
25-12-2022, 10:06 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವ ಸಾಧನಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಈ ಸಾಲಿನ ಯುವ ಸಾಧನಾ ಪುರಸ್ಕಾರವನ್ನು ಏಕಲವ್ಯ ಪ್ರಶಸ್ತಿ ಪುರಸ್ಕೃತರು, ಅಂತರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ವಿಟ್ಲ , ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪದಕ ವಿಜೇತರಾದ ಕು| ರಶ್ಮಿ ಜಿ. ಅಂಚನ್ ಕುಳಾಯಿ ಮತ್ತು ಚರ್ಮ ಶಾಸ್ತ್ರ […]
Read More

25-12-2022, 9:56 AM
ಮುಲ್ಕಿ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶವು ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ ಅರ್ಪಣ ತೆರೆದ ಸಭಾಂಗಣದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟುರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ಇವರಿಗೆ ಯುವವಾಹಿನಿ ಅಭಿಮಾನದ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ […]
Read More

25-12-2022, 9:35 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕವನ್ನು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ರಥದ ಮೂಲಕ ಕಳಶದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ ಗುರು ಕಾಲೇಜು ಕುದ್ರೋಳಿ ಇದರ […]
Read More

25-12-2022, 9:22 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ವಿವಿಧ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸಮಾಜದ ಬಂಧುಗಳಿಗೆ ಗೌರವ ಅಭಿನಂದನಾ ಸಮಾರಂಭ ನಡೆಯಿತು. ಪ್ರಸ್ತುತ ಸಾಲಿನಲ್ಲಿ ಡಾಕ್ಟರೇಟ್ ಪದವಿ ಪಡೆದ ಲಾವಣ್ಯ ಡಿ. ಕಟೀಲು , ಡಾ. ಪ್ರವೀಣ್ ಸುವರ್ಣ , ಡಾ.ನೇಹಾ ಅಭಿನಂದನ್ , ಡಾ. ಮೀರಾ ದೇವಿ , ಡಾ.ವರುಣ್ ವೆಂಕಟೇಶ್ ಮತ್ತು […]
Read More

25-12-2022, 9:16 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]
Read More

25-12-2022, 9:08 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ವಿಶೇಷ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ವಿಶೇಷ ಪುರಸ್ಕಾರವನ್ನು ಭಾರತೀಯ ವೈದ್ಯಕೀಯ ಸಂಘದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಪುರಸ್ಕೃತರಾದ ಡಾ.ಸದಾನಂದ ಪೂಜಾರಿ ಇವರಿಗೆ ವಿಶೇಷ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ […]
Read More

25-12-2022, 8:51 AM
ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]
Read More

23-09-2022, 4:59 PM
ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]
Read More

05-09-2022, 3:12 PM
ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]
Read More

15-08-2022, 5:20 PM
ಮೂಲ್ಕಿ :- ದಿನಾಂಕ 15 ಆಗಸ್ಟ್ 2022 ನೇ ಸೋಮವಾರದಂದು ಯೂನಿಯನ್ ಕ್ಲಬ್ ಮೂಲ್ಕಿ ಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷೆ ಭಾರತಿ ಭಾಸ್ಕರ್ ಸ್ವಾಗತಿಸಿದರು.ಮುಖ್ಯ ಅತಿಥಗಳಾಗಿ ನಿವೃತ್ತ AGM G.I.C. ಜೆ.ಎಸ್.ಕರ್ಕೇರ ದ್ವಜಾರೋಹಣ ನೆರವೇರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಹಾಗೂ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ ಸುವರ್ಣ ವಂದಿಸಿದರು. ಜಯಕುಮಾರ್ ಕುಬೆವೂರು ಕಾರ್ಯಕ್ರಮ ನಿರೂಪಿಸಿದರು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಎಲ್ಲರಿಗೂ ಸಿಹಿತಿಂಡಿಯನ್ನು […]
Read More