30-06-2019, 3:21 PM
ಮೂಲ್ಕಿ : ಬಿರುವೆರ್ ಕುಡ್ಲ (ರಿ) ಮೂಲ್ಕಿ ಘಟಕ , ಯುವವಾಹಿನಿ (ರಿ) ಮೂಲ್ಕಿ ಘಟಕ ಮತ್ತು ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೆ,ಎಸ್ ರಾವ್ ನಗರ ಹಾಗೂ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಡೀಮ್ಡ್ ಟು ಬಿ ಯುನಿವೆರ್ಸಿಟಿ ಮತ್ತು ಸಮುದಾಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರವು ದಿನಾಂಕ 30/6/2019 ಆದಿತ್ಯವಾರದಂದು ಕೆ ಎಸ್ […]
Read More
14-06-2019, 2:52 PM
ಮುಲ್ಕಿ : ಯುವವಾಹಿನಿ (ರಿ ) ಮುಲ್ಕಿ ಘಟಕ ದ ಆಶ್ರಯದಲ್ಲಿ ದಿನಾಂಕ 14/6/2019 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖೇನ ಉದ್ಘಾಟಿಸಿದರು, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ ) ಮಂಗಳೂರು ಇದರ ಟ್ರಸ್ಟಿ ವಾಸು ಪೂಜಾರಿ ಚಿತ್ರಾಪು, ಮುಲ್ಕಿ […]
Read More
27-04-2019, 4:23 PM
ಮುಲ್ಕಿ: ಯುವವಾಹಿನಿ (ರಿ,) ಮುಲ್ಕಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 27-04-2019 ರಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗ್ರಹದಲ್ಲಿ ನಡೆಯಿತು . ಘಟಾಕಾಧ್ಯಕ್ಷೆ ಕುಶಲ .ಎಸ್ . ಕುಕ್ಯಾನ್ ಎಲ್ಲರನ್ನೂ ಸ್ವಾಗತಿಸಿದರು . ಮಾಜಿ ಅಧ್ಕ್ಯಕ್ಷರಾದ ಮೋಹನ್ ಸುವರ್ಣರವರು ಘಟಕ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಘಟಕದ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ರವರು ವಾರ್ಷಿಕ ವರದಿಯನ್ನು ಮಂಡಿಸಿದರು, ನಿರ್ಗಮನ ಅಧ್ಯಕ್ಷ ರಾದ ಕುಶಲ .ಎಸ್. ಕುಕ್ಯಾನ್ ರವರು ತನ್ನ […]
Read More
25-04-2019, 6:49 AM
ಮುಲ್ಕಿ : ಯುವವಾಹಿನಿ (ರಿ) ಮುಲ್ಕಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ ಕಿಲ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಭರತೇಶ್ ಅಮೀನ್ ಆಯ್ಕೆಯಾಗಿದ್ದಾರೆ
Read More
18-03-2019, 4:33 PM
ಮೂಲ್ಕಿ: ಮಹಿಳೆಯರು ಸುಶಿಕ್ಷಿತರಾಗಿ ಸಂಘ ಜೀವಿಯಾಗಿ ಸ್ವಾಭಿಮಾನದಿಂದ ನಾಯಕತ್ವದ ಗುಣಗಳನ್ನು ಪಡೆದು ಬೆಳೆದರೆ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿದೆ ಸ್ವಾಭಿಮಾನದ ನಡೆಗೆ ವೇದಿಕೆಯನ್ನು ಕಲ್ಪಿಸಿರಿ ಎಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಪಾರ್ವತಿ ಎಸ್. ಅಮೀನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸಹಕಾರದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಭೂಮಿಕಾ ೨೦೧೯ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಲ್ಕಿ ಘಟಕದ […]
Read More
14-11-2018, 3:04 PM
ಮುಲ್ಕಿ : ಓದಿನಲ್ಲಿ ಸಿಗುವ ಆನಂದ ಅನುಭವ, ಒಳ್ಳೆಯ ವಿಚಾರ ಬೇರೆ ಯಾವ ತಂತ್ರಾಂಶದಿಂದ ಸಿಗಲು ಸಾಧ್ಯವಿಲ್ಲ. ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು, ಈ ನಿಟ್ಟಿನಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಾಧನೆ ಗಮನಾರ್ಹವಾದುದು ಎಂದು ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ. ಸಾಲ್ಯಾನ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 14.11.2018 ರಂದು ಮುಲ್ಕಿ ಸಿ. ಎಸ್. ಐ ಬಾಲಿಕಾಶ್ರಮದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ […]
Read More
14-11-2018, 2:59 PM
ಮುಲ್ಕಿ: ಮಕ್ಕಳಿಗೆ ವಾಸ್ತವದ ಅರಿವನ್ನು ಮಾಡಿ ಸುತ್ತಾ, ಸ್ವಾವಲಂಬನೆಯ ಬದುಕನ್ನು ಕಲಿಸುವುದು ಒಳಿತು, ಅಂದಾಗ ಮಾತ್ರ ಒಂದು ಮಗು ಮುಂದಿನ ಸಮಾಜದ ಒಳ್ಳೆಯ ಪ್ರಜೆಯಾಗಲು ಸಾಧ್ಯ.ಬಾಲ್ಯವೆಂದರೆ ಹಾಗೆ ಏನೂ ತಿಳಿಯದ ಮುಗ್ಧ ಸ್ಥಿತಿ. ನೆನಪುಗಳು ಅತಿ ಸುಂದರ, ಬೆಳೆದಂತೆ ನಮ್ಮ ಬುದ್ಧಿ ವಿಕಸನ ಹೊಂದಿ ನೆನಪುಗಳ ವ್ಯೂಹದಲ್ಲಿ ಅದು ಅವಿಸ್ಮರಣೀಯ ಇತಿಹಾಸವಾಗಿ ಉಳಿದುಬಿಡುತ್ತದೆ. ಹೋದ ಹೋದಂತೆ ಅದು ಮಸುಕಾದರೂ ನಮ್ಮ ಅರಿವಿನ ಸಂಕೋಲೆಗಳಿಂದ ದೂರ ನಡೆಯುವುದಿಲ್ಲ. ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂಬ ಮಾತಿದೆ. […]
Read More
06-11-2018, 5:05 PM
ಮೂಲ್ಕಿ: ನಾರಾಯಣಗುರುಗಳ ತತ್ವ ಆದರ್ಶದಂತೆ ಇಂದು ಬಿಲ್ಲವ ಸಮಾಜವು ಸಂಘಟನತ್ಮಕವಾಗಿ ಬೆಳೆಯುವುದರೊಂದಿಗೆ ಸಮಾಜದಲ್ಲಿ ಕರಾವಳಿಯ ಸಂಪ್ರದಾಯವನ್ನು ಸಂಸ್ಥೆಯ ಮೂಲಕ ಉಳಿಸುವ ಪ್ರಯತ್ನ ಶ್ಲಾಘನೀಯವಾಗಿದೆ. ಯುವ ಸಮಾಜವನ್ನು ಕಟ್ಟಿ ಬೆಳೆಸುವ ಜವಬ್ದಾರಿಯನ್ನು ನಾರಾಯಣಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಉಡುಪಿಯ ಕಿರಿಯ ಕಾನೂನು ಅಧಿಕಾರಿ ಮುಮ್ತಾಜ್ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ವತಿಯಿಂದ ದಿನಾಂಕ 06.11.2018 ರಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ 16ನೇ ವರ್ಷದ ತುಳುವೆರೆ ತುಡಾರ ಪರ್ಬವನ್ನು ಉದ್ಘಾಟಿಸಿ ಮಾತನಾಡಿದರು. ಮೂಲ್ಕಿ ಕೊಸೆಸಾಂ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
23-09-2018, 5:45 PM
ಮಂಗಳೂರು : ದಿನಾಂಕ 23.09.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಇದರ ಸಹಯೋಗದೊಂದಿಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಯುವವಾಹಿನಿ ಬಜಪೆ ಘಟಕ ಪ್ರಥಮ,(ರೂ. 10,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ ಉಡುಪಿ ಘಟಕ ದ್ವಿತೀಯ (ರೂ 7,000/- ನಗದು ಹಾಗೂ ಸ್ಮರಣಿಕೆ) ಯುವವಾಹಿನಿ […]
Read More