05-2026, 4:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ದಿನಾಂಕ 30.05.2026ರಂದುಕಕ್ವ ಕೊಕ್ರಾಣಿ ಡಾನ್ ಬಾಸ್ಕೋ ರೆಸಾರ್ಟ್ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಘಟಕದ 35 ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರು ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಘಟಕದ ಅಧ್ಯಕ್ಷರಾದ ವಿನಯಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ರೆಸಾರ್ಟ್ನ ಮಾಲಕರಾದ ಕ್ಯಾನಿ ಡಿ’ಸೋಜಾ […]
Read More
13-04-2026, 2:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ, ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಬಿರುವೆರ್ ಕುಡ್ಲ (ರಿ.) ಮೂಲ್ಕಿ ಘಟಕ, ಪ್ರೆಸ್ ಕ್ಲಬ್ ಮೂಲ್ಕಿ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಇವರ ಸಂಯುಕ್ತ ಆಶ್ರಯದಲ್ಲಿ, ಟೀಮ್ ಈಶ್ವರ್ ಮಲ್ಪೆ ಅವರ ಸಹಯೋಗದೊಂದಿಗೆ ಉಚಿತ ಕಿವಿ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವು ಏಪ್ರಿಲ್ 13, 2026 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ […]
Read More
22-03-2026, 5:00 PM
ಮೂಲ್ಕಿ: ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 22/03/2026 ರಂದು ಸಂಜೆ 3:00 ಗಂಟೆಗೆ ಅತಿಕಾರಿ ಬೆಟ್ಟು ಗ್ರಾಮದ ಕಕ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವು ಶಾಂಭವಿ ಮಹಿಳಾ ಮಂಡಳಿ ಮಟ್ಟು ಹಾಗೂ ಬ್ರಾಮರಿ ಮಹಿಳಾ ಮಂಡಳಿ ಕಕ್ವ ಸದಸ್ಯರ ಸಹಭಾಗಿತ್ವದಲ್ಲಿ ವಿನಯ ಕುಮಾರ್ ಮಟ್ಟು ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಕ್ವ ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]
Read More
24-01-2026, 1:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]
Read More
12-12-2025, 7:22 AM
14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ […]
Read More
04-12-2025, 6:01 PM
ದಿನಾಂಕ 04-09-2025ರಂದು ನಾರಾಯಣ ಗುರು ವಿದ್ಯಾ ಸಂಸ್ಥೆ ಸಹಕಾರದೊಂದಿಗೆ ಶಿಕ್ಷಕರ ದಿನಾಚರಣೆ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು. ಶಾಲಾ ಸಂಚಾಲಕರಾದ ಹರೀoದ್ರ ಸುವರ್ಣ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎಳವೆಯಲ್ಲಿ ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ ಸಂಸ್ಕಾರಯುತರನ್ನಾಗಿ ಮಾಡುವ ಕಾರ್ಯ ಅಭಿನಂದನೀಯ ಎಂದರು. ಮುಖ್ಯ ಅತಿಥಿಗಳಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರು ಲೋಕೇಶ್ ಕೋಟ್ಯಾನ್, ಶಾಲಾ ಕಾರ್ಯದರ್ಶಿ, ಬಾಲಚಂದ್ರ ಸನಿಲ್, ಮಂಜುಳ ಕೆ. ವಿ., ಯತೀಶ್ […]
Read More