
27-03-2018, 3:53 PM
ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]
Read More

22-03-2018, 2:06 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 22.03.2018 ರಂದು ಮುಲ್ಕಿ ಬಪ್ಪನಾಡು ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವಕರಾಗಿ ಭಾಗವಹಿಸಿದ್ದರು
Read More

15-03-2018, 1:37 AM
ದಿನಾಂಕ 15.03.2018 ರಂದು ದಿ. ಸೋಮಪ್ಪ ಸುವರ್ಣ ರವರ ಸ್ಮರಣಾರ್ಥ ವಾಗಿ ಯುವವಾಹಿನಿ (ರಿ ) ಮುಲ್ಕಿ ಘಟಕದದಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ (ಬೋರ್ಡ್ ಶಾಲೆ) ಗೆ ರೂ 5000/ – ಧನಸಹಾಯ ನೀಡಲಾಯಿತು . ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ವಿಜಯಕುಮಾರ್ ಕುಬೆವೂರು , ಹರೀಂದ್ರ ಸುವರ್ಣ, ಉದಯ ಅಮೀನ್ ಮಟ್ಟು . ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು
Read More

10-03-2018, 2:48 PM
ಹಕ್ಕು ಮತ್ತು ಸ್ವಾತಂತ್ರ್ಯ ವನ್ನು ಕಾಯ್ದುಕೊಳ್ಳುವಲ್ಲಿ ಬದುಕಿನ ಅನಿವಾರ್ಯ ಪರಿಸ್ಥಿತಿಗಳಲ್ಲಿ ಕುಟುಂಬದ ಪ್ರೀತಿ ಮತ್ತು ಜವಾಬ್ದಾರಿಯಿಂದ ಮಹಿಳೆ ವಂಚಿತಳಾಗುತ್ತಿದ್ದಾಳೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸಂದ್ಯಾ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 10.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ , ಮುಲ್ಕಿ ಬಿಲ್ಲವ ಸಂಘದಲ್ಲಿ ಜರುಗಿದ ಭೂಮಿಕಾ – ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ , ಸಾಂಸ್ಕೃತಿಕದೊಂದಿಗೆ ಸನ್ಮಾನ ಗೌರವ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]
Read More

09-03-2018, 2:35 PM
ಸರಕಾರ ಮಾಡುವ ಕೆಲಸವನ್ನು ಯುವವಾಹಿನಿ ಮಾಡುತ್ತಿದೆ, ಉಚಿತ ವಿದ್ಯುತ್ ಕಲ್ಪಿಸುವ ಮೂಲಕ ಬಡವರ ಬಾಳಿಗೆ ಬೆಳಕು ನೀಡಿದಂತಾಗಿದೆ, ಎಂದು ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ತಿಳಿಸಿದರು. ಅವರು ದಿನಾಂಕ 09.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿಯ ಚಿತ್ರಾಪು ನಿವಾಸಿ ದೇವದಾಸ್ ಮನೆಯ ಉಚಿತ ವಿದ್ಯುತ್ ಸಂಪರ್ಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]
Read More

10-02-2018, 7:05 AM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 10.02.2018 ರಿಂದ 13.02.2018 ರವರೆಗೆ ಮೂರು ದಿನಗಳ ಕಾಲ ಶಿವಗಿರಿ ಪ್ರವಾಸ ಕೈಗೊಂಡರು. ಈ ಸಂದರ್ಭದಲ್ಲಿ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಮಾರ್ಗದರ್ಶನ ನೀಡಿದರು
Read More

01-11-2017, 8:58 AM
ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]
Read More

01-11-2017, 7:08 AM
ಮಕ್ಕಳಲ್ಲಿ ಕಲಿಕೆಯ ಜೊತೆಗೆ ಆವರಲ್ಲಿನ ಆಂತರಿಕ ಪ್ರತಿಭೆಗಳು ಅನಾವರಣಗೊಂಡಾಗ ಅವರು ಸಹ ಭವಿಷ್ಯದಲ್ಲಿ ಕಲಾವಿದರಾಗಿ ಅಥವ ಅಸಾಧಾರಣ ಪ್ರತಿಭೆಗಳಾಗಿ ಬೆಳಗಲು ಸಾಧ್ಯವಿದೆ. ಮಕ್ಕಳಲ್ಲಿ ಎಂದಿಗೂ ಅನಾಥ ಪ್ರಜ್ಞೆಯನ್ನು ಮೂಡಿಸಬೇಡಿ, ಅವರನ್ನು ಸಮಾಜದ ಆಸ್ತಿಯನ್ನಾಗಿ ಅವರನ್ನು ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ, ಮೂಲ್ಕಿ ಯುವವಾಹಿನಿ ಘಟಕದ ಪ್ರತಿಯೊಂದು ಕಾರ್ಯಕ್ರಮವೂ ಸಹ ಮಾದರಿ ಕಾರ್ಯಕ್ರಮವಾಗಿರುತ್ತದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದಿಂದ ಮೂಲ್ಕಿ ಸಿಎಸ್ಐ ಬಾಲಿಕಾಶ್ರಮದಲ್ಲಿ ದಿನಾಂಕ 01.11.2017 ರಂದು […]
Read More

18-10-2017, 5:13 PM
ಪರಿಶುದ್ಧ ಮನಸ್ಸಿನೊಂದಿಗೆ ಸತ್ಕಾರ್ಯಗಳಿಗೆ ವಿನಿಯೋಗಿಸುವಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಆರಾಧನಾ ಕೇಂದ್ರಗಳು ದಾರಿದೀಪವಾಗಬೇಕು ಹಾಗೂ ಮಾನವ ಬದುಕಿನ ವಿಕಸನಕ್ಕೆ ಸಂಸ್ಕಾರ ,ಸಂಸ್ಕೃತಿಯ ಮಾರ್ಗದರ್ಶನ ನೀಡುವ ಕೇಂದ್ರಗಳಾಗಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿ.ಎ.ಮಹಮ್ಮದ್ ಹನೀಫ್ ತಿಳಿಸಿದರು. ಅವರು ದಿನಾಂಕ 18.10.2017 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ತುಳುವೆರೆ ತುಡಾರ ಪರ್ಬ ಸಮಾರಂಭದ ಮುಖ್ಯ […]
Read More

30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More