Yuvavahini

ಮೂಲ್ಕಿ

ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಹಾ ನವಮಿ ಪ್ರಯುಕ್ತ ಸದಸ್ಯರು ಸ್ವಯಂ ಸೇವಕರಾಗಿ ಸೇವೆ-ಯುವವಾಹಿನಿ(ರಿ.) ಮುಲ್ಕಿ ಘಟಕ

ತಾರೀಕು 25-09-2025 ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಮಹಾ ನವಮಿ ಪ್ರಯುಕ್ತ ನಡೆಯುವ ಅನ್ನ ಪ್ರಸಾದ ವಿತರಣೆ ಯಲ್ಲಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.

Read More

ಶ್ರೀ ಕ್ಷೇತ್ರ ಕುದ್ರೋಳಿ ಯ ಮಂಗಳೂರು ದಸರಾದ ಪ್ರಯುಕ್ತ ಒಂದು ದಿನದ ಅನ್ನ ದಾನಕ್ಕೆ ನಮ್ಮ ಘಟಕದ ಸದಸ್ಯರ ಸಹಕಾರ-ಯುವವಾಹಿನಿ( ರಿ.) ಮುಲ್ಕಿ ಘಟಕ

ಶ್ರೀ ಕ್ಷೇತ್ರ ಕುದ್ರೋಳಿ ಯ ಮಂಗಳೂರು ದಸರಾದ ಪ್ರಯುಕ್ತ ಯುವವಾಹಿನಿಯ ಮುಖೇನ ನಡೆಯುವ ಒಂದು ದಿನದ ಅನ್ನ ದಾನಕ್ಕೆ ನಮ್ಮ ಘಟಕದ ಸದಸ್ಯರ ಸಹಕಾರದಿಂದ ದೇಣಿಗೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ನೀಡಲಾಯ್ತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ರು , ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ತಾರೀಕು 01-10-2025

Read More

ತುಳುವೆರೆ ತುಡಾರ ಪರ್ಬ-ಯುವವಾಹಿನಿ( ರಿ.) ಮುಲ್ಕಿ ಘಟಕ

ಕತ್ತಲೆಯನ್ನು ಹೋಗಲಾಡಿಸುವ ದೀಪಾವಳಿ ಪರ್ವ ಕಾಲದಲ್ಲಿ ಯುವ ಜನತೆ ಹಿಂದಿನ ಕಾಲದ ಸಂಸ್ಕಾರ ಹಾಗೂ ಸಂಸ್ಕೃತಿ ಯನ್ನು ಜೀವನದಲ್ಲಿ ಅಳವಡಿಸಿ ಕೊಂಡು ಜೀವನ ಸಾಗಿಸಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿ ಯ ಗೌರವ ಸಲಹೆಗಾರರಾದ ಶ್ರೀ ಎನ್ ಟಿ ಅಂಚನ್ ಹೇಳಿದರು. ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಘಟಕದ 23 ನೇ ವರ್ಷದ ತುಳುವೆರೆ ತುಡರ ಪರ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿ ಉಡುಪಿಯ ನ್ಯಾಯವಾದಿ ಹಮ್ಜತ್ ರವರು ಮಾತನಾಡಿ ನಮ್ಮ ಹಿರಿಯರ ಆಚಾರ […]

Read More

23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ -ಯುವವಾಹಿನಿ( ರಿ.) ಮುಲ್ಕಿ ಘಟಕ

ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]

Read More

ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ-ಯುವವಾಹಿನಿ( ರಿ.) ಮುಲ್ಕಿ ಘಟಕ

ತಾರೀಕು 27/08/2025 ರಿಂದ 31/08/2025ರ ವರೆಗೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ ವು ಯಶಸ್ವಿಯಾಗಿ ವಿಜೃಂಭಣೆಯಿಂದ ಜರಗಿತು. ಸಮಾರಂಭದ ಐದು ದಿವಸದ ಸಭಾ ವೇದಿಕೆಯ ನಿರ್ವಹಣೆ ಯನ್ನು ನಮ್ಮ ಘಟಕವು ಅಚ್ಚುಕಟ್ಟಾಗಿ  ನಿರ್ವಹಿಸಿತು.

Read More

ಕಾರ್ಗಿಲ್ ವಿಜಯ ದಿನಾಚರಣೆ -ಯುವವಾಹಿನಿ (ರಿ)ಮುಲ್ಕಿ ಘಟಕ

ಕಾರ್ಗಿಲ್ ಯುದ್ಧ ದ ಒಂದೊಂದು ದಿನಗಳು ಕೂಡಾ ನಮಗೆ ಮರೆಯಲು ಸಾಧ್ಯವಿಲ್ಲ. ನಮ್ಮ ಕಣ್ಣೆದುರು ಅದೆಷ್ಟೂ ಯೋಧರು ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಈ ಕಾರ್ಗಿಲ್ ವಿಜಯ ದಿನಾಚರಣೆ ಹುತಾತ್ಮ ಯೋಧರು ಹಾಗೂ ಅವರ ಕುಟುಂಬಕ್ಕೆ ನೀಡುವ ಗೌರವ ವಾಗಿದೆ . ಮುಲ್ಕಿ ಘಟಕದ ದೇಶದ ಮೇಲಿನ ಅಭಿಮಾನದ ಈ ಕಾರ್ಯಕ್ರಮ ಶ್ಲಾಘನೀಯ ಎಂದು ನಿವೃತ್ತ ಯೋಧ ಹಾಗು ಮುಲ್ಕಿ ಆರಕ್ಷಕ ಉಪ ನಿರೀಕ್ಷಕ ಉಮೇಶ್ ಕುಮಾರ್ ಹೇಳಿದರು. ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಂಘದಲ್ಲಿ ಜರಗಿದ […]

Read More

ಸ್ವಾತಂತ್ರ್ಯೋತ್ಸವ ಆಚರಣೆ-ಯುವವಾಹಿನಿ( ರಿ.) ಮುಲ್ಕಿ ಘಟಕ

ಅದೆಷ್ಟೋ ಬಲಿದಾನ, ನಿರಂತರ ಹೋರಾಟದ ಪ್ರತಿಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು, ಸ್ವಾತಂತ್ರ್ಯೋತ್ಸವ ಆಚರಣೆ ಯ ಸಂದರ್ಭದಲ್ಲಿ ಅಂಥ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮುಲ್ಕಿ ಬಿಲ್ಲವ ಸಂಘದ ಉಪಾಧ್ಯಕ್ಷೆ ಸೀತಾ ಗೋಪಾಲ್ ಹೇಳಿದರು. ಘಟಕದ ಆಶ್ರಯದಲ್ಲಿ ಯೂನಿಯನ್ ಕ್ಲಬ್ ನಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕಾಧ್ಯಕ್ಷ ವಿನಯ್ ಕುಮಾರ್ ಮಟ್ಟು ವಹಿಸಿದ್ದರು. ಸಮಾರಂಭದಲ್ಲಿ ನಿವೃತ್ತ ಯೋಧ ಹಾಗೂ ಘಟಕದ ಮಾಜಿ ಅಧ್ಯಕ್ಷ ಮಾಧವ್ […]

Read More

ಯುವವಾಹಿನಿ (ರಿ) ಮುಲ್ಕಿ ಘಟಕದ ವತಿಯಿಂದ ಸದಸ್ಯರೊಳಗಿನ ಬಾಂಧವ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪಾರಂಭಿಸಿದ ಕಾರ್ಯಕ್ರಮ ಮನೆಮನೆ ಭಜನೆ.

ಮುಲ್ಕಿ : ದಿನಾಂಕ 14 -09-2024 ರಂದು ಶನಿವಾರ ಸಂಜೆ 5:30ಕ್ಕೆ ಮುಲ್ಕಿಯ ಬ್ರಹ್ಮಶ್ರೀ ನಾರಾಯಣ ಗುರು ವರ್ಯರ ಸಾನಿಧ್ಯದಲ್ಲಿ ಮಂದಿರದ ಅರ್ಚಕರಾದ ಕೃಷ್ಣನ್ ಶಾಂತಿಯವರ ನೇತೃತ್ವದಲ್ಲಿ ಶ್ರೀಗುರುವರ್ಯರಿಗೆ ವಿಶೇಷ ಪ್ರಾರ್ಥನೆ ಯನ್ನು ಸಲ್ಲಿಸಿ, ಘಟಕದ ಅಧ್ಯಕ್ಷರಾದ ರಿತೇಶ್ ಅಂಚನ್ ಇವರ ಮನೆಯಲ್ಲಿ ಭಜನಾ ಸಂಕೀರ್ತನೆ ಜರಗಿತು. ಘಟಕದ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಪಾಲ್ಗೊಂಡರು. ಈ ಕಾರ್ಯಕ್ರಮದ ನೆನಪಿಗಾಗಿ ಬ್ರಹ್ಮಶ್ರೀ ಗುರುವರ್ಯರ ಚರಿತ್ರೆಯ ಪುಸ್ತಕವನ್ನು ಘಟಕದ ವತಿಯಿಂದ ನೀಡಲಾಯಿತು.

Read More

ಮುಲ್ಕಿಯಲ್ಲಿ ಆರಂಭಗೊಂಡ ಆಟಿಡೊoಜಿ ದಿನ ವಿಶ್ವವ್ಯಾಪಿಯಾಗಿದೆ – ಸೂರ್ಯಕಾಂತ್ ಜೆ ಸುವರ್ಣ

ಮುಲ್ಕಿ : ಕಳೆದ 22 ವರ್ಷದ ಹಿಂದೆ ಆರಂಭಗೊಂಡ ಆಟಿಡೊಂಜಿ ದಿನ ಕಾರ್ಯಕ್ರಮ ಇಂದು ವಿಶ್ವವ್ಯಾಪಿಯಾಗಿದ್ದು ವಿಶೇಷವಾಗಿದೆ ಎಂದು ಭಾರತ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಹೇಳಿದರು. ಅವರು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ 22ನೇ ವರ್ಷದ ಆಟಿದೊಂಜಿ ದಿನ ಕಾರ್ಯಕ್ರಮದ ವೇದಿಕೆಯಲ್ಲಿ ನಿರ್ಮಿಸಿದ ಬಾವಿಯಿಂದ ನೀರು ಸೇದುವ ಮೂಲಕ ವಿಶೇಷವಾಗಿ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರು ರಿತೇಶ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಗತಿಪರ […]

Read More

ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನಿಯ: ಹರೀಶ್ ಕೆ. ಪೂಜಾರಿ

ಮೂಲ್ಕಿ: ಯುವವಾಹಿನಿ(ರಿ.) ಮೂಲ್ಕಿ ಘಟಕದ 2024-25 ರ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿ 14-06-2024 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿತು. ಮೂಲ್ಕಿ ಯುವವಾಹಿನಿ(ರಿ.) ಘಟಕದ ನೂತನ ಅಧ್ಯಕ್ಷರು ರಿತೇಶ್ ಅಂಚನ್ ಅವರ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ, ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ಒತ್ತು ನೀಡುತ್ತಿರುವುದು ಶ್ಲಾಘನಿಯ ಎಂದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!