23-09-2022, 4:59 PM
ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]
Read More
05-09-2022, 3:12 PM
ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]
Read More
15-08-2022, 5:20 PM
ಮೂಲ್ಕಿ :- ದಿನಾಂಕ 15 ಆಗಸ್ಟ್ 2022 ನೇ ಸೋಮವಾರದಂದು ಯೂನಿಯನ್ ಕ್ಲಬ್ ಮೂಲ್ಕಿ ಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷೆ ಭಾರತಿ ಭಾಸ್ಕರ್ ಸ್ವಾಗತಿಸಿದರು.ಮುಖ್ಯ ಅತಿಥಗಳಾಗಿ ನಿವೃತ್ತ AGM G.I.C. ಜೆ.ಎಸ್.ಕರ್ಕೇರ ದ್ವಜಾರೋಹಣ ನೆರವೇರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಹಾಗೂ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ ಸುವರ್ಣ ವಂದಿಸಿದರು. ಜಯಕುಮಾರ್ ಕುಬೆವೂರು ಕಾರ್ಯಕ್ರಮ ನಿರೂಪಿಸಿದರು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಎಲ್ಲರಿಗೂ ಸಿಹಿತಿಂಡಿಯನ್ನು […]
Read More
06-08-2022, 3:30 PM
ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]
Read More
17-07-2022, 2:54 AM
ಮೂಲ್ಕಿ :- ನಮ್ಮ ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿಗಳನ್ನು ಕಡೆಗಣಿಸಿದರೆ ಮುಂದಿನ ಜೀವನ ಕಷ್ಟಕರವಾದೀತು ಎಂದು ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾ.ರವೀಶ್ ಪರವ ಪಡುಮಲೆ ತಮ್ಮ ಆಟಿದ ಮದಿಪನ್ನು ಪ್ರಧಾನ ಭಾಷಣದಲ್ಲಿ ಮಂಡಿಸಿದರು.ಅಲ್ಲದೆ ಆಟಿ ತಿಂಗಳು ಮತ್ತೆ ಮತ್ತೆ ನೆನಪಿಸಬೇಕಾಗಿದೆ. ಮುಂದಿನ ಜನಾಂಗಕ್ಕೆ ಆಟಿ ಆಚರಣೆಗಳ ಮಹತ್ವವನ್ನು ತಿಳಿಯಪಡಿಸಬೇಕಾಗಿದೆ ಎಂದವರು ಅಭಿಪ್ರಾಯಿಸಿ ಸುಸಂಸ್ಕೃತ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಯುವವಾಹಿನಿಯ ಕಾರ್ಯ ಅನುಕರಣೀಯ ಎಂದರು ಅವರು ಯುವವಾಹಿನಿ ಮೂಲ್ಕಿ ಘಟಕದ ವತಿಯಿಂದ ದಿನಾಂಕ 17ಜುಲೈ 2022ರ […]
Read More
03-07-2022, 2:54 PM
ಮೂಲ್ಕಿ :- ಮರೆಯಾಗುತ್ತಿರುವ ಮಣ್ಣಿನ ಸಂಬಂಧಕ್ಕೆ ಮರುಜೀವ ನೀಡುವ ಸಂಕಲ್ಪ ಯುವವಾಹಿನಿ ಕೇಂದ್ರ ಸಮಿತಿಯ ಆಯೋಜನೆಯಂತೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ಕೃಷಿಯಲ್ಲಿ ನಮ್ಮ ಭವಿಷ್ಯ ಎನ್ನುವ ಧ್ಯೇಯದಡಿಯಲ್ಲಿ ಮೂಲ್ಕಿ ಘಟಕದ ನೂತನ ಅಧ್ಯಕ್ಷರಾದ ಭಾರತಿ ಭಾಸ್ಕರ್ ಇವರ ಪ್ರಥಮ ಕಾರ್ಯಕ್ರಮ ಹಸಿರೇ ಉಸಿರು ಎಂಬ ನುಡಿಯಲ್ಲಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಕೀಲಾ ಹರಿಂದ್ರ ಸುವರ್ಣ ಹಾಗೂ ಕೆಂದ್ರಸಮೀತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ಉಪಸ್ಥಿತಿಯಲ್ಲಿ 03 ಜುಲೈ 2022 ಆದಿತ್ಯವಾರದಂದು […]
Read More
19-03-2022, 4:13 PM
ಮೂಲ್ಕಿ:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಮಹಿಳಾ ಸಂಭ್ರಮ – 2022″ ಕಾರ್ಯಕ್ರಮವು ದಿನಾಂಕ 19.3.2022ರ ಶನಿವಾರ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭರತೇಶ್ ಅಮೀನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಕೊಲ್ಲೂರು ಇದರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಶೋಭಾರಾಣಿ ಎನ್.ಎಸ್.ನಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ ನಾವು ದೈಹಿಕ ,ಮಾನಸಿಕ ಆರೋಗ್ಯವನ್ನು ಕಾಯ್ದು ಕೊಳ್ಳುವುದರ ಜೊತೆಗೆ ಸಾಮಾಜಿಕ ಆರೋಗ್ಯ […]
Read More
08-03-2022, 5:00 AM
ಮುಲ್ಕಿ :- ದಿನಾಂಕ 08.03.2022 ರಂದು ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಮುಲ್ಕಿಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಶಾಲೆಯ ಸಭಾಂಗಣದಲ್ಲಿ ಜೇಸಿ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಂದ ಶೈಕ್ಷಣಿಕ ಮಾರ್ಗದರ್ಶನ ಶಿಬಿರವು ನಡೆಯಿತು. ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತಾನಾಡಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ರಾದ ಉದಯ ಅಮೀನ್ ಮಟ್ಟು”ನನ್ನ ಮಾತೃ ಸಂಸ್ಥೆ ಯಾಗಿರುವ ಮುಲ್ಕಿ ಘಟಕವು ನಮ್ಮ ಸಂಸ್ಥೆಯ ಧೇಯೋದ್ದೇಶದಂತೆ ವಿದ್ಯೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುತ್ತಾ […]
Read More
30-01-2022, 4:53 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]
Read More
18-11-2019, 4:08 PM
ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ ಸದಸ್ಯ ರಿಂದ ಭಜನಾ ಕಾರ್ಯಕ್ರಮ ನಡೆಯಿತು ,
Read More