Yuvavahini

ಮೂಲ್ಕಿ

ರಾಜ್ ಕುಮಾರ್ ಬೆಹರೈನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ […]

Read More

ಡಾ.ಸದಾನಂದ ಪೂಜಾರಿ ಇವರಿಗೆ ಯುವವಾಹಿನಿ ವಿಶೇಷ ಪುರಸ್ಕಾರ ಪ್ರದಾನ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ವಿಶೇಷ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಲಿನ ಯುವವಾಹಿನಿ ವಿಶೇಷ ಪುರಸ್ಕಾರವನ್ನು ಭಾರತೀಯ ವೈದ್ಯಕೀಯ ಸಂಘದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಪುರಸ್ಕೃತರಾದ ಡಾ.ಸದಾನಂದ ಪೂಜಾರಿ ಇವರಿಗೆ ವಿಶೇಷ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ […]

Read More

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು. ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ […]

Read More

ತುಳುವೆರೆ ತುಡರಪರ್ಬ

  ಮೂಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮವಾಗಿರುವ “ತುಳುವೆರೆ ತುಡರಪರ್ಬ” ಕಾರ್ಯಕ್ರಮವು ದಿನಾಂಕ 23 ಅಕ್ಟೋಬರ್ 2022ನೇ ಆದಿತ್ಯವಾರದಂದು ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾ ಗ್ರಹದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿ ಮಾತನಾಡಿ ದೀಪಾವಳಿಯ ಪರ್ವಕಾಲದ ಬೆಳಕು ದೇಶದ ಉನ್ನತಿಯ ಬೆಳಕಾಗಿ ಮೂಡಿ ಸಮಾಜದ ಅಭಿವೃದ್ಧಿಗೊಳಿಸುವಂತಾಗಬೇಕೆಂದರು. ಸಮಾಜ ಸೇವಕ ಬಿಲ್ಲವ ಸಂಘ […]

Read More

ಶಿಕ್ಷಕರ ದಿನಾಚರಣೆ

ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]

Read More

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ

ಮೂಲ್ಕಿ :- ದಿನಾಂಕ 15 ಆಗಸ್ಟ್ 2022 ನೇ ಸೋಮವಾರದಂದು ಯೂನಿಯನ್ ಕ್ಲಬ್ ಮೂಲ್ಕಿ ಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಘಟಕದ ಅಧ್ಯಕ್ಷೆ ಭಾರತಿ ಭಾಸ್ಕರ್ ಸ್ವಾಗತಿಸಿದರು.ಮುಖ್ಯ ಅತಿಥಗಳಾಗಿ ನಿವೃತ್ತ AGM G.I.C. ಜೆ.ಎಸ್.ಕರ್ಕೇರ ದ್ವಜಾರೋಹಣ ನೆರವೇರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಹಾಗೂ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಮೋಹನ್ ಸುವರ್ಣ ವಂದಿಸಿದರು. ಜಯಕುಮಾರ್ ಕುಬೆವೂರು ಕಾರ್ಯಕ್ರಮ ನಿರೂಪಿಸಿದರು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಎಲ್ಲರಿಗೂ ಸಿಹಿತಿಂಡಿಯನ್ನು […]

Read More

ಹಾಳೆ ತೊಗಟೆಯ ಕಷಾಯ ವಿತರಣೆ

ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]

Read More

20ನೇ ವರ್ಷದ ಆಟಿಡೊಂಜಿ ದಿನ

ಮೂಲ್ಕಿ :- ನಮ್ಮ ತುಳುನಾಡಿನ ಆಚಾರ-ವಿಚಾರ, ಸಂಸ್ಕೃತಿಗಳನ್ನು ಕಡೆಗಣಿಸಿದರೆ ಮುಂದಿನ ಜೀವನ ಕಷ್ಟಕರವಾದೀತು ಎಂದು ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾ.ರವೀಶ್ ಪರವ ಪಡುಮಲೆ ತಮ್ಮ ಆಟಿದ ಮದಿಪನ್ನು ಪ್ರಧಾನ ಭಾಷಣದಲ್ಲಿ ಮಂಡಿಸಿದರು.ಅಲ್ಲದೆ ಆಟಿ ತಿಂಗಳು ಮತ್ತೆ ಮತ್ತೆ ನೆನಪಿಸಬೇಕಾಗಿದೆ. ಮುಂದಿನ ಜನಾಂಗಕ್ಕೆ ಆಟಿ ಆಚರಣೆಗಳ ಮಹತ್ವವನ್ನು ತಿಳಿಯಪಡಿಸಬೇಕಾಗಿದೆ ಎಂದವರು ಅಭಿಪ್ರಾಯಿಸಿ ಸುಸಂಸ್ಕೃತ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವ ಯುವವಾಹಿನಿಯ ಕಾರ್ಯ ಅನುಕರಣೀಯ ಎಂದರು ಅವರು ಯುವವಾಹಿನಿ ಮೂಲ್ಕಿ ಘಟಕದ ವತಿಯಿಂದ ದಿನಾಂಕ 17ಜುಲೈ 2022ರ […]

Read More

ಕೃಷಿಯಲ್ಲಿ ನಮ್ಮ ಭವಿಷ್ಯ

ಮೂಲ್ಕಿ :- ಮರೆಯಾಗುತ್ತಿರುವ ಮಣ್ಣಿನ ಸಂಬಂಧಕ್ಕೆ ಮರುಜೀವ ನೀಡುವ ಸಂಕಲ್ಪ ಯುವವಾಹಿನಿ ಕೇಂದ್ರ ಸಮಿತಿಯ ಆಯೋಜನೆಯಂತೆ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ಕೃಷಿಯಲ್ಲಿ ನಮ್ಮ ಭವಿಷ್ಯ ಎನ್ನುವ ಧ್ಯೇಯದಡಿಯಲ್ಲಿ ಮೂಲ್ಕಿ ಘಟಕದ ನೂತನ ಅಧ್ಯಕ್ಷರಾದ ಭಾರತಿ ಭಾಸ್ಕರ್ ಇವರ ಪ್ರಥಮ ಕಾರ್ಯಕ್ರಮ ಹಸಿರೇ ಉಸಿರು ಎಂಬ ನುಡಿಯಲ್ಲಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಕೀಲಾ ಹರಿಂದ್ರ ಸುವರ್ಣ ಹಾಗೂ ಕೆಂದ್ರಸಮೀತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರ ಉಪಸ್ಥಿತಿಯಲ್ಲಿ 03 ಜುಲೈ 2022 ಆದಿತ್ಯವಾರದಂದು […]

Read More

ಮಹಿಳಾ ಸಂಭ್ರಮ – 2022

ಮೂಲ್ಕಿ:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಮಹಿಳಾ ಸಂಭ್ರಮ – 2022″ ಕಾರ್ಯಕ್ರಮವು ದಿನಾಂಕ 19.3.2022ರ ಶನಿವಾರ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭರತೇಶ್ ಅಮೀನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಕೊಲ್ಲೂರು ಇದರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಶೋಭಾರಾಣಿ ಎನ್.ಎಸ್.ನಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ ನಾವು ದೈಹಿಕ ,ಮಾನಸಿಕ ಆರೋಗ್ಯವನ್ನು ಕಾಯ್ದು ಕೊಳ್ಳುವುದರ ಜೊತೆಗೆ ಸಾಮಾಜಿಕ ಆರೋಗ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!